ಪುತ್ತೂರು : ಕಾಲೇಜ್‌ ಬಿಟ್ಟು ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿ ಸೇರಿದಂತೆ ಇಬ್ಬರಿಗೆ ತಂಡದಿಂದ ಹಲ್ಲೆ ಆರೋಪ – ಆಸ್ಪತ್ರೆಗೆ ದಾಖಲು

WhatsApp-Image-2021-10-21-at-20.22.23
Ad Widget

Ad Widget

Ad Widget

ಪುತ್ತೂರು: ನಡೆದುಕೊಂಡು ಹೋಗುತ್ತಿದ್ದಾಗ ತಂಡವೊಂದು ನಮ್ಮ ಮೇಲೆ ಹಲ್ಲೆ ನಡೆಸಿದೆ ಎಂದು ಆರೋಪಿಸಿ ಇಬ್ಬರು ಪುತ್ತೂರಿನ ಸರಕಾರಿ ಆಸ್ಫತ್ರೆಯಲ್ಲಿ ದಾಖಲಾದ ಘಟನೆ ಅ 21 ರಂದು ಸಂಜೆ ನಡೆದಿದೆ.

Ad Widget

 ಪ್ರಥಮ ಪಿಯುಸಿ ವಿದ್ಯಾರ್ಥಿ ಮಹಮ್ಮದ್ ಜಿಯಾದ್ (16) ಹಾಗೂ ಮಹಮ್ಮದ್ ಇಜಾಜ್ ಆಸ್ಫತ್ರೆಗೆ ದಾಖಲಾದವರು. ಗಾಯಾಳುಗಳಿಬ್ಬರು ಸಾಲ್ಮರ ನಿವಾಸಿಗಳು ಎಂದು ತಿಳಿದು ಬಂದಿದೆ.  ಪುತ್ತೂರಿನ ಕೊಂಬೆಟ್ಟು ಬಳಿ ಹಲ್ಲೆ ನಡೆಸಿದ್ದಾರೆಂದು ಗಾಯಾಳುಗಳು ತಿಳಿಸಿದ್ದು ಪುತ್ತೂರು ನಗರ ಠಾಣೆ ಪೊಲೀಸರು ಆಸ್ಪತ್ರೆಗೆ ಆಗಮಿಸಿ ಗಾಯಾಳುಗಳ ಹೇಳಿಕೆ ಪಡೆಯುತ್ತಿದ್ದಾರೆ.  

Ad Widget

Ad Widget

Ad Widget

ಕಾಲೇಜ್‌ ಬಿಟ್ಟ ಬಳಿಕ ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ವಿದ್ಯಾರ್ಥಿಗೆ ವಾಹನವೊಂದು ತಾಗಿದ್ದು ಈ ವೇಳೆ ಮಾತಿನ ಚಕಮಕಿ ನಡೆದು ವಾಹನದಲ್ಲಿದ್ದವರು ವಿದ್ಯಾರ್ಥಿಗೆ ಹೊಡೆದಿದ್ದಾರೆ. ಇದನ್ನು ನೋಡಿ ಬಿಡಿಸಲು ಬಂದ ಇನ್ನೊಬ್ಬನಿಗೂ ಆ ತಂಡ ಹಲ್ಲೆ ನಡೆಸಿದೆ ಎಂದು  ಗಾಯಾಳುಗಳು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

Ad Widget

 

Ad Widget

Ad Widget

Leave a Reply

Recent Posts

ದೇಶದಲ್ಲಿ ಹಿಂದೂಗಳ ಶಕ್ತಿ ಹೇಗಿರಬೇಕೆಂದರೆ ಸರ್ಕಾರ ಹಿಂದೂಗಳ ಹೇಳಿಕೆಯಂತೆ ನಡೆಯಬೇಕು..! : ದೇವಸ್ಥಾನಗಳನ್ನು ಸರಕಾರಿಕರಣಗೊಳಿಸಿದಂತೆ ಮಸೀದಿಗಳನ್ನು ಏಕೆ ಮಾಡುವುದಿಲ್ಲ..? ಮಂದಿರ ಸಂಸ್ಕೃತಿ ರಕ್ಷಣೆ ಸಭೆಯಲ್ಲಿ ಚರ್ಚೆ – ಮುಂಬೈಯ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿನ ಭ್ರಷ್ಟಾಚಾರ ಬೆಳಕಿಗೆ ತಂದಿರುವ ಸುಪ್ರಸಿದ್ಧ ಸರ್ಜನ್ ರ ಪುಸ್ತಕ ಬಿಡುಗಡೆ

error: Content is protected !!
%d bloggers like this: