Ad Widget

ಶಾಂತಿಮೊಗರು ಸೇತುವೆ ಸಮೀಪ ಕೆ.ಎಸ್.ಆರ್.ಟಿ.ಸಿ ಬಸ್- ಕ್ರೇಟಾ ಕಾರು ಡಿಕ್ಕಿ

IMG-20211117-WA0027
Ad Widget

Ad Widget

Ad Widget

ಪುತ್ತೂರು: ಕಡಬ ತಾಲೂಕಿ ಶಾಂತಿಮೊಗರು ಸೇತುವೆ ಸಮೀಪ ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಕಾರು ಡಿಕ್ಕಿಯಾದ ಘಟನೆ ನ.17ರಂದು ಮಧ್ಯಾಹ್ನ ನಡೆದಿದೆ.

Ad Widget

Ad Widget

Ad Widget

Ad Widget

Ad Widget

ಆಲಂಕಾರು ಕಡೆಯಿಂದ ಬರುತ್ತಿದ್ದ ಹುಂಡೈ ಕ್ರೇಟಾ ಕಾರು ಹಾಗೂ ಪುತ್ತೂರಿನಿಂದ ಶಾಂತಿಮೊಗರು ಮೂಲಕ ಕಡಬಕ್ಕೆ ಹೋಗುವ ಬಸ್ ನಡುವೆ ಡಿಕ್ಕಿ ಸಂಭವಿಸಿದೆ.

Ad Widget

Ad Widget

Ad Widget

Ad Widget

Ad Widget

ಸವಣೂರಿನ ಕೆಳೆಂಬಿರಿ ಅಬ್ಬಾಸ್ ಎಂಬವರ ಕ್ರೇಟಾ ಕಾರು ( kA 21 P 159) ವಿರುದ್ದ ದಿಕ್ಕಿನಿಂದ ಬರುತಿದ್ದ ಬಸ್ (KA 19 F 3160) ಗೆ ಡಿಕ್ಕಿಯಾಗಿದೆ ಎಂದು ಹೇಳಲಾಗುತ್ತಿದೆ. ಕ್ರೇಟಾ ಕಾರು ಚಾಲಕನ ಅಜಾಗರೂಕತೆಯಿಂದಲೇ ಡಿಕ್ಕಿ ಸಂಭವಿಸಿದೆ ಎಂದು ಸ್ಥಳದಲ್ಲಿದ್ದ ಪ್ರತ್ಯಕ್ಷದರ್ಶಿಗಳು ಆರೋಪಿಸಿದ್ದಾರೆ.

ಬಸ್ ಗೆ ಡಿಕ್ಕಿಯಾದ ಕಾರು ರಸ್ತೆಯ ಬದಿಯ ರಕ್ಷಣಾ ಕಂಬಕ್ಕೆ ಡಿಕ್ಕಿಯಾಗಿ ನಿಂತಿದೆ.

Ad Widget

Ad Widget

Ad Widget

Ad Widget

ಅಪಘಾತದಲ್ಲಿ ಯಾವುದೇ ಗಾಯಗಳಗಾದೇ ಎಲ್ಲರೂ ಸುರಕ್ಷಿತವಾಗಿ ಪಾರಾಗಿದ್ದಾರೆ.

Ad Widget

Leave a Reply

Recent Posts

5 guarantee | ಖಚಿತವಾದ ಪಂಚ ಯೋಜನೆಗಳು: ಬಡವರ-ಮಧ್ಯಮ ವರ್ಗದವರ ಕಲ್ಯಾಣಕ್ಕೆ ಕ್ರಾಂತಿಕಾರಕ ಮುನ್ನುಡಿ ಬರೆದ ಕಾಂಗ್ರೆಸ್ ಸರ್ಕಾರ – ಕಿಕ್ಕಿರಿದ ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯರಿಂದ ಘೋಷಣೆ : 5 ಯೋಜನೆಗಳ ಪೂರ್ತಿ ವಿವರ ಇಲ್ಲಿದೆ : ನಳಿನ್, ಸಿ.ಟಿ.ರವಿ, ಬಜರಂಗದಳದ ಪದವಿದರರಿಗೂ ನಮ್ಮ ಯೋಜನೆ ಫ್ರೀ ಎಂದು ಕಾಲೆಳೆದ ಕಾಂಗ್ರೇಸ್..!

error: Content is protected !!
%d bloggers like this: