Ad Widget

ಹೈಮಾಸ್ಕ್ ವಿದ್ಯುತ್ ಕಂಬದಲ್ಲಿ ವಿದ್ಯುತ್ ಆಘಾತ : ಯುವಕ ದುರ್ಮರಣ

InShot_20211107_135157874
Ad Widget

Ad Widget

Ad Widget

ಮಡಿಕೇರಿ : ಸೋಮವಾರಪೇಟೆ ಖಾಸಗಿ ಬಸ್ ನಿಲ್ದಾಣದಲ್ಲಿ  ಹೈಮಾಸ್ಕ್  ವಿದ್ಯುತ್ ಕಂಬದ ಬುಡದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವಕನೋರ್ವ ದಾರುಣವಾಗಿ ಮೃತಪಟ್ಟಿದ್ದಾನೆ.

Ad Widget

Ad Widget

Ad Widget

Ad Widget

ಸೋಮವಾರಪೇಟೆಯ ಪುಟ್ಟಪ್ಪ ವೃತ್ತದಲ್ಲಿ ಶನಿವಾರ ರಾತ್ರಿ ಘಟನೆ ನಡೆದಿದೆ.

Ad Widget

Ad Widget

Ad Widget

Ad Widget

ಪಟ್ಟಣ ರೇಂಜರ್ಸ್ ಬ್ಲಾಕ್ ನಿವಾಸಿ ಲಕ್ಷ್ಮಣ ಎಂಬವರ ಪುತ್ರ ಮಂಜು(28) ಮೃತ ದುರ್ಧೈವಿ.

ಸ್ಥಳಕ್ಕೆ ಸೆಸ್ಕ್ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳ ಭೇಟಿ ನೀಡಿ  ಪರಿಶೀಲನೆ ನಡೆಸಿದ್ದಾರೆ.

Ad Widget

Ad Widget

ಹೈಮಾಸ್ಕ್ ವಿದ್ಯುತ್ ಕಂಬ ಅತೀ ಅಪಾಯಕಾರಿ ಎಂದು ಈ ಹಿಂದೆಯೇ ಇಲಾಖೆ ತಿಳಿಸಿದೆ.

Ad Widget

Leave a Reply

Recent Posts

Belthangady | ಕುತಂತ್ರಿ ಬುದ್ದಿ ಬಿಟ್ಟು ಚುನಾವಣೆಯನ್ನು ಚುನಾವಣೆಯ ರೀತಿ ಎದುರಿಸಿ – ಜನಾರ್ಧನ ಪೂಜಾರಿಗೆ ಹಿಂದೂ ವಿರೋಧಿಯೆಂದು ಅಪಪ್ರಚಾರ ಮಾಡಿದ ತಂಡವೇ ಬೆಳ್ತಂಗಡಿಯ ರಕ್ಷಿತ್ ಶಿವರಾಂ ಗೂ ಮಾಡುತ್ತಿದೆ : ಖಡಕ್ ಎಚ್ಚರಿಕೆ ಕೊಟ್ಟ ‘ನಮ ಬಿಲ್ಲವೆರ್’

error: Content is protected !!
%d bloggers like this: