ಮಂಗಳೂರು : ವ್ಯಕ್ತಿಗೆ ಚೂರಿ ಇರಿದ ದುಷ್ಕರ್ಮಿಗಳ ತಂಡ

crime
Ad Widget

Ad Widget

Ad Widget

ಮಂಗಳೂರು: ಅ 13 : ತಂಡವೊಂದು ವ್ಯಕ್ತಿಯೊಬ್ಬರಿಗೆ ಚೂರಿಯಿಂದ ಬೆನ್ ಇರಿದು ಪರಾರಿಯಾದ ಘಟನೆ ಬುಧವಾರ( ಅ 13) ದಂದು ತಡರಾತ್ರಿ ಮಂಗಳೂರಿನ ಮಾಲೆಮಾರ್ ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದೆ.

Ad Widget

ಪಂಜಿಮೊಗರು ನಿವಾಸಿ ರಾಜೇಶ್ (45) ಚೂರಿ ಇರಿತಕ್ಕೆ ಒಳಗಾದವರು. ಅವರ ಬೆನ್ನಿನ ಭಾಗಕ್ಕೆ ಗಾಯವಾಗಿದೆ ಎಂದು ತಿಳಿದು ಬಂದಿದೆ. ಅವರನ್ನು ಕೂಡಲೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Ad Widget

Ad Widget

Ad Widget

ರಾಜೇಶ್ ಎಂದಿನಂತೆ ಕೆಲಸ ಮುಗಿಸಿ ಕೊಟ್ಟಾರದಿಂದ ಮನೆಗೆ ತೆರಳುತ್ತಿದ್ದ ವೇಳೆ ಮಾಲೆಮಾರ್ ಬಳಿ ದುಷ್ಕರ್ಮಿಗಳ ತಂಡ ಅವರ ಮೇಲೆ ದಾಳಿ ಮಾಡಿದೆ ಎನ್ನಲಾಗಿದೆ. ಬೆನ್ನಿಗೆ ಚೂರಿಯಿಂದ ಇರಿದ ತಂಡವೂ ಬಳಿಕ ಅಲ್ಲಿಂದ ಕಾಲ್ಕಿತ್ತಿದೆ.

Ad Widget

ಕಾವೂರು ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Ad Widget

Ad Widget

Leave a Reply

Recent Posts

ಮಹಿಳಾ ಪೊಲೀಸ್ ಪೇದೆಯನ್ನು ಹತ್ಯೆಗೈದು ನಾಪತ್ತೆಯಾಗಿದ್ದಳೆ ಎಂದು ಬಿಂಬಿಸಿದ್ದ ಸಹೋದ್ಯೋಗಿ ಎರಡು ವರ್ಷಗಳ ಬಳಿಕ ಅಂದರ್ ! ಚೈತ್ರಾ ಟಿಕೆಟ್‌ ಡೀಲ್ ನಂತೆ ನಕಲಿ ಪಾತ್ರ, ತಿರುಚಿದ ಆಡಿಯೋ, ನಕಲಿ ಕೊವೀಡ್‌ ಸರ್ಟಿಫಿಕೆಟ್‌ – ಅಬ್ಬಾಬ್ಬ ಕೊಲೆಯನ್ನು ಮುಚ್ಚಲು ಈ ಕ್ರಿಮಿನಲ್‌ ಮಾಡಿದ ಪ್ಲ್ಯಾನ್‌ ಒಂದಾ ಎರಡಾ ?

error: Content is protected !!
%d bloggers like this: