Ad Widget

ಕಾಸರಗೋಡು : ಅಡುಗೆ ಮಾಡುವಾಗ ಬೆಂಕಿ ತಗುಲಿ ಪೈವಳಿಕೆಯ ವಿದ್ಯಾರ್ಥಿನಿ ಮೃತ್ಯು

InShot_20211024_171336707
Ad Widget

Ad Widget

Ad Widget

ಸುಟ್ಟ ಗಾಯಗಳೊಂದಿಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದ್ದ ಕಾಸರಗೋಡಿನ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಅ 23ರ ನಡೆದಿದೆ.

Ad Widget

Ad Widget

Ad Widget

Ad Widget

Ad Widget

ಕಾಸರಗೋಡು ಜಿಲ್ಲೆಯ ಪೈವಳಿಕೆ ಸಮೀಪದ ಬಾಯಾರು ಕುದ್ರೆಡ್ಕದ ಶರಣ್ಯ (15) ಮೃತ ಬಾಲಕಿ. ಈಕೆ ಪೈವಳಿಕೆ ನಗರ ಸರಕಾರಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿ.

Ad Widget

Ad Widget

Ad Widget

Ad Widget

Ad Widget

ಅಕ್ಟೋಬರ್ 14 ರಂದು ಸಂಜೆ ಮನೆಯಲ್ಲಿ ಅಡುಗೆ ಮಾಡುತ್ತಿದ್ದಾಗ ಘಟನೆ ನಡೆದಿತ್ತು. ಆಕೆಯ ಬಟ್ಟೆಗೆ ಬೆಂಕಿ ತಗಲಿದ ಪರಿಣಾಮ ಗಂಭೀರ ಸುಟ್ಟ ಗಾಯಗಳೊಂದಿಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ವಾರಗಳ ಕಾಲ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿಯೂ ಚಿಕಿತ್ಸೆಗೆ ಫಲಕಾರಿಯಾಗದೇ ಶನಿವಾರ ಮೃತಪಟ್ಟಿದ್ದಾಳೆ.

ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Ad Widget

Ad Widget

Ad Widget

Ad Widget
Ad Widget

Leave a Reply

Recent Posts

5 guarantee | ಖಚಿತವಾದ ಪಂಚ ಯೋಜನೆಗಳು: ಬಡವರ-ಮಧ್ಯಮ ವರ್ಗದವರ ಕಲ್ಯಾಣಕ್ಕೆ ಕ್ರಾಂತಿಕಾರಕ ಮುನ್ನುಡಿ ಬರೆದ ಕಾಂಗ್ರೆಸ್ ಸರ್ಕಾರ – ಕಿಕ್ಕಿರಿದ ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯರಿಂದ ಘೋಷಣೆ : 5 ಯೋಜನೆಗಳ ಪೂರ್ತಿ ವಿವರ ಇಲ್ಲಿದೆ : ನಳಿನ್, ಸಿ.ಟಿ.ರವಿ, ಬಜರಂಗದಳದ ಪದವಿದರರಿಗೂ ನಮ್ಮ ಯೋಜನೆ ಫ್ರೀ ಎಂದು ಕಾಲೆಳೆದ ಕಾಂಗ್ರೇಸ್..!

error: Content is protected !!
%d bloggers like this: