ಪುತ್ತೂರು : ಮಾತಿನ ಚಕಮಕಿ, ವ್ಯಕ್ತಿಯಿಂದ ಮಹಿಳೆಯ ಮೇಲೆ ಗುಂಡಿನ ದಾಳಿ; ಕೂದಲೆಳೆಯ ಅಂತರದಲ್ಲಿ ಪಾರು

Screenshot_20211121-211924_Chrome
Ad Widget

Ad Widget

Ad Widget

ಪುತ್ತೂರು, ನ 21 : ವ್ಯಕ್ತಿಯೋರ್ವ ಮಹಿಳೆಯ ಮೇಲೆ ಗುಂಡಿನ ದಾಳಿ ನಡೆಸಿದ ಘಟನೆ ವೀರಮಂಗಲದಲ್ಲಿ ಇಂದು ನಡೆದಿದೆ. ಅದೃಷ್ಟವಶಾತ್ ಗುರಿ ತಪ್ಪಿ ಮಹಿಳೆಯು ಪಾರಾಗಿದ್ದಾರೆ.

Ad Widget

ಜಮೀನಿನ ವಿಚಾರಕ್ಕೆ ಸಂಬಂಧಿಸಿದಂತೆ ವೀರಮಂಗಲದ ದೇವಪ್ಪ ಹಾಗೂ ಧರ್ಣಮ್ಮ ಎಂಬವರ ಮಧ್ಯೆ ಮಾತಿಗೆ ಮಾತು ಬೆಳೆದಿತ್ತು. ಮತ್ತಷ್ಟು ಕುಪಿತಗೊಂಡ ದೇವಪ್ಪ ತನ್ನ ಬಳಿ ಇದ್ದ ನಾಡಕೋವಿಯನ್ನು ತಂದು ಗುಂಡಿನ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಆದರೆ ಗುರಿ ತಪ್ಪಿ ಮಹಿಳೆಯು ಸ್ವಲ್ಪದರಲ್ಲೇ ಪಾರಾಗಿದ್ದಾರೆ.

Ad Widget

Ad Widget

Ad Widget

ಇದೀಗ ಪುತ್ತೂರಿನ ಡಿವೈಎಸ್‌ಪಿ ಗಾನ ನೇತೃತ್ವದ ತಂಡವು ಘಟನಾ ಸ್ಥಳಕ್ಕೆ ಭೇಟಿ ನೀಡಿ ವಿಚಾರಣೆ ನಡೆಸುತ್ತಿದ್ದಾರೆ.

Ad Widget

ಯುವ ಜನತೆ ನೋಡಲೇಬೇಕಾದ ವೀಡಿಯೋ: ಯುವ ಜನರಲ್ಲೇ ಹೆಚ್ಚುತ್ತಿರುವ ಹೃದಯಾಘಾತಕ್ಕೆ ಕಾರಣಗಳೇನು? ಲಕ್ಷಣಗಳು ಕಂಡುಬಂದಾಗ ಕೈಗೊಳ್ಳಬೇಕಾದ ಮುಂಜಾಗರೂಕತೆಗಳು: ಪುತ್ತೂರಿನ ಖ್ಯಾತ ವೈದ್ಯ ಡಾ.ಸುರೇಶ್ ಪುತ್ತೂರಾಯ

Ad Widget

Ad Widget

Leave a Reply

Recent Posts

ದೇಶದಲ್ಲಿ ಹಿಂದೂಗಳ ಶಕ್ತಿ ಹೇಗಿರಬೇಕೆಂದರೆ ಸರ್ಕಾರ ಹಿಂದೂಗಳ ಹೇಳಿಕೆಯಂತೆ ನಡೆಯಬೇಕು..! : ದೇವಸ್ಥಾನಗಳನ್ನು ಸರಕಾರಿಕರಣಗೊಳಿಸಿದಂತೆ ಮಸೀದಿಗಳನ್ನು ಏಕೆ ಮಾಡುವುದಿಲ್ಲ..? ಮಂದಿರ ಸಂಸ್ಕೃತಿ ರಕ್ಷಣೆ ಸಭೆಯಲ್ಲಿ ಚರ್ಚೆ – ಮುಂಬೈಯ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿನ ಭ್ರಷ್ಟಾಚಾರ ಬೆಳಕಿಗೆ ತಂದಿರುವ ಸುಪ್ರಸಿದ್ಧ ಸರ್ಜನ್ ರ ಪುಸ್ತಕ ಬಿಡುಗಡೆ

error: Content is protected !!
%d bloggers like this: