Ad Widget

Big Breaking : ಮೂಡಬಿದಿರೆ: ಫಾಲ್ಸ್ ವೀಕ್ಷಿಸಲು ತೆರಳಿದ ಯುವಕರ ಮೇಲೆ ಎರಗಿದ ಸಿಡಿಲು – ಇಬ್ಬರು ಸಾವು , ಮೂವರು ಅಸ್ವಸ್ಥ | ಮೂರು ದಿನದಲ್ಲಿ ಸಿಡಿಲಿಗೆ ಜಿಲ್ಲೆಯಲ್ಲಿ ನಾಲ್ಕು ಸಾವು…!

IMG-20211101-WA0033
Ad Widget

Ad Widget

Ad Widget

ಮೂಡಬಿದಿರೆ : ಕರಾವಳಿಯಲ್ಲಿ ಭಾರೀ ಮಳೆ ಬೀಳುತಿದ್ದು, ಇದರ ಜೊತೆಗೆ ಸಿಡಿಲಿನ ಅಘಾತವೂ ತೀವ್ರಗೊಂಡಿದೆ. ಇಂದು ( ನ 1) ಸಂಜೆ ಮೂಡಬಿದಿರೆಯಲ್ಲಿ ಸಿಡಿಲು ಬಡಿದಿದ್ದು ಇಬ್ಬರು ಯುವಕರು ಮೃತಪಟ್ಟು ಮೂವರು ತೀವ್ರವಾಗಿ ಅಸ್ವಸ್ಥ ಗೊಂಡಿದ್ದಾರೆ.

Ad Widget

Ad Widget

Ad Widget

Ad Widget

ಮೂಡುಬಿದಿರೆ ಕಂಚಿಬೈಲ್‌ನಲ್ಲಿ ಘಟನೆ ನಡೆದಿದ್ದು ಸಿಡಿಲಾಘತಕ್ಕೆ ತುತ್ತಾದ ಐವರು 20- 25 ವರ್ಷದವರು ಎಂದು ತಿಳಿದು ಬಂದಿದೆ.

Ad Widget

Ad Widget

Ad Widget

Ad Widget

ಮ ಕಂಚಿಬೈಲು ನಿವಾಸಿಗಳಾದ ಯಶವಂತ (22) ಹಾಗೂ ಮಣಿಪ್ರಸಾದ್ (22) ಮೃತಪಟ್ಟವರು ಗಣೇಶ್, ಸಂದೀಪ್ ಹಾಗೂ ಪ್ರವೀಣ್ ಅಸ್ವಸ್ಥಗೊಂಡವರು.

ಗಾಯಾಳುಗಳನ್ನು ಮೂಡುಬಿದಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ.

Ad Widget

Ad Widget

ಸೋಮವಾರ ಸಂಜೆ 3. 30 ರ ಸುಮಾರಿಗೆ ಮೂಡುಬಿದಿರೆಯ ಪುತ್ತಿಗೆ ಪಂಚಾಯತ್ ವ್ಯಾಪ್ತಿಯ ಕಂಚಿಬೈಲ್ ಯೆರುಗುಂಡಿ ಪ್ರದೇಶದಲ್ಲಿ ಸಿಡಿಲು ಸಹಿತ ಭಾರೀ ಮಳೆಯಾಗಿದೆ.

ಈ ಐವರು ಯೆರುಗುಂಡಿ ಫಾಲ್ಸ್‌ಗೆ ತೆರಳಿದ್ದರು ಎಂದು ಹೇಳಲಾಗುತಿದ್ದು ಅಲ್ಲಿ ಇವರಿಗೆ ಸಿಡಿಲು ಬಡಿದಿದೆ ಎಂದು ಹೇಳಲಾಗಿದೆ.

ಕಳೆದ ಮೂರು ದಿನದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು ನಾಲ್ವರು ಸಿಡಿಲಿಗೆ ಮೃತಪಟ್ಟಿದ್ದು ಇದರಿಂದ ಜಿಲ್ಲೆಯಲ್ಲಿ ‌ಉಂಟಾಗುತ್ತಿರುವ ಸಿಡಿಲಿನ ತೀವ್ರತೆಯನ್ನು ಅಂದಾಜಿಸಲಾಗಿದೆ.

ಪುತ್ತೂರಿನ ಒಳಮೊಗ್ರು ಹಾಗೂ ಉಳ್ಳಾಲದಲ್ಲಿ ನಿನ್ನೆ ಹಾಗೂ ಮೊನ್ನೆ ತಲಾ ಒಬ್ಬೊಬ್ಬರು ಸಿಡಿಲಿನ ಅಘಾತಕ್ಕೆ ಬಲಿಯಾಗಿದ್ದರು

Ad Widget

Leave a Reply

Recent Posts

Belthangady | ಕುತಂತ್ರಿ ಬುದ್ದಿ ಬಿಟ್ಟು ಚುನಾವಣೆಯನ್ನು ಚುನಾವಣೆಯ ರೀತಿ ಎದುರಿಸಿ – ಜನಾರ್ಧನ ಪೂಜಾರಿಗೆ ಹಿಂದೂ ವಿರೋಧಿಯೆಂದು ಅಪಪ್ರಚಾರ ಮಾಡಿದ ತಂಡವೇ ಬೆಳ್ತಂಗಡಿಯ ರಕ್ಷಿತ್ ಶಿವರಾಂ ಗೂ ಮಾಡುತ್ತಿದೆ : ಖಡಕ್ ಎಚ್ಚರಿಕೆ ಕೊಟ್ಟ ‘ನಮ ಬಿಲ್ಲವೆರ್’

error: Content is protected !!
%d bloggers like this: