ಕೊಕ್ಕಡ : ಅಕ್ರಮ ಗೋ ಸಾಗಾಟ ತಡೆದ ಹಿಂದೂ ಜಾಗರಣ ವೇದಿಕೆ – ಓರ್ವ ಪೊಲೀಸರ ವಶಕ್ಕೆ

Pick-up-1
Ad Widget

Ad Widget

Ad Widget

ಧರ್ಮಸ್ಥಳ : ನ 20:  ಅಕ್ರಮ ಗೋ ಸಾಗಾಟ ಪ್ರಕರಣವೊಂದನ್ನು ಪತ್ತೆ ಹಚ್ಚಿರುವ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಆ ವಾಹನ ಹಾಗೂ ದನಗಳನ್ನು ಧರ್ಮಸ್ಥಳ ಪೊಲೀಸರಿಗೆ ಒಪ್ಪಿಸಿದ ಘಟನೆ ನ. 20 ರಂದು ಮುಂಜಾನೆ ನಡೆದಿದೆ.  

Ad Widget

 ಇಂದು ಬೆಳಿಗ್ಗೆ 7 ಗಂಟೆ ಸುಮಾರಿಗೆ  ಬೆಳ್ತಂಗಡಿ ತಾಲೂಕಿನ ಪಾಂಡಿಬೆಟ್ಟುನಿಂದ ಕೊಕ್ಕಡ ಸಮೀಪದ ಮಲ್ಲಿಗೆ ಮಜಲ್ ಗೆ ವಾಹನವೊಂದರಲ್ಲಿ ಗೋಸಾಗಾಟ ನಡೆಯುತ್ತಿದ್ದ ವೇಳೆ ತಿಪ್ಪೆಮಜಲು ಎಂಬಲ್ಲಿ ಕೊಕ್ಕಡ ಹಿಂದೂ ಜಾಗರಣೆ ವೇದಿಕೆ    ಕಾರ್ಯಕರ್ತರು ಆ ವಾಹನವನ್ನು ತಡೆದು ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದಾರೆ.

Ad Widget

Ad Widget

Ad Widget

 ಸ್ಥಳಕ್ಕೆ ಆಗಮಿಸಿದ ಪೊಲೀಸರು ದಾಖಲೆಗಳನ್ನು ಪರಿಶೀಲನೆ ನಡೆಸಿ, ಸೂಕ್ತ ದಾಖಲೆಗಳು ಕಂಡು ಬಾರದ ಹಿನ್ನಲೆಯಲ್ಲಿ   ವಾಹನ ಹಾಗೂ ಅದರಲ್ಲಿದ್ದ ಎರಡು ಗೋವುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.  ಈ ಬಗ್ಗೆ ಓರ್ವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Ad Widget

 ವಿಕೃತ ರೀತಿಯಲ್ಲಿ ಅಕ್ರಮ ಗೋಸಾಗಾಟ ಪ್ರಕರಣಗಳು ನಡೆಯುತ್ತಲೇ ಇದ್ದು, ಪೋಲಿಸರು ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಆಗ್ರಹಿಸಿದ್ದಾರೆ.

Ad Widget

Ad Widget

.

Leave a Reply

Recent Posts

ದೇಶದಲ್ಲಿ ಹಿಂದೂಗಳ ಶಕ್ತಿ ಹೇಗಿರಬೇಕೆಂದರೆ ಸರ್ಕಾರ ಹಿಂದೂಗಳ ಹೇಳಿಕೆಯಂತೆ ನಡೆಯಬೇಕು..! : ದೇವಸ್ಥಾನಗಳನ್ನು ಸರಕಾರಿಕರಣಗೊಳಿಸಿದಂತೆ ಮಸೀದಿಗಳನ್ನು ಏಕೆ ಮಾಡುವುದಿಲ್ಲ..? ಮಂದಿರ ಸಂಸ್ಕೃತಿ ರಕ್ಷಣೆ ಸಭೆಯಲ್ಲಿ ಚರ್ಚೆ – ಮುಂಬೈಯ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿನ ಭ್ರಷ್ಟಾಚಾರ ಬೆಳಕಿಗೆ ತಂದಿರುವ ಸುಪ್ರಸಿದ್ಧ ಸರ್ಜನ್ ರ ಪುಸ್ತಕ ಬಿಡುಗಡೆ

error: Content is protected !!
%d bloggers like this: