Ad Widget

ಮಂಗಳೂರು : ವ್ಯಕ್ತಿಗೆ ಚೂರಿ ಇರಿದ ದುಷ್ಕರ್ಮಿಗಳ ತಂಡ

crime
Ad Widget

Ad Widget

Ad Widget

ಮಂಗಳೂರು: ಅ 13 : ತಂಡವೊಂದು ವ್ಯಕ್ತಿಯೊಬ್ಬರಿಗೆ ಚೂರಿಯಿಂದ ಬೆನ್ ಇರಿದು ಪರಾರಿಯಾದ ಘಟನೆ ಬುಧವಾರ( ಅ 13) ದಂದು ತಡರಾತ್ರಿ ಮಂಗಳೂರಿನ ಮಾಲೆಮಾರ್ ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದೆ.

Ad Widget

Ad Widget

Ad Widget

Ad Widget

ಪಂಜಿಮೊಗರು ನಿವಾಸಿ ರಾಜೇಶ್ (45) ಚೂರಿ ಇರಿತಕ್ಕೆ ಒಳಗಾದವರು. ಅವರ ಬೆನ್ನಿನ ಭಾಗಕ್ಕೆ ಗಾಯವಾಗಿದೆ ಎಂದು ತಿಳಿದು ಬಂದಿದೆ. ಅವರನ್ನು ಕೂಡಲೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Ad Widget

Ad Widget

Ad Widget

Ad Widget

ರಾಜೇಶ್ ಎಂದಿನಂತೆ ಕೆಲಸ ಮುಗಿಸಿ ಕೊಟ್ಟಾರದಿಂದ ಮನೆಗೆ ತೆರಳುತ್ತಿದ್ದ ವೇಳೆ ಮಾಲೆಮಾರ್ ಬಳಿ ದುಷ್ಕರ್ಮಿಗಳ ತಂಡ ಅವರ ಮೇಲೆ ದಾಳಿ ಮಾಡಿದೆ ಎನ್ನಲಾಗಿದೆ. ಬೆನ್ನಿಗೆ ಚೂರಿಯಿಂದ ಇರಿದ ತಂಡವೂ ಬಳಿಕ ಅಲ್ಲಿಂದ ಕಾಲ್ಕಿತ್ತಿದೆ.

ಕಾವೂರು ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Ad Widget

Ad Widget
Ad Widget

Leave a Reply

Recent Posts

Belthangady | ಕುತಂತ್ರಿ ಬುದ್ದಿ ಬಿಟ್ಟು ಚುನಾವಣೆಯನ್ನು ಚುನಾವಣೆಯ ರೀತಿ ಎದುರಿಸಿ – ಜನಾರ್ಧನ ಪೂಜಾರಿಗೆ ಹಿಂದೂ ವಿರೋಧಿಯೆಂದು ಅಪಪ್ರಚಾರ ಮಾಡಿದ ತಂಡವೇ ಬೆಳ್ತಂಗಡಿಯ ರಕ್ಷಿತ್ ಶಿವರಾಂ ಗೂ ಮಾಡುತ್ತಿದೆ : ಖಡಕ್ ಎಚ್ಚರಿಕೆ ಕೊಟ್ಟ ‘ನಮ ಬಿಲ್ಲವೆರ್’

error: Content is protected !!
%d bloggers like this: