Ad Widget

ಭಟ್ಕಳ: ದನಕ್ಕೆ ಅಪಘಾತವಾಗುವುದು ತಪ್ಪಿಸಲು ಹೋಗಿ ಸರಣಿ ಅಪಘಾತ: ನಾಲ್ವರು ಗಂಭೀರ

Screenshot_20211121-072724_Facebook
Ad Widget

Ad Widget

Ad Widget

ಭಟ್ಕಳ: ಕುಂದಾಪುರದ ಕಡೆಯಿಂದ ಹೊನ್ನಾವರ ಕಡೆಗೆ ಹೋಗುತ್ತಿದ್ದ ರಿಡ್ಜ್ ಕಾರೊಂದು ರಸ್ತೆಯಲ್ಲಿದ್ದ ದನವೊಂದನ್ನು ತಪ್ಪಿಸಲು ಹೋಗಿ ಕಾರು ಮಗುಚಿ ಬಿದ್ದು ಸಂಪೂರ್ಣ ಜಖಂ ಆಗಿ, ಅದರಲ್ಲಿದ್ದ ನಾಲ್ವರು ಪ್ರಯಾಣಿಕರು ಗಂಭೇರವಾಗಿ ಗಾಯಗೊಂಡ ಅವಘಡ ಶನಿವಾರ ನಡೆದಿದೆ.

Ad Widget

Ad Widget

Ad Widget

Ad Widget

ಕಾರು ಎದುರಿಗೆ ನಿಂತಿದ್ದ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಬೊಲೆರೋ ಪಿಕ್‍ಅಪ್ ವಾಹನಕ್ಕೆ ಡಿಕ್ಕಿಯಾಗಿ ಜಖಂ ಗೊಂಡಿದೆ.

Ad Widget

Ad Widget

Ad Widget

Ad Widget

ವೇಗವಾಗಿ ಬರುತ್ತಿದ್ದ ರಿಡ್ಜ್ ಕಾರು ರಸ್ತೆಯ ಪಕ್ಕದಲ್ಲಿಯೇ ಮುಗುಚಿ ಬಿದ್ದಿದೆ.
ಗಾಯಗೊಂಡವರನ್ನು ಕುಂದಾಪುರದ ಪ್ರಾತೇಶ ಮೊಗವೀರ (18), ರಾಮಚಂದ್ರ ಶೇಟ್ (17), ಭರತ ಜೋಗಿ (19), ನೂತನ ಮಡಿವಾಳ (18) ಎಂದು ಗುರುತಿಸಲಾಗಿದೆ.

Ad Widget

Leave a Reply

Recent Posts

ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಘೋಷಿಸಿರುವ 4 ಗ್ಯಾರಂಟಿ ಯೋಜನೆಗಳಿಗೆ ಸಿಗುತ್ತಿರುವ ಸ್ಪಂದನೆಯಿಂದ ಕಂಗೆಟ್ಟಿರುವ ಬಿಜೆಪಿ, ಉರಿ ನಂಜೇಗೌಡರಂತಹ ಕಾಲ್ಪನಿಕ ವಿಚಾರಗಳ ಮೂಲಕ ಜನರ ದಾರಿ ತಪ್ಪಿಸಲು ಯತ್ನಿಸುತ್ತಿದೆ : ಅಮಳ ರಾಮಚಂದ್ರ  

error: Content is protected !!
%d bloggers like this: