Ad Widget

ಶಿರಾಡಿ: ನಿದ್ದೆಯ ಮಂಪರಿನಲ್ಲಿ ಚಾಲನೆ: ರಸ್ತೆ ಬದಿಯ ಗುಡ್ಡಕ್ಕೆ ಬಡಿದ ಲಾರಿ- ಚಾಲಕ ಸ್ಥಳದಲ್ಲೇ ಸಾವು

Ad Widget

Ad Widget

Ad Widget

ಶಿರಾಡಿ, ಅ.16: ಲಾರಿಯೊಂದು ರಸ್ತೆ ಬದಿಯ ದುಡ್ಡಕ್ಕೆ ಬಡಿದು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಮುಂಜಾನೆ ವರದಿಯಾಗಿದೆ.

Ad Widget

Ad Widget

Ad Widget

Ad Widget

Ad Widget

ನಿದ್ದೆ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಇಕ್ಕೆಲಕ್ಕೆ ಚಲಿಸಿದ ಲಾರಿ ಗೋಡೆಗೆ ಬಡಿದ ಪರಿಣಾಮ ಈ ಘಟನೆ ಸಂಭವಿಸಿರಹುದು ಎಂದು ಅಂದಾಜು ಮಾಡಲಾಗಿದೆ.

Ad Widget

Ad Widget

Ad Widget

Ad Widget

Ad Widget

ಮೃತ ಚಾಲಕನನ್ನು ಮಂಜು ಗೌರಿ ಬಿದನೂರು ಎಂದು ಗುರುತಿಸಲಾಗಿದ್ದು ಕ್ರೇನ್ ಸಹಾಯದಿಂದ ಲಾರಿಯನ್ನು ತೆರವುಗೊಳಿಸಲಾಗಿದೆ.

Ad Widget

Leave a Reply

Recent Posts

5 guarantee | ಖಚಿತವಾದ ಪಂಚ ಯೋಜನೆಗಳು: ಬಡವರ-ಮಧ್ಯಮ ವರ್ಗದವರ ಕಲ್ಯಾಣಕ್ಕೆ ಕ್ರಾಂತಿಕಾರಕ ಮುನ್ನುಡಿ ಬರೆದ ಕಾಂಗ್ರೆಸ್ ಸರ್ಕಾರ – ಕಿಕ್ಕಿರಿದ ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯರಿಂದ ಘೋಷಣೆ : 5 ಯೋಜನೆಗಳ ಪೂರ್ತಿ ವಿವರ ಇಲ್ಲಿದೆ : ನಳಿನ್, ಸಿ.ಟಿ.ರವಿ, ಬಜರಂಗದಳದ ಪದವಿದರರಿಗೂ ನಮ್ಮ ಯೋಜನೆ ಫ್ರೀ ಎಂದು ಕಾಲೆಳೆದ ಕಾಂಗ್ರೇಸ್..!

error: Content is protected !!
%d bloggers like this: