ಪುತ್ತೂರು : ಅಟೋ ರಿಕ್ಷಾದಲ್ಲಿ ಮಹಿಳೆಗೆ ಕಿರುಕುಳ ಪ್ರಕರಣ – ಆರೋಪಿಗೆ ಜಾಮೀನು

bail1-1
Ad Widget

Ad Widget

Ad Widget

ಪುತ್ತೂರು: ಬಡಗನ್ನೂರು ಗ್ರಾಮದ ಮೈಂದನಡ್ಕದಲ್ಲಿ  ಆಟೋ ರಿಕ್ಷಾದಲ್ಲಿ ಸಂಚರಿಸುತಿದ್ದ  ಮಹಿಳೆಗೆ ಸಹ ಪ್ರಯಾಣಿಕ ಕಿರುಕುಳ ನೀಡಿದ ಪ್ರಕರಣದ ಆರೋಪಿಗೆ ಪುತ್ತೂರಿನ ಹೆಚ್ಚುವರಿ ಸಿವಿಲ್‌ ಮತ್ತು ಜೆಎಫ್‌ಎಂಸಿ ನ್ಯಾಯಾಲಯವೂ ಅ 27ರಂದು  ಜಾಮೀನು ಮಂಜೂರು ಮಾಡಿದೆ   

Ad Widget

  ಪದಡ್ಕ ನಿವಾಸಿ ಅನಿಲ್ ಜಾಮೀನಿನಲ್ಲಿ ಬಿಡುಗಡೆಯಾದ ಆರೋಪಿ. ಇವರ ವಿರುದ್ದ ಸಂಪ್ಯ ಠಾಣೆಯಲ್ಲಿ ಆ 26 ರಂದು  ಪ್ರಕರಣ ದಾಖಲಾಗಿತ್ತು.  ಅ.27ರಂದು ಮಧ್ಯಾಹ್ನ ಆರೋಪಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಆರೋಪಿ ಪರ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಸಿದ್ದು ವಿಚಾರಣೆ ನಡೆಸಿದ ನ್ಯಾಯಾಲಯವೂ ಜಾಮೀನು ಮಂಜೂರು ಮಾಡಿದೆ.

Ad Widget

Ad Widget

Ad Widget

ಆರೋಪಿ ಪರ ಚಾಣಕ್ಯ ಲಾ ಚೇಂಬರ್ಸ್‌ನ ನ್ಯಾಯವಾದಿಗಳಾದ ಶ್ಯಾಮ್ ಪ್ರಸಾದ್ ಕೈಲಾರ್, ಚೇತನಾ ವಿ.ಎನ್, ವಿಮಲೇಶ್ ಸಿಂಗಾರಕೋಡಿ, ಅಂಕಿತಾ ಶರ್ಮ ವಾದಿಸಿದರು.

Ad Widget

Leave a Reply

Recent Posts

ದೇಶದಲ್ಲಿ ಹಿಂದೂಗಳ ಶಕ್ತಿ ಹೇಗಿರಬೇಕೆಂದರೆ ಸರ್ಕಾರ ಹಿಂದೂಗಳ ಹೇಳಿಕೆಯಂತೆ ನಡೆಯಬೇಕು..! : ದೇವಸ್ಥಾನಗಳನ್ನು ಸರಕಾರಿಕರಣಗೊಳಿಸಿದಂತೆ ಮಸೀದಿಗಳನ್ನು ಏಕೆ ಮಾಡುವುದಿಲ್ಲ..? ಮಂದಿರ ಸಂಸ್ಕೃತಿ ರಕ್ಷಣೆ ಸಭೆಯಲ್ಲಿ ಚರ್ಚೆ – ಮುಂಬೈಯ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿನ ಭ್ರಷ್ಟಾಚಾರ ಬೆಳಕಿಗೆ ತಂದಿರುವ ಸುಪ್ರಸಿದ್ಧ ಸರ್ಜನ್ ರ ಪುಸ್ತಕ ಬಿಡುಗಡೆ

error: Content is protected !!
%d bloggers like this: