ಕರ್ನಾಟಕ ಸ್ಟೇಟ್‌ ಟೈಲರ್ಸ್‌ ಅಸೋಸಿಯೇಶನ್:‌ ದ.ಕ. ಜಿಲ್ಲಾಧ್ಯಕ್ಷರಾಗಿ ಜಯಂತ್‌ ಉರ್ಲಾಂಡಿ ಆಯ್ಕೆ

IMG-20211018-WA0004
Ad Widget

Ad Widget

Ad Widget

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಟೈಲರ್ಸ್‌ ಅಸೋಸಿಯೇಶನ್‌ನ ಜಿಲ್ಲಾಧ್ಯಕ್ಷರಾಗಿ ಪುತ್ತೂರಿನ ಜಯಂತ್‌ ಉರ್ಲಾಂಡಿ ಆಯ್ಕೆಯಾಗಿದ್ದಾರೆ.

Ad Widget

ಅ.17ರಂದು ಮಂಗಳೂರಿನ ಗೋರಿಗುಡ್ಡೆ ಟೈಲರ್ಸ್‌ ಭವನದಲ್ಲಿ ಪ್ರಜ್ವಲ್‌ ಕುಮಾರ್‌ರವರ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಆಯ್ಕೆ ಮಾಡಲಾಯಿತು.

Ad Widget

Ad Widget

Ad Widget

ಪ್ರಧಾನ ಕಾರ್ಯದರ್ಶಿಯಾಗಿ ಲಿಗೋಧರ್‌ ಸುಳ್ಯ, ಕೋಶಾಧಿಕಾರಿಯಾಗಿ ಈಶ್ವರ್‌ ಸಾಲ್ಯಾನ್‌ ಬಂಟ್ವಾಳ, ಉಪಾಧ್ಯಕ್ಷರಾಗಿ ಕೇಶವ ಕದ್ರಿ, ಚಕ್ರೇಶ್‌ ಅಮೀನ್‌ ಸುರತ್ಕಲ್‌, ಸುಜಾತಾ ಭಂಡಾರಿ ಉಳ್ಳಾಲ, ಜೊತೆ ಕಾರ್ಯದರ್ಶಿಯಾಗಿ ಕುಶಾಲಪ್ಪ ಗೌಡ ಬೆಳ್ತಂಗಡಿ, ಸದಾನಂದ ಪೂಜಾರಿ ಮೂಲ್ಕಿರವರನ್ನು ಆಯ್ಕೆ ಮಾಡಲಾಯಿತು.

Ad Widget

ಜಯಂತ್ ಉರ್ಲಾಂಡಿಯವರು ಪುತ್ತೂರು ಮುಖ್ಯರಸ್ತೆಯಲ್ಲಿರುವ ಕಿರಣ್ ಟೈಲರ್ಸ್ ಶಾಪ್ ನ ಮಾಲಕ ಹಾಗೂ ಶ್ರೀ ಶಾರದಾ ಭಜನಾ ಮಂದಿರ ಪುತ್ತೂರು ಇದರ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ

Ad Widget

Ad Widget

Leave a Reply

Recent Posts

ದೇಶದಲ್ಲಿ ಹಿಂದೂಗಳ ಶಕ್ತಿ ಹೇಗಿರಬೇಕೆಂದರೆ ಸರ್ಕಾರ ಹಿಂದೂಗಳ ಹೇಳಿಕೆಯಂತೆ ನಡೆಯಬೇಕು..! : ದೇವಸ್ಥಾನಗಳನ್ನು ಸರಕಾರಿಕರಣಗೊಳಿಸಿದಂತೆ ಮಸೀದಿಗಳನ್ನು ಏಕೆ ಮಾಡುವುದಿಲ್ಲ..? ಮಂದಿರ ಸಂಸ್ಕೃತಿ ರಕ್ಷಣೆ ಸಭೆಯಲ್ಲಿ ಚರ್ಚೆ – ಮುಂಬೈಯ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿನ ಭ್ರಷ್ಟಾಚಾರ ಬೆಳಕಿಗೆ ತಂದಿರುವ ಸುಪ್ರಸಿದ್ಧ ಸರ್ಜನ್ ರ ಪುಸ್ತಕ ಬಿಡುಗಡೆ

error: Content is protected !!
%d bloggers like this: