Ad Widget

ಮಂಗಳೂರು: ದ್ವಿ ಚಕ್ರ ವಾಹನದಲ್ಲಿ ಬಂದು ಸಿಟಿ ಬಸ್ಸಿಗೆ ಕಲ್ಲೆಸದ ದುಷ್ಕರ್ಮಿಗಳು

WhatsApp-Image-2021-11-13-at-17.35.28
Ad Widget

Ad Widget

Ad Widget

ಮಂಗಳೂರು, ನ.13: ನಗರದಲ್ಲಿ ಓಡಾಟ ನಡೆಸುವ ಖಾಸಗಿ ಸಿಟಿ ಬಸ್ಸೊಂದಕ್ಕೆ ಕಲ್ಲೆಸೆದು ಹಾನಿಗೊಳಿಸಿದ ಘಟನೆ ನ .13 ರಂದು ಮಧ್ಯಾಹ್ನ ನಡೆದಿದೆ. ನಗರ ಹೊರವಲಯದ ಬಂಗ್ರ ಕೂಳೂರು ಸಮೀಪದ ಕರಾವಳಿ ಕಾಲೇಜು ಬಳಿ ಕೃತ್ಯ ಎಸಗಲಾಗಿದೆ

Ad Widget

Ad Widget

Ad Widget

Ad Widget

 ಕಾಟಿಪಳ್ಳ ಕೈಕಂಬ-ಮಂಗಳಾದೇವಿ ಮಧ್ಯೆ ಚಲಿಸುವ ರೂಟ್ ನಂಬ್ರ 15ಎ (ಎಸ್‌ಎಂ ಟ್ರಾವೆಲ್ಸ್) ಬಸ್ಸಿಗೆ  ಕಲ್ಲೆ ಎಸೆಯಲಾಗಿದೆ.  ಕರಾವಳಿ ಕಾಲೇಜು ಬಳಿ ಪ್ರಯಾಣಿಕರನ್ನು ಹತ್ತಿಸಲು ಬಸ್ಸನ್ನು ನಿಲ್ಲಿಸಿದ್ದ ವೇಳೆ ದ್ವಿಚಕ್ರ ವಾಹನ ಡಿಯೋದಲ್ಲಿ ಬಂದ ಇಬ್ಬರು ಕಲ್ಲೆಸೆದು ಪರಾರಿಯಾಗಿದ್ದಾರೆ ಎಂದು  ತಿಳಿದು ಬಂದಿದೆ

Ad Widget

Ad Widget

Ad Widget

Ad Widget

ದುಷ್ಕರ್ಮಿಗಳ ಕೃತ್ಯದಿಂದ  ಬಸ್ಸಿನ ಮುಂಭಾಗದ ಗಾಜು ಪುಡಿ ಪುಡಿಯಾಗಿದೆ. ಬಸ್ಸಿನಲ್ಲಿ ಪ್ರಯಾಣಿಸುತಿದ್ದ ಪ್ರಯಾಣಿಕರಿಗೆ ಯಾವುದೇ ರೀತಿಯ ಹಾನಿಯಾಗಿಲ್ಲ ಎಂದು ವರದಿ ತಿಳಿಸಿದೆ.

ಕಲ್ಲೆಸೆದ ವ್ಯಕ್ತಿಗಳನ್ನು ಸ್ಥಳೀಯರು ಬೆನ್ನಟ್ಟಿ ಹೋಗಿದ್ದು ,ಆದರೇ ಅವರು ತಪ್ಪಿಸಿಕೊಂಡು ಓಡಿ ಹೋಗುವಲ್ಲಿ ಸಫಲರಾಗಿದ್ದಾರೆ ಎನ್ನಲಾಗಿದೆ. ದ್ವಿ ಚಕ್ರ ವಾಹನದ ನಂಬರ್‌ ಪ್ಲೇಟ್‌ ಕೂಡ ಮಸುಕಾಗಿದ್ದು ಹೀಗಾಗಿ ವಾಹನದ ನೋಂದಣಿ ಸಂಖ್ಯೆ ಕೂಡ ಗಮನಿಸಲು ಸಾಧ್ಯವಾಗಿಲ್ಲ ಎಂದು ಹೇಳಲಾಗುತ್ತಿದೆ

Ad Widget

Ad Widget
Ad Widget

Leave a Reply

Recent Posts

Belthangady | ಕುತಂತ್ರಿ ಬುದ್ದಿ ಬಿಟ್ಟು ಚುನಾವಣೆಯನ್ನು ಚುನಾವಣೆಯ ರೀತಿ ಎದುರಿಸಿ – ಜನಾರ್ಧನ ಪೂಜಾರಿಗೆ ಹಿಂದೂ ವಿರೋಧಿಯೆಂದು ಅಪಪ್ರಚಾರ ಮಾಡಿದ ತಂಡವೇ ಬೆಳ್ತಂಗಡಿಯ ರಕ್ಷಿತ್ ಶಿವರಾಂ ಗೂ ಮಾಡುತ್ತಿದೆ : ಖಡಕ್ ಎಚ್ಚರಿಕೆ ಕೊಟ್ಟ ‘ನಮ ಬಿಲ್ಲವೆರ್’

error: Content is protected !!
%d bloggers like this: