Ad Widget

ಮಂಗಳೂರು : ನೌಕರನಿಗೆಂದು ಉದ್ಯಮಿ ಹೊಡೆದ ಗುಂಡು ಗುರಿ ತಪ್ಪಿ ಬಿದ್ದದು ಮಗನ ತಲೆಗೆ

WhatsApp-Image-2021-10-05-at-17.25.26
Ad Widget

Ad Widget

Ad Widget

ನೌಕರನ ಮೇಲೆ ಕೋಪದಲ್ಲಿ ಉದ್ಯಮಿ ಹೊಡೆದ ಗುಂಡು ತಪ್ಪಿ ಮಗನ ತಲೆಗೆ ಬಿದ್ದ ಘಟನೆ ಮಂಗಳೂರಿನ  ಮೋರ್ಗನ್ ಗೇಟ್ ಬಳಿ ಸೆ. 5 ರಂದು ವರದಿಯಾಗಿದೆ. ವೈಷ್ಣವಿ ಎಕ್ಸ್ ಪ್ರೆಸ್ ಕಾರ್ಗೋ ಪ್ರೈ. ಲಿ. ಇದರ ಮಾಲಕ  ರಾಜೇಶ್ ಪ್ರಭು ಗುಂಡು ಹಾರಿಸಿದವರು ಎಂದು ಹೇಳಲಾಗುತ್ತಿದೆ

Ad Widget

Ad Widget

Ad Widget

Ad Widget

Ad Widget

 ಕೃತ್ಯವೂ  ವೈಷ್ಣವಿ ಎಕ್ಸ್ ಪ್ರೆಸ್ ಕಾರ್ಗೋ ಪ್ರೈ. ಲಿ. ಇದರ ಮೋರ್ಗನ್ ಗೇಟ್ ಕಚೇರಿಯಲ್ಲಿ ಘಟನೆ ನಡೆದಿದೆ. ರಾಜೇಶ್‌ ಪ್ರಭು ಪುತ್ರ ಎಸ್‌ ಎಸ್‌ ಎಲ್‌ ಸಿ ವಿದ್ಯಾರ್ಥಿ  ಸುದೀಂದ್ರ ಪ್ರಭು ಗುಂಡು ತಗುಲಿ ಗಾಯಗೊಂಡ ಬಾಲಕ.

Ad Widget

Ad Widget

Ad Widget

Ad Widget

Ad Widget

ವೇತನದ ವಿಚಾರವಾಗಿ ನೌಕರ ಹಾಗೂ ರಾಜೇಶ್‌ ಪ್ರಭು ಮಧ್ಯೆ ಗಲಾಟೆ ನಡೆದಿದೆ ಎಂದು ಹೇಳಲಾಗುತ್ತಿದೆ. ಈ ವೇಳೆ  ರಾಜೇಶ್ ಪ್ರಭು ಸಿಟ್ಟಿನಿಂದ ತನ್ನ ಪಿಸ್ತೂಲ್ ತೆಗೆದು ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ. ಈ ಗುಂಡು ಗುರಿ ತಪ್ಪಿ ಸುಧೀಂದ್ರನ ತಲೆಗೆ ಬಿದ್ದಿದೆ. ಇದರಿಂದ ಬಾಲಕ ಗಾಯಗೊಂಡಿದ್ದಾನೆ. ಘಟನೆಯೂ ಕಛೇರಿಯ ಹೊರಭಾಗದಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ.

ಕೃತ್ಯ ನಡೆದ ಸ್ಥಳ

 ಘಟನಾ ಸ್ಥಳಕ್ಕೆ ಮಂಗಳೂರು ಪೊಲೀಸ್‌ ಕಮೀಷನರ್‌ ಶಶಿ ಕುಮಾರ್‌ ಎನ್‌ ಹಾಗೂ ಇತರ ಹಿರಿಯ ಅಧಿಕಾರಿಗಳು, ವಿಧಿ ವಿಜ್ನಾನ ಇಲಾಖೆಯ ಸಿಬಂದಿಗಳು ಬಂದು ತನಿಖೆ ನಡೆಸುತ್ತಿದ್ದಾರೆ

Ad Widget

Ad Widget

Ad Widget

Ad Widget
Ad Widget

Leave a Reply

Recent Posts

5 guarantee | ಖಚಿತವಾದ ಪಂಚ ಯೋಜನೆಗಳು: ಬಡವರ-ಮಧ್ಯಮ ವರ್ಗದವರ ಕಲ್ಯಾಣಕ್ಕೆ ಕ್ರಾಂತಿಕಾರಕ ಮುನ್ನುಡಿ ಬರೆದ ಕಾಂಗ್ರೆಸ್ ಸರ್ಕಾರ – ಕಿಕ್ಕಿರಿದ ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯರಿಂದ ಘೋಷಣೆ : 5 ಯೋಜನೆಗಳ ಪೂರ್ತಿ ವಿವರ ಇಲ್ಲಿದೆ : ನಳಿನ್, ಸಿ.ಟಿ.ರವಿ, ಬಜರಂಗದಳದ ಪದವಿದರರಿಗೂ ನಮ್ಮ ಯೋಜನೆ ಫ್ರೀ ಎಂದು ಕಾಲೆಳೆದ ಕಾಂಗ್ರೇಸ್..!

error: Content is protected !!
%d bloggers like this: