Connect with us

ಬಿಗ್ ನ್ಯೂಸ್

ʼಅಭಿನವ ರಾವಣʼ ಅರವಿಂದ್ ತ್ರಿವೇದಿ ನಿಧನ | ರಮಾನಂದ ಸಾಗರ ನಿರ್ದೇಶನದ ಮಹಾಕಾವ್ಯ ʼರಾಮಯಣʼ ಟಿ.ವಿ ಸಿರಿಯಲ್ ನಲ್ಲಿ ರಾವಣ ಪಾತ್ರಕ್ಕೆ ಗತ್ತು ಗೈರತ್ತು ತಂದುಕೊಟ್ಟು ಜೀವ ತುಂಬಿದ ಕಲಾವಿದ

Ad Widget

Ad Widget

Ad Widget

Ad Widget Ad Widget

ರಾಮಾಯಣ’ ಹಿಂದಿ ಟಿವಿ ಸಿರಿಯಲ್ ನಲ್ಲಿ ರಾವಣನ ಪಾತ್ರಕ್ಕೆ ಜೀವ ತುಂಬಿದ ಅಧ್ಬುತ ಕಲಾವಿದ, ಅಭಿನವ ರಾವಣ ಅರವಿಂದ್ ತ್ರಿವೇದಿ ಮಂಗಳವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು. ಅವರಿಗೆ 82 ವರ್ಷ ವಯಸ್ಸಾಗಿತ್ತು.

Ad Widget

Ad Widget

Ad Widget

Ad Widget

Ad Widget

ಅರವಿಂದ್ ಅವರೊಂದಿಗೆ ‘ರಾಮಾಯಣ’ದ ಸಹನಟರಾಗಿದ್ದ ಸುನೀಲ್ ಲಾಹಿರಿ ದಿವಂಗತ ನಟನ ಚಿತ್ರವನ್ನು ಜಾಲತಾಣದಲ್ಲಿ ಹಂಚಿಕೊಂಡು ಸಾವಿನ ಸುದ್ದಿ ಪ್ರಕಟಿಸಿದ್ದಾರೆ. ಇದು ಇದು ತುಂಬಾ ದುಃಖದ ಸುದ್ದಿ. ನಮ್ಮ ಪ್ರೀತಿಯ ಅರವಿಂದ್ ಭಾಯಿ(ರಾಮಾಯಣದ ರಾವಣ) ಇನ್ನು ಮುಂದೆ ನಮ್ಮೊಂದಿಗಿಲ್ಲ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ. ನಾನು ನನ್ನ ತಂದೆ ಮತ್ತು ನನ್ನ ಮಾರ್ಗದರ್ಶಕ, ಹಿತೈಷಿ ಮತ್ತು ಸಂಭಾವಿತ ವ್ಯಕ್ತಿಯನ್ನು ಕಳೆದುಕೊಂಡೆ ಎಂದು ಟ್ವೀಟ್ ಮಾಡಿದ್ದಾರೆ. ‘

Ad Widget

Ad Widget

ಅರವಿಂದ್ ಅವರಿಗೆ ಅನಾರೋಗ್ಯ ಉಂಟಾಗಿತ್ತು. ಕಳೆದ ಮೂರು ವರ್ಷಗಳಲ್ಲಿ ಅವರು ಹಲವು ಬಾರಿ ಆಸ್ಪತ್ರೆಗೆ ದಾಖಲಾಗಬೇಕಾಯಿತು. ಕೆಲವು ವರ್ಷಗಳಿಂದ ಅಸ್ವಸ್ಥರಾಗಿದ್ದರು ಎಂದು ಅರವಿಂದ್ ಅವರ ಸಂಬಂಧಿ ಕೌಸ್ತುಭ್ ತ್ರಿವೇದಿ ಹೇಳಿದ್ದಾರೆ.ಅವರು ಕಳೆದ ತಿಂಗಳು ಮಾತ್ರ ಆಸ್ಪತ್ರೆಯಿಂದ ಮನೆಗೆ ಬಂದಿದ್ದರು. ಮಂಗಳವಾರ ರಾತ್ರಿ 9:30 ರ ಸುಮಾರಿಗೆ ಮುಂಬೈನ ಕಾಂಡಿವಲಿ ನಿವಾಸದಲ್ಲಿ ಹೃದಯಾಘಾತಕ್ಕೊಳಗಾದರು. ಅಂತ್ಯಸಂಸ್ಕಾರವನ್ನು ಬುಧವಾರ ನಡೆಸಲಾಗುವುದು ಎಂದು ಮಾಹಿತಿ ದೊರೆತಿದೆ.

Ad Widget

Ad Widget

ರಮಾನಂದ ಸಾಗರ್ ನಿರ್ದೇಶಿಸಿ ಮತ್ತು ನಿರ್ಮಿಸಿದ್ದ ರಾಮಾಯಣ 1987 ರಲ್ಲಿ ಮೊದಲ ಬಾರಿಗೆ ದೂರದರ್ಶನದಲ್ಲಿ ಪ್ರಸಾರವಾಗಿತ್ತು. ಕಳೆದ ವರ್ಷ ಲಾಕ್ ಡೌನ್ ಘೋಷಿಸಿದ ನಂತರ ಮರು ಪ್ರದರ್ಶನ ಕಂಡಿತ್ತು.

Ad Widget

Ad Widget
ರಾವಣನ ಪಾತ್ರದಲ್ಲಿ ಅರವಿಂದ ತ್ರಿವೇದಿ

ಅರವಿಂದ್ ತ್ರಿವೇದಿ ಅಂದ್ರೆ ರಾವಣ ಎಂದೇ ಗುರುತಿಸುತ್ತಿದ್ದರು. ಅಷ್ಟರ ಮಟ್ಟಿಗೆ ಈ ಪಾತ್ರ ಅವರಿಗೆ ಯಶಸ್ಸು ತಂದುಕೊಟ್ಟಿತ್ತು. ಗುಜರಾತಿ ಚಲನಚಿತ್ರಗಳಲ್ಲಿ ನಟಿಸುತ್ತಿದ್ದ ಅರವಿಂದ್ ತ್ರಿವೇದಿ ಹಿಂದೆಯೊಮ್ಮೆ ಸಂಸದರಾಗಿ ಆಯ್ಕೆಯಾಗಿದ್ದರು. 1991ರ ಲೋಕಸಭೆ ಚುನಾವಣೆಯಲ್ಲಿ ಸಬರಕಂಠ ಲೋಕಸಭೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಕಂಡಿದ್ದರು.

ಕೇವಲ ರಾಮಾಯಣ ಮಾತ್ರವಲ್ಲ, ವಿಕ್ರಮ್ ಔರ್ ಬೇತಾಳ್ ಧಾರಾವಾಹಿಯಲ್ಲೂ ಮಹತ್ವದ ಪಾತ್ರವನ್ನು ನಿರ್ವಹಿಸಿದ್ದಾರೆ. ಹಿಂದಿ ಮತ್ತು ಗುಜರಾತಿ ಸೇರಿದಂತೆ 300 ಚಲನಚಿತ್ರಗಳಲ್ಲಿ ಸಾಮಾಜಿಕ ಮತ್ತು ಪೌರಾಣಿಕ ಪಾತ್ರಗಳ ಮೂಲಕ ಅರವಿಂದ್ ತ್ರಿವೇದಿ ಹೆಚ್ಚು ಗಮನ ಸೆಳೆದಿದ್ದರು.

ಅರವಿಂದ ತ್ರಿವೇದಿ

ರಮಾನಂದ್ ಸಾಗರ್ ನಿರ್ದೇಶನದ ರಾಮಾಯಣ್, ವಿಕ್ರಮ್ ಔರ್ ಬೇತಾಳ್, ದೇಶ್ ರೇ ಜೋಯಾ ದಾದಾ ಪರದೇಶ ಜೋಯಾ’ ಅಂತಹ ಧಾರಾವಾಹಿಗಳಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. 2002ರಲ್ಲಿ ಕೇಂದ್ರ ಸೆನ್ಸಾರ್ ಮಂಡಳಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ. ತ್ರಿವೇದಿ ಗುಜರಾತಿ ಸಿನಿಮಾ ಇಂಡಸ್ಟ್ರಿಯಲ್ಲಿ ಸುಮಾರು 40 ವರ್ಷದಿಂದ ತೊಡಗಿಕೊಂಡಿದ್ದರು. ಇವರ ನಟನೆಗಾಗಿ ಏಳು ಬಾರಿ ಗುಜರಾತ್ ಸರ್ಕಾರ ನೀಡುವ ಅತ್ಯುನ್ನತ ಸಿನಿಮಾ ಪ್ರಶಸ್ತಿಗೆ ಪಾತ್ರರಾಗಿದ್ದಾರೆ

Click to comment

Leave a Reply

ಬಿಗ್ ನ್ಯೂಸ್

ಮಧ್ಯಾಹ್ನ 1 ಗಂಟೆಯವರೆಗೆ ದಕ್ಷಿಣ ಕನ್ನಡದಲ್ಲಾದ ಮತದಾನವೆಷ್ಟು ಗೊತ್ತೇ..?

Ad Widget

Ad Widget

Ad Widget

Ad Widget Ad Widget

ಮಂಗಳೂರು : ಲೋಕಸಭಾ ಚುನಾವಣೆಗೆ ಬಿಸಿಲಿನ ಧಗೆಯ ನಡುವೆಯೂ ಬಿರುಸಿನ ಮತದಾನ ನಡೆಯುತ್ತಿದೆ.

Ad Widget

Ad Widget

Ad Widget

Ad Widget

Ad Widget

ಮಧ್ಯಾಹ್ನ 1 ಗಂಟೆಯವರೆಗೆ 48.1% ಮತ ಪೋಲಿಂಗ್ ಆಗಿದೆ.

Ad Widget

Ad Widget

ಯಾವ್ಯಾವ ತಾಲೂಕಿನಲ್ಲಿ ಎಷ್ಟೆಷ್ಟು ಮತ
ಬೆಳ್ತಂಗಡಿ 50.01
ಮೂಡುಬಿದರೆ 45.1
ಮಂಗಳೂರು ಉತ್ತರ 46.88
ಮಂಗಳೂರು ದಕ್ಷಿಣ 41.62
ಮಂಗಳೂರು ಉಳ್ಳಾಲ 47.83
ಬಂಟ್ವಾಳ 50.13
ಪುತ್ತೂರು 51.01
ಸುಳ್ಯ 53.31ನಲ್ಲಿ ಇಷ್ಟು ಶೇಕಡಾ ಮತದಾನವಾಗಿದೆ.

Ad Widget

Ad Widget

ಜಿದ್ದಾಜಿದ್ದಿನ ಕಣವಾಗಿ ಈ ಬಾರಿ ದಕ್ಷಿಣ ಕನ್ನಡ ಕ್ಷೇತ್ರವಿದೆ. ಬಿಜೆಪಿಯಿಂದ ಕ್ಯಾ.ಬ್ರಿಜೇಶ್ ಚೌಟ, ಕಾಂಗ್ರೇಸ್‍ನಿಂದ ಪದ್ಮರಾಜ್ ಪೂಜಾರಿ ಹಾಗೂ ಸೌಜನ್ಯ ಪರ ನೋಟಾ ಅಭಿಯಾನ ಸದ್ದು ಮಾಡುತ್ತಿದ್ದೆ.

Ad Widget

Ad Widget
Continue Reading

ಬಿಗ್ ನ್ಯೂಸ್

ಕಟೀಲ್ ಆಶೀರ್ವಾದ ಪಡೆದ ಪದ್ಮರಾಜ್ : ಹರಸಿದ ಸಂಸದರು..!

Ad Widget

Ad Widget

Ad Widget

Ad Widget Ad Widget

ಮಂಗಳೂರು : ಮಂಗಳೂರಿನ ಲೋಕಸಭಾ ಕ್ಷೇತ್ರದ ಕಾಂಗ್ರೇಸ್‍ ಅಭ್ಯರ್ಥಿ ಪದ್ಮರಾಜ್ ಪೂಜಾರಿಯವರು ಸಂಸದ ನಳಿನ್ ಕುಮಾರ್ ಕಟೀಲ್ ಆಶೀರ್ವಾದ ಪಡೆದರು.

Ad Widget

Ad Widget

Ad Widget

Ad Widget

Ad Widget

ಮಂಗಳೂರು ಲೇಡಿಹಿಲ್ ಅಲೋಶಿಯಸ್ ಶಾಲೆಗೆ ಮತದಾನಕ್ಕೆ ಬಂದಿದ್ದ ನಳೀನ್ ಕುಮಾರ್ ಕಟೀಲ್ ರ ಆಶೀರ್ವಾದ ಪಡೆದರು.

Ad Widget

Ad Widget

ಕಟೀಲ್ ಎದುರಾದಾಗ ಕಾಲು ಹಿಡಿಯಲು ಪದ್ಮರಾಜ್ ಬಗ್ಗಿದರು. ತಡೆದ ಕಟೀಲ್ ಆತ್ಮೀಯವಾಗಿ ಹರಸಿದರು. ಕಟೀಲ್ ಹಾಗೂ ಪದ್ಮರಾಜ್ ಈ ಹಿಂದಿನಿಂದಲೂ ಆತ್ಮೀಯರಾಗಿದ್ದಾರೆ.

Ad Widget

Ad Widget

ಟಿಕೇಟ್ ಕೈತಪ್ಪಿದ ನಂತರ ಕಟೀಲ್ ಕೇರಳ ಉಸ್ತುವಾರಿಯಾಗಿದ್ದಾರೆ.

Ad Widget

Ad Widget
Continue Reading

ಬಿಗ್ ನ್ಯೂಸ್

ಕುಟುಂಬ ಸಮೇತ ಮತ ಚಲಾಯಿಸಲು ಪದ್ಮರಾಜ್ ಬಂದಾಗ ಬಿಜೆಪಿ ಕಾರ್ಯಕರ್ತನಿಂದ ಗೂಂಡಾಗಿರಿ – ಪೊಲೀಸ್ ಅಧಿಕಾರಿಯನ್ನು ತಳ್ಳಾಡಿ ಪುಂಡಾಟ : ಮಾಧ್ಯಮದವರ ಮೇಲೆ ಅವಾಚ್ಯ ಶಬ್ದಗಳಿಂದ ನಿಂದನೆ

Ad Widget

Ad Widget

Ad Widget

Ad Widget Ad Widget

ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೇಸ್‍ ಅಭ್ಯರ್ಥಿ ಪದ್ಮರಾಜ್ ಮತದಾನ ಮಾಡಲು ಬಂದಾಗ ಬಿಜೆಪಿ ಕಾರ್ಯಕರ್ತರೋರ್ವರು ದಾಂದಲೆ ಎಬ್ಬಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.

Ad Widget

Ad Widget

Ad Widget

Ad Widget

Ad Widget

ಪದ್ಮರಾಜ್ ಪೂಜಾರಿಯವರು ತಮ್ಮ ಪತ್ನಿ ಪುತ್ರಿ ಹಾಗೂ ಕುಟುಂಬ ಸಮೇತರಾಗಿ ನಗರದ ಕಂಕನಾಡಿ ಕಪಿತಾನಿಯೋ ಶಾಲಾ ಮತಗಟ್ಟೆ 108ಕ್ಕೆ ಬಂದಿದ್ದರು.

Ad Widget

Ad Widget

ಪದ್ಮರಾಜ್ ಆಗಮಿಸಿದಾಗ ಜನ ಸೇರಿದ್ದನ್ನು ಕಂಡು ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತನ ಸಂದೀಪ್ ಎಕ್ಕೂರು ಎಂಬಾತ ಗುಂಡಾಗಿರಿ ನಡೆಸಿದ ಘಟನೆ ನಡೆದಿದೆ.

Ad Widget

Ad Widget

ಪೊಲೀಸ್ ಅಧಿಕಾರಿಯನ್ನ ತಳ್ಳಾಡಿ ಪುಂಡಾಟ ಮೆರೆದ ಈತ ಪೊಲೀಸ್ ಅಧಿಕಾರಿಯೊಂದಿಗೆ ವಾಗ್ವಾದ ನಡೆಸಿ ಚಿತ್ರೀಕರಣ ಮಾಡಿದ ಮಾಧ್ಯಮದವರ ಮೇಲೂ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾನೆ.

Ad Widget

Ad Widget

ಕೊನೆಗೆ ಪೊಲೀಸ್ ಅಧಿಕಾರಿ ಗದರಿಸಿದ್ದಕ್ಕೆ ತೆಪ್ಪಗಾಗಿ ಸ್ಥಳದಿಂದ ಜಾಗ ಖಾಲಿ ಮಾಡಿಸಿದರು.

Continue Reading

Trending

error: Content is protected !!

Discover more from Nikhara News

Subscribe now to keep reading and get access to the full archive.

Continue reading

Discover more from Nikhara News

Subscribe now to keep reading and get access to the full archive.

Continue reading