Ad Widget

ಕೊಡಗು: ಕೌಟುಂಬಿಕ ಕಲಹ ಹಿನ್ನಲೆ – ಇಂಜಿನಿಯರಿಂಗ್ ವಿದ್ಯಾರ್ಥಿನಿ ಸಹಿತ ಸಹೋದರಿಯರಿಬ್ಬರು ಆತ್ಮಹತ್ಯೆ

IMG-20211031-WA0052
Ad Widget

Ad Widget

Ad Widget

Ad Widget

Ad Widget

Ad Widget

Ad Widget

ಕೊಡಗು: ಕೊಡಗು ಜಿಲ್ಲೆಯ ಬಿ.ಶೆಟ್ಟಿಗೇರಿ ಗ್ರಾಮದಲ್ಲಿ ಇಬ್ಬರು ವಿದ್ಯಾರ್ಥಿನಿಯರು ಆತ್ಮಹತ್ಯೆ ಮಾಡಿಕೊಂಡ ಘಟನೆ ಅ.31 ರಂದು ನಡೆದಿದೆ.

Ad Widget

Ad Widget

Ad Widget

Ad Widget

ಆತ್ಮಹತ್ಯೆ ಮಾಡಿಕೊಂಡವರನ್ನು ಸಹೋದರಿಯರಾಗಿದ್ದು ದಮಯಂತಿ(20) ಹರ್ಷಿತಾ(18) ಎಂದು ಗುರುತಿಸಲಾಗಿದೆ.

ಅದೇ ಗ್ರಾಮದ ನಾಮೇರ ಉದಯ ಎಂಬವರ ಪುತ್ರಿಯರಾಗಿದ್ದು ಆತ್ಮಹತ್ಯೆಗೆ ಕೌಟುಂಬಿಕ ಕಲಹ ಕಾರಣ ಎನ್ನಲಾಗಿದೆ .

Ad Widget

Ad Widget

ಹಳ್ಳಿಗಟ್ಟು ಸಿಇಟಿ ಕಾಲೇಜು ಇಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿನಿ ದಮಯಂತಿ ಹಾಗೂ ಕಾವೇರಿ ಕಾಲೇಜಿನಲ್ಲಿ ಪ್ರಥಮ ಬಿಎ ಮಾಡಿಕೊಂಡಿರುವ ಹರ್ಷಿತಾ ಮೃತ ದುರ್ದೈವಿಗಳು.

ಅಕ್ಕ ತಂಗಿ ಇಬ್ಬರೂ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ . ಗೋಣಿಕೊಪ್ಪಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ.

Ad Widget

Leave a Reply

Recent Posts

ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಘೋಷಿಸಿರುವ 4 ಗ್ಯಾರಂಟಿ ಯೋಜನೆಗಳಿಗೆ ಸಿಗುತ್ತಿರುವ ಸ್ಪಂದನೆಯಿಂದ ಕಂಗೆಟ್ಟಿರುವ ಬಿಜೆಪಿ, ಉರಿ ನಂಜೇಗೌಡರಂತಹ ಕಾಲ್ಪನಿಕ ವಿಚಾರಗಳ ಮೂಲಕ ಜನರ ದಾರಿ ತಪ್ಪಿಸಲು ಯತ್ನಿಸುತ್ತಿದೆ : ಅಮಳ ರಾಮಚಂದ್ರ  

error: Content is protected !!
%d bloggers like this: