ಉಡುಪಿ : ಈಜಲು ಹೊಳೆಗಿಳಿದ ಇಬ್ಬರು ವಿದ್ಯಾರ್ಥಿಗಳ ದಾರುಣ ಮೃತ್ಯು

Screenshot_20211020-195636_UC-Browser
Ad Widget

Ad Widget

Ad Widget

ಉಡುಪಿ : ಅ 10 : ಹೊಳೆಯಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ನೀರು ಪಾಲಾಗಿದ್ದ ಘಟನೆ ಅ .19 ರಂದು ಉಡುಪಿ ಜಿಲ್ಲೆಯ ಬ್ರಹ್ಮಾವರ ಹೆರಂಜೆ ಬಳಿಯ ಮಡಿಸಾಲು ಎಂಬಲ್ಲಿ ನಡೆದಿದ್ದು ಇಂದು ಅವರ ಮೃತ ದೇಹ ದೊರೆತಿದೆ.

Ad Widget

ಬ್ರಹ್ಮಾವರದ ಆನಸ್‌ (16) ಹಾಗೂ ಚಾಂತಾರಿನ ಶ್ರೇಯಸ್‌ (18) ಮೃತರು. ಮಂಗಳವಾರ ಮಧ್ಯಾಹ್ನ ಸ್ನೇಹಿತ ಸಂಜಯರಾಜ್‌ ಜತೆ ಇವರು ಹೊಳೆಯಲ್ಲಿ ಈಜಲು ಹೋಗಿದ್ದರು. ಈ ವೇಳೆ ಶ್ರೇಯಸ್‌ ಹಾಗೂ ಆನಸ್‌ ನೀರಿನಲ್ಲಿ ಮುಳುಗಿದ್ದರು. ಆದರೇ ಈ ವಿಚಾರವನ್ನು ಮೃತ ವಿದ್ಯಾರ್ಥಿಗಳ ಮನೆಯವರಿಗೆ ತಿಳಿಸದೇ ಜತೆಗಾರ ಸಂಜಯ್ ಭಯದಿಂದ ಮುಚ್ಚಿಟ್ಟಿದ್ದ ಎನ್ನಲಾಗಿದೆ.

Ad Widget

Ad Widget

Ad Widget

ನಿನ್ನರ ರಾತ್ರಿಯಾದರೂ ಮಕ್ಕಳು ಮನೆಗೆ ಬಾರದ ಹಿನ್ನೆಲೆಯಲ್ಲಿ ಪೋಷಕರು ಬ್ರಹ್ಮಾವರ ಠಾಣೆಗೆ ದೂರು ನೀಡಿದ್ದರು.

Ad Widget

ತನಿಖೆ ಆರಂಭಿಸಿದ ಪೊಲೀಸರಿಗೆ ನದಿಯ ದಡದಲ್ಲಿ ಶ್ರೇಯಸ್‌ ಮತ್ತು ಆನಸ್‌ನ ಬ್ಯಾಗ್‌ ಸಿಕ್ಕಿತ್ತು. ಈ ಸಂಬಂಧ ಸ್ನೇಹಿತ ಸಂಜಯರಾಜ್‌ನನ್ನು ವಿಚಾರಿಸಿದಾಗ ನದಿಯಲ್ಲಿ ಮುಳುಗಿರುವ ವಿಚಾರ ಬೆಳಕಿಗೆ ಬಂತು.

Ad Widget

Ad Widget

ಬಳಿಕ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ನದಿಯಲ್ಲಿ ಶೋಧ ನಡೆಸಿದಾಗ ಬುಧವಾರ ಮೃತದೇಹಗಳು ಸಿಕ್ಕಿವೆ.

Leave a Reply

Recent Posts

ಮಹಿಳಾ ಪೊಲೀಸ್ ಪೇದೆಯನ್ನು ಹತ್ಯೆಗೈದು ನಾಪತ್ತೆಯಾಗಿದ್ದಳೆ ಎಂದು ಬಿಂಬಿಸಿದ್ದ ಸಹೋದ್ಯೋಗಿ ಎರಡು ವರ್ಷಗಳ ಬಳಿಕ ಅಂದರ್ ! ಚೈತ್ರಾ ಟಿಕೆಟ್‌ ಡೀಲ್ ನಂತೆ ನಕಲಿ ಪಾತ್ರ, ತಿರುಚಿದ ಆಡಿಯೋ, ನಕಲಿ ಕೊವೀಡ್‌ ಸರ್ಟಿಫಿಕೆಟ್‌ – ಅಬ್ಬಾಬ್ಬ ಕೊಲೆಯನ್ನು ಮುಚ್ಚಲು ಈ ಕ್ರಿಮಿನಲ್‌ ಮಾಡಿದ ಪ್ಲ್ಯಾನ್‌ ಒಂದಾ ಎರಡಾ ?

error: Content is protected !!
%d bloggers like this: