ಉಪ್ಪಿನಂಗಡಿ : ವಾರದ ಹಿಂದೆ ವಿವಾಹವಾಗಿದ್ದ ಯುವಕನ ಮೃತ ದೇಹ ಕಲ್ಲಿನ ಕೋರೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

WhatsApp-Image-2021-11-06-at-18.26.23
Ad Widget

Ad Widget

Ad Widget

ಉಪ್ಪಿನಂಗಡಿ : ನ 6 : ಆರು ದಿನಗಳ ವಿವಾಹವಾಗಿದ್ದ ಯುವಕನ ಮೃತದೇಹ  ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ  ಪುಂಜಾಲಕಟ್ಟೆ ಠಾಣೆ ವ್ಯಾಪ್ತಿಯಲ್ಲಿ ನ .6 ರಂದು ನಡೆದಿದೆ.

Ad Widget

ನಾಸೀರ್ (27) ಮೃತ ಯುವಕ ಈತನ ಮೃತ ದೇಹ ಉಪ್ಪಿನಂಗಡಿ ಸಮೀಪ ಕುದ್ರಡ್ಕ ಎಂಬಲ್ಲಿ ಕಲ್ಲಿನ ಕೋರೆ ಬಳಿ ಪತ್ತೆಯಾಗಿದೆ

Ad Widget

Ad Widget

Ad Widget

  ಕಳೆದ ಆದಿತ್ಯವಾರವಷ್ಟೇ ನಾಸೀರ್  ವಿವಾಹವಾಗಿತ್ತು. ಹೀಗಾಗಿ ಈತನ ಸಾವಿನ ಸುತ್ತ ಹಲವು ಅನುಮಾನಗಳು ಕಾಡಿದ್ದು ಸ್ಥಳಕ್ಕೆ ಪೂಂಜಾಲಕಟ್ಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  ಹೆಚ್ಚಿನ ವಿವರಗಳು ಇನ್ನಷ್ಟೆ ತಿಳಿದು ಬರಬೇಕಿದೆ.

Ad Widget

Leave a Reply

Recent Posts

ದೇಶದಲ್ಲಿ ಹಿಂದೂಗಳ ಶಕ್ತಿ ಹೇಗಿರಬೇಕೆಂದರೆ ಸರ್ಕಾರ ಹಿಂದೂಗಳ ಹೇಳಿಕೆಯಂತೆ ನಡೆಯಬೇಕು..! : ದೇವಸ್ಥಾನಗಳನ್ನು ಸರಕಾರಿಕರಣಗೊಳಿಸಿದಂತೆ ಮಸೀದಿಗಳನ್ನು ಏಕೆ ಮಾಡುವುದಿಲ್ಲ..? ಮಂದಿರ ಸಂಸ್ಕೃತಿ ರಕ್ಷಣೆ ಸಭೆಯಲ್ಲಿ ಚರ್ಚೆ – ಮುಂಬೈಯ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿನ ಭ್ರಷ್ಟಾಚಾರ ಬೆಳಕಿಗೆ ತಂದಿರುವ ಸುಪ್ರಸಿದ್ಧ ಸರ್ಜನ್ ರ ಪುಸ್ತಕ ಬಿಡುಗಡೆ

error: Content is protected !!
%d bloggers like this: