Ad Widget

ಬಂಟ್ವಾಳ : ಕ್ಯಾಟರಿಂಗ್ ಆಹಾರ ಸಾಗಿಸುವ ಪಿಕಪ್ ಅಪಘಾತ – ಇಬ್ಬರು ದುರ್ಮರಣ| ಬದುಕಿಗೆಗೆ ಆಸರೆಯಾಗಬೇಕಿದ್ದ ಏಕೈಕ ಪುತ್ರನನ್ನು ಕಳಕೊಂಡ ತಾಯಿ – ಶೋಕ ಸಾಗರದಲ್ಲಿ ಉಪ್ಪಿನಂಗಡಿ

InShot_20211114_193906722
Ad Widget

Ad Widget

Ad Widget

ಬಂಟ್ವಾಳ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪಿಕಪ್ ವಾಹನ ಅಪಘಾತ ನಡೆದು ಉಪ್ಪಿನಂಗಡಿಯ ಇಬ್ಬರು ಯುವಕರು ಮೃತಪಟ್ಟ ಧಾರುಣ ಘಟನೆ ಇಂದು ನಡೆದಿದೆ.

Ad Widget

Ad Widget

Ad Widget

Ad Widget

Ad Widget

ಇದರಲ್ಲಿ ಮೃತಪಟ್ಟ ಓರ್ವ ಯುವಕ ತಾಯಿಗೆ ಏಕೈಕ ಪುತ್ರನಾಗಿದ್ದು ತಂದೆಯನ್ನು ಕಳೆದುಕೊಂಡಿದ್ದ.

Ad Widget

Ad Widget

Ad Widget

Ad Widget

Ad Widget

ಹೆದ್ದಾರಿಯ ತುಂಬೆ ರಾಮಲಕಟ್ಟೆಯ ಬಳಿ ಕ್ಯಾಟರಿಂಗ್ ಆಹಾರ ಸಾಗಾಟದ ಪಿಕ್ ಅಪ್ ವಾಹನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದಿದೆ.

ಮೃತ ಯುವಕರ

ಪಿಕಪ್ ನಲ್ಲಿದ್ದ ಉಪ್ಪಿನಂಗಡಿ ಚೇತನ್(25) ಹಾಗೂ ಆಶಿತ್ (21) ಮೃತಪಟ್ಟಿದ್ದಾರೆ. ಸಿಂಚನ್ ಹಾಗೂ ಸುದೀಪ್ ಗಾಯಗೊಂಡಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರಿನ ಕಾರ್ಯಕ್ರಮಕ್ಕೆ ಆಹಾರ ಸಾಗಾಟ ಮಾಡಿ ಹಿಂದಿರುಗುತಿದ್ದ ವೇಳೆ ಅಪಘಾತ ಸಂಭವಿಸಿದೆ.

ಘಟನೆ ನಡೆದ ಕೂಡಲೇ ಗಂಭೀರ ಗಾಯಗೊಂಡಿದ್ದ ನಾಲ್ವರನ್ನು ತುಂಬೆ ಆಸ್ಪತ್ರೆಗೆ ಸಾಗಿಸಲಾಯಿತ್ತಾದರೂ, ಇಬ್ಬರು ಆಸ್ಪತ್ರೆ ತಲುಪುವ ವೇಳೆ ಮೃತಪಟ್ಟಿದ್ದಾರೆ.

ಗಂಭಿರ ಗಾಯಗೊಂಡ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಅಪಘಾತ ಸಂದರ್ಭ ಪಿಕಪ್ ನಲ್ಲಿ ಇವರು ನಾಲ್ವರು ಹಿಂಬದಿ ಕುಳಿತುಕೊಂಡಿದ್ದರು ಎಂದು ತಿಳಿದುಬಂದಿದೆ.

ಮೃತಪಟ್ಟ ಚೇತನ್ ತಂದೆಯನ್ನು ಕೆಳ ವರ್ಷಗಳ ಹಿಂದೆ ಕಳೆದುಕೊಂಡಿದ್ದ, ತಾಯಿಗೆ ಏಕೈಕ ಪುತ್ರನಾಗಿದ್ದ. ಡಿಪ್ಲೋಮಾ ವಿದ್ಯಾಭ್ಯಾಸದ ನಡುವೆ ವಿದ್ಯಾಭ್ಯಾಸದ ಖರ್ಚಿಗಾಗಿ ಕ್ಯಾಟರಿಂಗ್ ಕೆಲಸಕ್ಕೆ ತೆರಳುತ್ತಿದ್ದ ಶ್ರಮಜೀವಿಯಾಗಿದ್ಧ ಎನ್ನುತ್ತಾರೆ ಸ್ಥಳೀಯರು.

ಈತನ ವಿದ್ಯಾಭ್ಯಾಸದ ಖರ್ಚನ್ನು ಸಹಕಾರಿ ಸಂಸ್ಥೆಯೊಂದು ಭರಿಸಿತ್ತು ಎಂದು ತಿಳಿದುಬಂದಿದೆ.

Ad Widget

Leave a Reply

Recent Posts

5 guarantee | ಖಚಿತವಾದ ಪಂಚ ಯೋಜನೆಗಳು: ಬಡವರ-ಮಧ್ಯಮ ವರ್ಗದವರ ಕಲ್ಯಾಣಕ್ಕೆ ಕ್ರಾಂತಿಕಾರಕ ಮುನ್ನುಡಿ ಬರೆದ ಕಾಂಗ್ರೆಸ್ ಸರ್ಕಾರ – ಕಿಕ್ಕಿರಿದ ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯರಿಂದ ಘೋಷಣೆ : 5 ಯೋಜನೆಗಳ ಪೂರ್ತಿ ವಿವರ ಇಲ್ಲಿದೆ : ನಳಿನ್, ಸಿ.ಟಿ.ರವಿ, ಬಜರಂಗದಳದ ಪದವಿದರರಿಗೂ ನಮ್ಮ ಯೋಜನೆ ಫ್ರೀ ಎಂದು ಕಾಲೆಳೆದ ಕಾಂಗ್ರೇಸ್..!

error: Content is protected !!
%d bloggers like this: