ಪುತ್ತೂರು : ತೋಟದಲ್ಲಿ ವಿದ್ಯುತ್ ಅವಘಡಕ್ಕೆ ತುತ್ತಾಗಿ ರೈತ ಸಾವು

electric
Ad Widget

Ad Widget

Ad Widget

ಪುತ್ತೂರು: ಕೃಷಿ ಚಟುವಟಿಕೆಯಲ್ಲಿ ನಿರತರಾಗಿದ್ದರಾಗಿದ ಕೃಷಿಕರೊಬ್ಬರು ವಿದ್ಯುತ್‌ ಶಾಕ್‌ ಗೆ ತುತ್ತಾಗಿ ಮೃತಪಟ್ಟ ಧಾರುಣ ಘಟನೆ ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದಲ್ಲಿ ಅ. 6 ರಂದು ಮಧ್ಯಾಹ್ನ ನಡೆದಿದೆ.

Ad Widget

ಕರ್ನೂರು ಭಾವ ನಿವಾಸಿ ಕುದ್ಕಾಡಿ ದಿ.ಸೋಮಪ್ಪ ರೈಯವರ ಪುತ್ರ ಧನಂಜಯ ರೈಯವರು ಮೃತಪಟ್ಟ ದುರ್ದೈವಿ. ಮೃತರು ಪತ್ನಿ ಅಮಿತಾ ಪುತ್ರಿಯರಾದ ದೀನಾ ಮತ್ತು ಧ್ಯಾನ ಅವರನ್ನು ಅಗಲಿದ್ದಾರೆ.

Ad Widget

Ad Widget

Ad Widget

ಇವರು  ತನ್ನ ಪತ್ನಿಯ ಮನೆಯಾದ ಕೆದಂಬಾಡಿ ಬೊಳೋಡಿಯಲ್ಲಿದ್ದಾಗ ದುರ್ಘಟನೆ ಸಂಭವಿಸಿದೆ. ಅಲ್ಲಿ ಅವರು ತೋಟಕ್ಕೆ ಹೋಗಿದ್ದು ಈ ವೇಳೆ ಅವರಿಗೆ ಅಕಸ್ಮಿಕವಾಗಿ ವಿದ್ಯುತ್‌ ಶಾಕಿಗೆ ತುತ್ತಾಗಿದ್ದಾರೆ ಎನ್ನಲಾಗಿದೆ. ಕೂಡಲೇ  ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.  ಆದರೇ ಆಸ್ಫತ್ರೆಗೆ ತಲುಪುತ್ತಲೇ ಅವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.  

Ad Widget

Leave a Reply

Recent Posts

ದೇಶದಲ್ಲಿ ಹಿಂದೂಗಳ ಶಕ್ತಿ ಹೇಗಿರಬೇಕೆಂದರೆ ಸರ್ಕಾರ ಹಿಂದೂಗಳ ಹೇಳಿಕೆಯಂತೆ ನಡೆಯಬೇಕು..! : ದೇವಸ್ಥಾನಗಳನ್ನು ಸರಕಾರಿಕರಣಗೊಳಿಸಿದಂತೆ ಮಸೀದಿಗಳನ್ನು ಏಕೆ ಮಾಡುವುದಿಲ್ಲ..? ಮಂದಿರ ಸಂಸ್ಕೃತಿ ರಕ್ಷಣೆ ಸಭೆಯಲ್ಲಿ ಚರ್ಚೆ – ಮುಂಬೈಯ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿನ ಭ್ರಷ್ಟಾಚಾರ ಬೆಳಕಿಗೆ ತಂದಿರುವ ಸುಪ್ರಸಿದ್ಧ ಸರ್ಜನ್ ರ ಪುಸ್ತಕ ಬಿಡುಗಡೆ

error: Content is protected !!
%d bloggers like this: