ನೆಲ್ಯಾಡಿ : ಕೆರೆಗೆ ಬಿದ್ದು ಕಾಲೇಜು ವಿದ್ಯಾರ್ಥಿನಿ ಮೃತ್ಯು

Ad Widget

Ad Widget

Ad Widget

ನೆಲ್ಯಾಡಿ : ನ 15 : ಕೆರೆಗೆ ಬಿದ್ದು ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮೃತಪಟ್ಟ ದಾರುಣ ಘಟನೆ ನ . 15 ರಂದು ಮುಂಜಾನೆ ನೆಲ್ಯಾಡಿ ಸಮೀಪದ ಕೊಣಾಲು ಎಂಬಲ್ಲಿ ನಡೆದಿದೆ.

Ad Widget

ರಾಮಕುಂಜೇಶ್ವರ ಪ.ಪೂ.ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಶ್ರೇಯಾ(18ವ.) ಮೃತಪಟ್ಟ ಯುವತಿ. ಈಕೆ ಕೊಣಾಲು ಗ್ರಾಮದ ಅಂಬರ್ಜೆ ನಿವಾಸಿ ಮೋಹನ ಹಾಗೂ ವಿನೋದ ದಂಪತಿಗಳ ಪುತ್ರಿ,

Ad Widget

Ad Widget

Ad Widget

ಶ್ರೇಯಾ ಇಂದು ಬೆಳಿಗ್ಗೆ ಮನೆ ಸಮೀಪದ ಕೆರೆಯಲ್ಲಿರುವ ತಾವರೆ ಹೂ ಕೀಳಲೆಂದು ಹೋಗುವುದಾಗಿ ಮನೆಯವರಲ್ಲಿ ತಿಳಿಸಿ ಹೋಗಿದ್ದಾಳೆ. ಅದರೆ ತುಂಬಾ ಹೊತ್ತಾದರೂ ಮನೆಗೆ ವಾಪಸ್ಸು ಬಾರದ ಹಿನ್ನಲೆಯಲ್ಲಿ ಮನೆಯವರು ಕೆರೆ ಬಳಿ ಬಂದು ನೋಡಿದ್ದಾರೆ. ಈ ವೇಳೆ ಆಕೆ ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವುದು ಪತ್ತೆಯಾಗಿದೆ.

Ad Widget

Ad Widget

Ad Widget

ಕೆರೆಯಲ್ಲಿದ್ದ ತಾವರೆ ಹೂ ಕೀಳುವ ವೇಳೆ ಆಕೆ ಕಾಲು ಜಾರಿ ಆಕಸ್ಮಿಕವಾಗಿ ಕೆರೆಗೆ ಬಿದ್ದಿರಬಹುದು ಎಂದು ಶಂಕಿಸಲಾಗಿದೆ.

Leave a Reply

Recent Posts

ಮಹಿಳಾ ಪೊಲೀಸ್ ಪೇದೆಯನ್ನು ಹತ್ಯೆಗೈದು ನಾಪತ್ತೆಯಾಗಿದ್ದಳೆ ಎಂದು ಬಿಂಬಿಸಿದ್ದ ಸಹೋದ್ಯೋಗಿ ಎರಡು ವರ್ಷಗಳ ಬಳಿಕ ಅಂದರ್ ! ಚೈತ್ರಾ ಟಿಕೆಟ್‌ ಡೀಲ್ ನಂತೆ ನಕಲಿ ಪಾತ್ರ, ತಿರುಚಿದ ಆಡಿಯೋ, ನಕಲಿ ಕೊವೀಡ್‌ ಸರ್ಟಿಫಿಕೆಟ್‌ – ಅಬ್ಬಾಬ್ಬ ಕೊಲೆಯನ್ನು ಮುಚ್ಚಲು ಈ ಕ್ರಿಮಿನಲ್‌ ಮಾಡಿದ ಪ್ಲ್ಯಾನ್‌ ಒಂದಾ ಎರಡಾ ?

error: Content is protected !!
%d bloggers like this: