ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ನಡೆಸಿದ ಪ್ರಕರಣ : ಆರೋಪಿ ಖುಲಾಸೆ

Court Order
Ad Widget

Ad Widget

Ad Widget

ಪುತ್ತೂರು: ಮಂಗಳೂರು ಬಜಪೆ ಮುರ ಜಂಕ್ಷನ್‌ನಲ್ಲಿ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ನಡೆಸಿದ ಪ್ರಕರಣದ  ಆರೋಪಿಯನ್ನು ಮಂಗಳೂರು 6ನೇ ಹೆಚ್ಚುವರಿ ನ್ಯಾಯಾಲಯ ದೋಷಮುಕ್ತಗೊಳಿಸಿ ತೀರ್ಪು ನೀಡಿದೆ.  2 ವರ್ಷಗಳ ಹಿಂದೆ ಪ್ರಕರಣ ದಾಖಲಾಗಿತ್ತು

Ad Widget

ಮ೦ಗಳೂರು ಕುಲಶೇಖರದ ಅಜಿತ್ ಕುಮಾರ್ಅಳ್ವ ದೋಷಮುಕ್ತಗೊಂಡವರು. 2019 ಸೆ.9ರಂದು ಬಜಪೆ ಮುರ ಜಂಕ್ಷನ್ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಉಪನಿರೀಕ್ಷಕ ಮತ್ತು ಪೇದೆಯ ಮೇಲೆ ಹಲ್ಲೆ ಮತ್ತು ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಆರೋಪವನ್ನು ಇವರು ಎದುರಿಸುತ್ತಿದ್ದರು.

Ad Widget

Ad Widget

Ad Widget

ಮಂಗಳೂರಿನ ತಾರಿಕಂಬ್ಳ ಎಂಬಲ್ಲಿ ಪ್ರಕರಣದ ಆರೋಪಿ ಅಜೀತ್‌  ಪೊಲೀಸ್ ಉಪನಿರೀಕ್ಷಕ ಮತ್ತು ಪೇದೆಯವರಿಗೆ ಅವಾಚ್ಯ ಶಬ್ದಗಳಿಂದ ಬೈದು  ಕಬ್ಬಿಣ್ಣದ ಪಂಚ್‌ ನಿಂದ  ಹಲ್ಲೆ ನಡೆಸಿದ್ದರು ಎಂದು ಆರೋಪಿಸಲಾಗಿತ್ತು. ಐಪಿಸಿ ಕಲಂ 353, 504, 322 ರಂತೆ ಪ್ರಕರಣ ದಾಖಲಾಗಿತ್ತು

Ad Widget

 ಪ್ರಕರಣದ ವಿಚಾರಣೆ ನಡೆಸಿದ  ಮಂಗಳೂರಿನ 6ನೇ ಹೆಚ್ಚುವರಿ ನ್ಯಾಯಿಕ ದ೦ಡಾಧಿಕಾರಿಯವರ ನ್ಯಾಯಾಲಯವೂ ಅಜೀತ್‌ ಅವರನ್ನು  ದೋಷಮುಕ್ತಗೊಳಿಸಿ ತೀರ್ಪು ನೀಡಿದೆ.

Ad Widget

Ad Widget

ಆರೋಪಿ ಪರ ವಕೀಲರಾದ ಹರೀಶ್ ಕುಮಾರ್ ಬಳಕ್ಕ, ದೀಪಕ್ ಬೊಳುವಾರು, ಬಬಿತಾ ಬಂಗೇರ ವಾದಿಸಿದ್ದರು.

Leave a Reply

Recent Posts

ಮಹಿಳಾ ಪೊಲೀಸ್ ಪೇದೆಯನ್ನು ಹತ್ಯೆಗೈದು ನಾಪತ್ತೆಯಾಗಿದ್ದಳೆ ಎಂದು ಬಿಂಬಿಸಿದ್ದ ಸಹೋದ್ಯೋಗಿ ಎರಡು ವರ್ಷಗಳ ಬಳಿಕ ಅಂದರ್ ! ಚೈತ್ರಾ ಟಿಕೆಟ್‌ ಡೀಲ್ ನಂತೆ ನಕಲಿ ಪಾತ್ರ, ತಿರುಚಿದ ಆಡಿಯೋ, ನಕಲಿ ಕೊವೀಡ್‌ ಸರ್ಟಿಫಿಕೆಟ್‌ – ಅಬ್ಬಾಬ್ಬ ಕೊಲೆಯನ್ನು ಮುಚ್ಚಲು ಈ ಕ್ರಿಮಿನಲ್‌ ಮಾಡಿದ ಪ್ಲ್ಯಾನ್‌ ಒಂದಾ ಎರಡಾ ?

error: Content is protected !!
%d bloggers like this: