Ad Widget

ಶ್ರೀ ರಾಘವೇಂದ್ರ ಮಠ ಕಲ್ಲಾರೆ ಇದರ ಮಾಜಿ ಪರಿಚಾರಕ, ರಾಮಕೃಷ್ಣ ಅಯ್ಯರ್ ನಿಧನ

WhatsApp-Image-2021-10-02-at-09.50.22
Ad Widget

Ad Widget

Ad Widget

ಕಲ್ಲಾರೆ ರಾಘವೇಂದ್ರ ಮಠದಲ್ಲಿ ಹಲವು ವರ್ಷಗಳ ಕಾಲ ಪರಿಚಾರಕರಾಗಿ ಸೇವೆ ಸಲ್ಲಿಸಿದ್ದ  ರಾಮಕೃಷ್ಣ ಅಯ್ಯರ್ ( 64) ಅ.1 ರಂದು ನಿಧನ ಹೊಂದಿದ್ದರು. ಮೃತರು ಪತ್ನಿ ಸರೋಜಿನಿ ಹಾಗೂ ಕುಟುಂಬವರ್ಗದವರನ್ನು ಅಗಲಿದ್ದಾರೆ.

Ad Widget

Ad Widget

Ad Widget

Ad Widget

Ad Widget

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸುಮಾರು ಎಂಟು ವರ್ಷಗಳ ಕಾಲ ಪರಿಚಾರಕರಾಗಿ ಸೇವೆ ಸಲ್ಲಿಸಿ ಬಳಿಕ ಕಲ್ಲಾರೆ ಶ್ರೀ ರಾಘವೇಂದ್ರ ಮಠದಲ್ಲಿ ಸೇವೆ ಸಲ್ಲಿಸುತ್ತಿದ್ದರು.ವರ್ಷದ  ಹಿಂದೆ ಅನಾರೋಗ್ಯಕ್ಕೆ ತುತ್ತಾಗಿ ಬಳಿಕ ಸೇವೆಯಿಂದ  ನಿವೃತ್ತಿ ಪಡೆದುಕೊಂಡು ಮನೆಯಲ್ಲಿಯೇ ಇದ್ದರು.

Ad Widget

Ad Widget

Ad Widget

Ad Widget

Ad Widget

ಆಗಾಗ  ಅನಾರೋಗ್ಯ ಬಾಧಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಯ್ಯರ್ ಅವರಿಗೆ ಸಕ್ಕರೆ ಕಾಯಿಲೆ ಬಹಳವಾಗಿಯೇ ಕಾಡಿತ್ತು. ಕೆಲ ಸಮಯದ ಹಿಂದೆ ಕಾಲಿಗೆ ಆದ ಗಾಯ ವಾಸಿಯಾಗದೆ ಬೆರಳನ್ನು ಶಸ್ತ್ರ ಚಿಕಿತ್ಸೆ ಮೂಲಕ ತೆಗೆಯಲಾಗಿತ್ತು.  ಇವರು ಪುತ್ತೂರಿನ ತಾಲೂಕು ಬಲ್ನಾಡು ಗ್ರಾಮದ ಉಜುರ್ಪಾದೆ ಎಂಬಲ್ಲಿ ವಾಸವಾಗಿದ್ದರು.

Ad Widget

Leave a Reply

Recent Posts

5 guarantee | ಖಚಿತವಾದ ಪಂಚ ಯೋಜನೆಗಳು: ಬಡವರ-ಮಧ್ಯಮ ವರ್ಗದವರ ಕಲ್ಯಾಣಕ್ಕೆ ಕ್ರಾಂತಿಕಾರಕ ಮುನ್ನುಡಿ ಬರೆದ ಕಾಂಗ್ರೆಸ್ ಸರ್ಕಾರ – ಕಿಕ್ಕಿರಿದ ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯರಿಂದ ಘೋಷಣೆ : 5 ಯೋಜನೆಗಳ ಪೂರ್ತಿ ವಿವರ ಇಲ್ಲಿದೆ : ನಳಿನ್, ಸಿ.ಟಿ.ರವಿ, ಬಜರಂಗದಳದ ಪದವಿದರರಿಗೂ ನಮ್ಮ ಯೋಜನೆ ಫ್ರೀ ಎಂದು ಕಾಲೆಳೆದ ಕಾಂಗ್ರೇಸ್..!

error: Content is protected !!
%d bloggers like this: