ಬಿಟ್ ಕಾಯಿನ್ ಹಗರಣ ವಿಚಾರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ‘ನಿಗೂಢ ಮೌನ’ ನೋಡಿ ಆಶ್ಚರ್ಯವಾಗಿದೆ- ಜನ ತಪ್ಪು ತಿಳಿಯಬಹುದು : ಖರ್ಗೆ

FB_IMG_1637027704943
Ad Widget

Ad Widget

Ad Widget

ಬೆಂಗಳೂರು: ಬಿಟ್ ಕಾಯಿನ್ ಹಗರಣದ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್​ ಕುಮಾರ್​ ಕಟೀಲ್​ ಅವರನ್ನು ಪ್ರಿಯಾಂಕ್ ಖರ್ಗೆ ಎಳೆದು ತಂದಿದ್ದಾರೆ.

Ad Widget

ಬಿಟ್‌ಕಾಯಿನ್ ವಿಚಾರದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರು ಮೌನವಾಗಿರುವುದನ್ನು ನೋಡಿ ನನಗೆ ಆಶ್ಚರ್ಯವಾಗಿದೆ!
ಆಡಳಿತ ಪಕ್ಷದ ಅಧ್ಯಕ್ಷರಾಗಿ ಅವರಿಗೆ ಬಿಟ್ ಕಾಯಿನ್ ವಿಚಾರದಲ್ಲಿ ಸಾಕಷ್ಟು ಮಾಹಿತಿ ಇರುತ್ತದೆ ಎಂದು ನನಗೆ ಖಾತ್ರಿಯಿದೆ. ಅವರು ತಮ್ಮ ಮೌನ ಮುರಿಯಬೇಕು ಇಲ್ಲವಾದಲ್ಲಿ ಅವರ ‘ನಿಗೂಢ ಮೌನ’ದ ಬಗ್ಗೆ ಜನರು ತಪ್ಪು ತಿಳಿಯಬಹುದು.
— PRIYANK KHARGE / ಪ್ರಿಯಾಂಕ್ ಖರ್ಗೆ (@PRIYANKKHARGE) NOVEMBER 15, 2021

Ad Widget

Ad Widget

Ad Widget

ಈ ಕುರಿತು ಟ್ವೀಟ್ ಮಾಡಿರುವ ಅವರು, ಬಿಟ್‌ಕಾಯಿನ್ ವಿಚಾರದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರು ಮೌನವಾಗಿರುವುದನ್ನು ನೋಡಿ ನನಗೆ ಆಶ್ಚರ್ಯವಾಗಿದೆ..! ಆಡಳಿತ ಪಕ್ಷದ ಅಧ್ಯಕ್ಷರಾಗಿ ಅವರಿಗೆ ಬಿಟ್ ಕಾಯಿನ್ ವಿಚಾರದಲ್ಲಿ ಸಾಕಷ್ಟು ಮಾಹಿತಿ ಇರುತ್ತದೆ ಎಂದು ನನಗೆ ಖಾತ್ರಿಯಿದೆ.
ಅವರು ತಮ್ಮ ಮೌನ ಮುರಿಯಬೇಕು ಇಲ್ಲವಾದಲ್ಲಿ ಅವರ ‘ನಿಗೂಢ ಮೌನ’ದ ಬಗ್ಗೆ ಜನರು ತಪ್ಪು ತಿಳಿಯಬಹುದು ಎಂದು ಕಾಲೆಳೆದಿದ್ದಾರೆ.

Ad Widget

ಬಿಟ್ ಕಾಯಿನ್ ವಿಷಯವಾಗಿ ವಿರೋಧ ಪಕ್ಷ ದೇಶದ ಅತೀ ದೊಡ್ಡ ಭ್ರಷ್ಟಾಚಾರ ಎಂದು ಹೇಳುತಿದ್ದಾರೆ.  ಪ್ರಭಾವಿ ನಾಯಕರು ಇದರಲ್ಲಿ ಶಾಮೀಲಾಗಿದ್ದಾರೆ ಎನ್ನುತ್ತಿದ್ದಾರೆ.  ಬಿಜೆಪಿ ನಾಯಕರು ವಿರೋಧಿಸುತಿದ್ದಾರೆ. 

Ad Widget

Ad Widget

ಆದರೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಈ ವಿಚಾರವಾಗಿ  ಮಾತನಾಡದೇ ಮೌನವಾಗಿದ್ದಾರೆ. 

Leave a Reply

Recent Posts

ಮಹಿಳಾ ಪೊಲೀಸ್ ಪೇದೆಯನ್ನು ಹತ್ಯೆಗೈದು ನಾಪತ್ತೆಯಾಗಿದ್ದಳೆ ಎಂದು ಬಿಂಬಿಸಿದ್ದ ಸಹೋದ್ಯೋಗಿ ಎರಡು ವರ್ಷಗಳ ಬಳಿಕ ಅಂದರ್ ! ಚೈತ್ರಾ ಟಿಕೆಟ್‌ ಡೀಲ್ ನಂತೆ ನಕಲಿ ಪಾತ್ರ, ತಿರುಚಿದ ಆಡಿಯೋ, ನಕಲಿ ಕೊವೀಡ್‌ ಸರ್ಟಿಫಿಕೆಟ್‌ – ಅಬ್ಬಾಬ್ಬ ಕೊಲೆಯನ್ನು ಮುಚ್ಚಲು ಈ ಕ್ರಿಮಿನಲ್‌ ಮಾಡಿದ ಪ್ಲ್ಯಾನ್‌ ಒಂದಾ ಎರಡಾ ?

error: Content is protected !!
%d bloggers like this: