Ad Widget

ಪುತ್ತೂರು : ಕೃಷಿಕ ದಂಪತಿಗಳು ನೇಣಿಗೆ ಶರಣು

Ad Widget

Ad Widget

Ad Widget

ಪುತ್ತೂರು ತಾಲೂಕಿನ ಗ್ರಾಮೀಣ ಪ್ರದೇಶವಾದ ಬಡಗನ್ನೂರು ಎಂಬಲ್ಲಿ ಕೃಷಿಕ ದಂಪತಿಗಳು ಆತ್ಮಹತ್ಯೆ ಮಾಡಿಕೊಂಡ ಅಘಾತಕಾರಿ ಘಟನೆ ಅ. 18 ರಂದು ಬೆಳಕಿಗೆ ಬಂದಿದೆ.
ಬಡಗನ್ನೂರಿನ ಪಾದೆಕರ್ಯ ನಿವಾಸಿ ಸುಬ್ರಹ್ಮಣ್ಯ ಭಟ್(65 ವ), ಶಾರದಾ(60 ವ) ಆತ್ಮಹತ್ಯೆ ಮಾಡಿಕೊಂಡ ದಂಪತಿಗಳು.

Ad Widget

Ad Widget

Ad Widget

Ad Widget

Ad Widget

ದಂಪತಿಗಳು ಮನೆಯ ಕೊಠಡಿಯೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಇಂದು ಮಕ್ಕಳು ನೋಡಿದಾಗ ಘಟನೆ ಬೆಳಗ್ಗೆ ಬೆಳಕಿಗೆ ಬಂದಿದೆ.

Ad Widget

Ad Widget

Ad Widget

Ad Widget

Ad Widget

ಮಕ್ಕಳಿಗೆ ಪಾಲು ನೀಡಿದ ಬಳಿಕ ಇನ್ನು ಆಸರೆಯಾಗಿ ಯಾರು ಇಲ್ಲ ಎಂಬ ಭಯದಿಂದ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಸ್ಥಳೀಯರು ಶಂಕಿಸಿದ್ದಾರೆ.

ಸುಬ್ರಹ್ಮಣ್ಯ ಭಟ್ ಸಾಮಾಜಿಕ ಚಟುವಟಿಕೆಯಲ್ಲಿ ಗುರುತಿಸಿಕೊಂಡವರಾಗಿದ್ದು , ಅಂಬಟೆಮೂಲೆಯಲ್ಲಿ ಸತ್ಯನಾರಯಣ ಪೂಜಾ ಸಮಿತಿಯನ್ನು ಸ್ಥಾಪಿಸಲು ಕಾರಣೀಕರ್ತರಾಗಿದ್ದರು. ಸ್ಥಳೀಯವಾಗಿ ಜನಾನುರಾಗಿಯಾಗಿದ್ದು, ಗ್ರಾಮದಲ್ಲಿ ನಡೆಯುವ ಎಲ್ಲ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುತ್ತಿದ್ದರು.

Ad Widget

Ad Widget

Ad Widget

Ad Widget

ಘಟನಾ ಸ್ಥಳಕ್ಕೆ ಪುತ್ತೂರು ಸಂಪ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Ad Widget

Leave a Reply

Recent Posts

5 guarantee | ಖಚಿತವಾದ ಪಂಚ ಯೋಜನೆಗಳು: ಬಡವರ-ಮಧ್ಯಮ ವರ್ಗದವರ ಕಲ್ಯಾಣಕ್ಕೆ ಕ್ರಾಂತಿಕಾರಕ ಮುನ್ನುಡಿ ಬರೆದ ಕಾಂಗ್ರೆಸ್ ಸರ್ಕಾರ – ಕಿಕ್ಕಿರಿದ ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯರಿಂದ ಘೋಷಣೆ : 5 ಯೋಜನೆಗಳ ಪೂರ್ತಿ ವಿವರ ಇಲ್ಲಿದೆ : ನಳಿನ್, ಸಿ.ಟಿ.ರವಿ, ಬಜರಂಗದಳದ ಪದವಿದರರಿಗೂ ನಮ್ಮ ಯೋಜನೆ ಫ್ರೀ ಎಂದು ಕಾಲೆಳೆದ ಕಾಂಗ್ರೇಸ್..!

error: Content is protected !!
%d bloggers like this: