Ad Widget

ವಿಟ್ಲ : ದೇವಸ್ಥಾನದ ಮುಂಭಾಗದ ಕೆರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ | ನಾಲ್ವರ ವಿರುದ್ದ ಪ್ರಕರಣ

hr-111121-bantwala
Ad Widget

Ad Widget

Ad Widget

ವಿಟ್ಲ: ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಮುಂಭಾಗದ ಕೆರೆಯೊಂದರಲ್ಲಿ ಯುವತಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ನಾಲ್ಕು ಮಂದಿಯ ವಿರುದ್ದ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget

Ad Widget

Ad Widget

ವಿಟ್ಲ ನಿವಾಸಿಗಳಾದ ಪ್ರಶಾಂತ್, ದಿನೇಶ್, ಯಶವಂತ, ಕೇಪು ನಿವಾಸಿ ರಕ್ಷಿತ್ ಪ್ರಕರಣ ದಾಖಲಾದ ಆರೋಪಿಗಳು. ಯುವತಿಯನ್ನು ವಿಟ್ಲ ಕಸಬಾ ಗ್ರಾಮದ ನೆತ್ರಕೆರೆ ನಿವಾಸಿ ಬಾಬು ನಾಯ್ಕ ರವರ ಮಗಳು, ವಿಟ್ಲದ ಡೆಂಟಲ್‌ ಕ್ಲಿನಿಕ್‌ ವೊಂದರಲ್ಲಿ  ಉದ್ಯೋಗಿಯಾಗಿದ್ದ  ನಿಶ್ಮಿತಾ(22) ಆತ್ಮಹತ್ಯೆ ಮಾಡಿಕೊಂಡ ಯುವತಿ.

Ad Widget

Ad Widget

Ad Widget

Ad Widget

Ad Widget

ಅ.10 ರಂದು ನಿಶ್ಮಿತಾ ನಾಪತ್ತೆಯಾಗಿದ್ದು,  ಅ.೧೧ರಂದು  ದೇವಸ್ಥಾನದ ಪಕ್ಕದ ಕೆರೆಯಲ್ಲಿ ಈಕೆಯ ಮೃತ ದೇಹ ಪತ್ತೆಯಾಗಿತ್ತು. ಘಟನಾ ಸ್ಥಳದಲ್ಲಿ ಸಿಕ್ಕ ಯುವತಿಯ ಡೆತ್ ನೋಟನ್ನು ಆಧರಿಸಿ ಯುವತಿಯ ತಾಯಿಯೂ ನಾಲ್ವರ ವಿರುದ್ದ ಆತ್ಮಹತ್ಯೆಗೆ ದುಷ್ಪ್ರೇರಣೆ  ನೀಡಿದ ಬಗ್ಗೆ  ವಿಟ್ಲ ಠಾಣೆಗೆ ದೂರು ನೀಡಿದ್ದರು.ಆ ದೂರಿನ ಅಧಾರದಲ್ಲಿ ಪ್ರಕರಣ ದಾಖಲಾಗಿದೆ.

ಆತ್ಮಹತ್ಯೆ ಮಾಡಿಕೊಂಡ ಯುವತಿ

 ಆರೋಪಿ ರಕ್ಷಿತ್ ಉದ್ದೇಶಪೂರ್ವಕವಾಗಿ ಯುವತಿಯಲ್ಲಿ ಮಾತನಾಡಿದ್ದು ಅದ್ದನ್ನು ಪ್ರಶಾಂತ್ ಸಹೋದರ ದಿನೇಶ್ ಹಾಗೂ ಯಶವಂತ ಅವರು ಮೊಬೈಲ್ ನಲ್ಲಿ ವಿಡಿಯೋ ಮಾಡಿ, ಆಕೆಯನ್ನು  ಪ್ರೀತಿಸುತಿದ್ದ  ಪ್ರಶಾಂತ್ ಎಂಬಾತನಿಗೆ ಕಳುಹಿಸಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

Ad Widget

Ad Widget

Ad Widget

Ad Widget
Ad Widget

Leave a Reply

Recent Posts

5 guarantee | ಖಚಿತವಾದ ಪಂಚ ಯೋಜನೆಗಳು: ಬಡವರ-ಮಧ್ಯಮ ವರ್ಗದವರ ಕಲ್ಯಾಣಕ್ಕೆ ಕ್ರಾಂತಿಕಾರಕ ಮುನ್ನುಡಿ ಬರೆದ ಕಾಂಗ್ರೆಸ್ ಸರ್ಕಾರ – ಕಿಕ್ಕಿರಿದ ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯರಿಂದ ಘೋಷಣೆ : 5 ಯೋಜನೆಗಳ ಪೂರ್ತಿ ವಿವರ ಇಲ್ಲಿದೆ : ನಳಿನ್, ಸಿ.ಟಿ.ರವಿ, ಬಜರಂಗದಳದ ಪದವಿದರರಿಗೂ ನಮ್ಮ ಯೋಜನೆ ಫ್ರೀ ಎಂದು ಕಾಲೆಳೆದ ಕಾಂಗ್ರೇಸ್..!

error: Content is protected !!
%d bloggers like this: