Ad Widget

ಸುಬ್ರಹ್ಮಣ್ಯ: ಅಡಿಕೆ ಕದ್ದ ಆರೋಪದ ಮೇಲೆ ಬಾಲಕನಿಗೆ ಮಾರಣಾಂತಿಕ ಹಲ್ಲೆ – ವಿಡಿಯೋ ವೈರಲ್ -10 ಮಂದಿ ಮೇಲೆ ಪ್ರಕರಣ ದಾಖಲು – ಆರೋಪಿಗಳು ನಾಪತ್ತೆ

InShot_20211104_171042321
Ad Widget

Ad Widget

Ad Widget

ಸುಬ್ರಹ್ಮಣ್ಯ : ಗುತ್ತಿಗಾರಿನ ಸಮೀಪದ ಪುರ್ಲುಮಕ್ಕಿಯಲ್ಲಿ ಕಳೆದ ವಾರ ಹಣ್ಣಡಿಕೆ ಕದ್ದ ಆರೋಪದಲ್ಲಿ ಬಾಲಕನಿಗೆ ಹಲ್ಲೆ ನಡೆಸಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

Ad Widget

Ad Widget

Ad Widget

Ad Widget

Ad Widget

ಹಲ್ಲೆಗೊಳಗಾದ ಬಾಲಕ ಮಕ್ಕಳ ಕಲ್ಯಾಣ ಸಮಿತಿಗೆ ದೂರು ನೀಡಿದ್ದು ಹಲ್ಲೆ ನಡೆಸಿದ 10 ಮಂದಿ ಮೇಲೆ ಎಫ್ ಐ ಆರ್ ದಾಖಲಾಗಿದೆ.

Ad Widget

Ad Widget

Ad Widget

Ad Widget

Ad Widget

ಚಾಲಕರು ನಿದ್ದೆ ಮಂಪರಿಗೆ ಜಾರಿ ಅಪಘಾತವಾಗುವದನ್ನು ತಡೆಗಟ್ಟಲು ಇಬ್ಬರು ಹೈ ಸ್ಕೂಲ್‌ ವಿದ್ಯಾರ್ಥಿಗಳು ತಯಾರಿಸಿದರು ವಿಶಿಷ್ಟ ಸಾಧನ -2 ಸೆಕೆಂಡ್ಸ್‌ ಗಿಂತ ಹೆಚ್ಚು ಅವಧಿಗೆ ಕಣ್ಣು ರೆಪ್ಪೆ ಮುಚ್ಚಿದರೆ ಎಚ್ಚರಿಸುತ್ತೆ ಈ ಉಪಕರಣ ನಿತ್ಯ ನೋಡುವ ಹೆದ್ದಾರಿ ಅಪಘಾತವೇ ಉಪಕರಣ ತಯಾರಿಸಲು ಪ್ರೇರಣೆ:

ಗುತ್ತಿಗಾರಿನ 16 ವರ್ಷದ ಬಾಲಕನಿಗೆ ಅಡಿಕೆ ಕದ್ದ ಆರೋಪದಲ್ಲಿ ಹಲ್ಲೆ ಮಾಡಲಾಗಿತ್ತೆನ್ನಲಾಗಿದೆ. ಹಲ್ಲೆ ನಡೆಸಿದ ವಿಡಿಯೋ ಕೂಡ ಗ್ರೂಪ್ ಗಳಲ್ಲಿ ಹರಿಯಬಿಡಲಾಗಿತ್ತು ಇದು ಪೊಲೀಸರಿಗೆ ಹಾಗೂ ಮೇಲಾಧಿಕಾರಿಗಳಿಗೆ ದೊರೆತಿದ್ದು ಇದರ ಆಧಾರದಲ್ಲಿ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget

Ad Widget

ಗುತ್ತಿಗಾರು ಪರಿಸರದ ಜೀವನ್, ವರ್ಷಿತ್, ಸಚಿನ್, ಮೋಕ್ಷಿತ್, ಸನತ್, ಮುರಳಿ, ದಿನೇಶ್, ಈಶ್ವರ್, ಚಂದ್ರ, ಚೇತನ್ ಎಂಬವರ ಮೇಲೆ ಎಫ್ ಐ ಆರ್ ದಾಖಲಾಗಿರುವುದಾಗಿ ತಿಳಿದುಬಂದಿದೆ.

ವಿಡಿಯೋ ವೈರಲ್ ಆಗಿ ಪ್ರಕರಣ ದಾಖಲಾಗ್ತುತಿದ್ದಂತೆ ಹಲ್ಲೆ ನಡೆಸಿದವರು ನಾಪತ್ತೆಯಾಗಿದ್ದರೆ. ಪೊಲೀಸರು ಪ್ರಕರಣ ದಾಖಲಾದವರ ಹುಡುಕಾಟ ಆರಂಭಿಸಿದ್ದಾರೆ ಎಂದು ಸುಬ್ರಹ್ಮಣ್ಯ ಠಾಣಾ ಎಸ್ಐ ಜಂಬುರಾಜ್ ತಿಳಿಸಿದ್ದಾರೆ.

Ad Widget

One Response

Leave a Reply

Recent Posts

5 guarantee | ಖಚಿತವಾದ ಪಂಚ ಯೋಜನೆಗಳು: ಬಡವರ-ಮಧ್ಯಮ ವರ್ಗದವರ ಕಲ್ಯಾಣಕ್ಕೆ ಕ್ರಾಂತಿಕಾರಕ ಮುನ್ನುಡಿ ಬರೆದ ಕಾಂಗ್ರೆಸ್ ಸರ್ಕಾರ – ಕಿಕ್ಕಿರಿದ ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯರಿಂದ ಘೋಷಣೆ : 5 ಯೋಜನೆಗಳ ಪೂರ್ತಿ ವಿವರ ಇಲ್ಲಿದೆ : ನಳಿನ್, ಸಿ.ಟಿ.ರವಿ, ಬಜರಂಗದಳದ ಪದವಿದರರಿಗೂ ನಮ್ಮ ಯೋಜನೆ ಫ್ರೀ ಎಂದು ಕಾಲೆಳೆದ ಕಾಂಗ್ರೇಸ್..!

error: Content is protected !!
%d bloggers like this: