Ad Widget

ಕರ್ನಾಟಕ ಸ್ಟೇಟ್‌ ಟೈಲರ್ಸ್‌ ಅಸೋಸಿಯೇಶನ್:‌ ದ.ಕ. ಜಿಲ್ಲಾಧ್ಯಕ್ಷರಾಗಿ ಜಯಂತ್‌ ಉರ್ಲಾಂಡಿ ಆಯ್ಕೆ

IMG-20211018-WA0004
Ad Widget

Ad Widget

Ad Widget

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಟೈಲರ್ಸ್‌ ಅಸೋಸಿಯೇಶನ್‌ನ ಜಿಲ್ಲಾಧ್ಯಕ್ಷರಾಗಿ ಪುತ್ತೂರಿನ ಜಯಂತ್‌ ಉರ್ಲಾಂಡಿ ಆಯ್ಕೆಯಾಗಿದ್ದಾರೆ.

Ad Widget

Ad Widget

Ad Widget

Ad Widget

ಅ.17ರಂದು ಮಂಗಳೂರಿನ ಗೋರಿಗುಡ್ಡೆ ಟೈಲರ್ಸ್‌ ಭವನದಲ್ಲಿ ಪ್ರಜ್ವಲ್‌ ಕುಮಾರ್‌ರವರ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಆಯ್ಕೆ ಮಾಡಲಾಯಿತು.

Ad Widget

Ad Widget

Ad Widget

Ad Widget

ಪ್ರಧಾನ ಕಾರ್ಯದರ್ಶಿಯಾಗಿ ಲಿಗೋಧರ್‌ ಸುಳ್ಯ, ಕೋಶಾಧಿಕಾರಿಯಾಗಿ ಈಶ್ವರ್‌ ಸಾಲ್ಯಾನ್‌ ಬಂಟ್ವಾಳ, ಉಪಾಧ್ಯಕ್ಷರಾಗಿ ಕೇಶವ ಕದ್ರಿ, ಚಕ್ರೇಶ್‌ ಅಮೀನ್‌ ಸುರತ್ಕಲ್‌, ಸುಜಾತಾ ಭಂಡಾರಿ ಉಳ್ಳಾಲ, ಜೊತೆ ಕಾರ್ಯದರ್ಶಿಯಾಗಿ ಕುಶಾಲಪ್ಪ ಗೌಡ ಬೆಳ್ತಂಗಡಿ, ಸದಾನಂದ ಪೂಜಾರಿ ಮೂಲ್ಕಿರವರನ್ನು ಆಯ್ಕೆ ಮಾಡಲಾಯಿತು.

ಜಯಂತ್ ಉರ್ಲಾಂಡಿಯವರು ಪುತ್ತೂರು ಮುಖ್ಯರಸ್ತೆಯಲ್ಲಿರುವ ಕಿರಣ್ ಟೈಲರ್ಸ್ ಶಾಪ್ ನ ಮಾಲಕ ಹಾಗೂ ಶ್ರೀ ಶಾರದಾ ಭಜನಾ ಮಂದಿರ ಪುತ್ತೂರು ಇದರ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ

Ad Widget

Ad Widget
Ad Widget

Leave a Reply

Recent Posts

Belthangady | ಕುತಂತ್ರಿ ಬುದ್ದಿ ಬಿಟ್ಟು ಚುನಾವಣೆಯನ್ನು ಚುನಾವಣೆಯ ರೀತಿ ಎದುರಿಸಿ – ಜನಾರ್ಧನ ಪೂಜಾರಿಗೆ ಹಿಂದೂ ವಿರೋಧಿಯೆಂದು ಅಪಪ್ರಚಾರ ಮಾಡಿದ ತಂಡವೇ ಬೆಳ್ತಂಗಡಿಯ ರಕ್ಷಿತ್ ಶಿವರಾಂ ಗೂ ಮಾಡುತ್ತಿದೆ : ಖಡಕ್ ಎಚ್ಚರಿಕೆ ಕೊಟ್ಟ ‘ನಮ ಬಿಲ್ಲವೆರ್’

error: Content is protected !!
%d bloggers like this: