Ad Widget

ಕೊಂಬೆಟ್ಟು ಕಾಲೇಜು ವಿದ್ಯಾರ್ಥಿಗಳ ಹೊಡೆದಾಟ ವಿವಾದ – ಹಿಂದೂ ಸಂಘಟನೆಗಳ ಬಳಿಕ ಠಾಣೆಯಲ್ಲಿ ಜಮಾಯಿಸಿದ SDPI ಕಾರ್ಯಕರ್ತರು

Screenshot_20211126-235821_Gallery
Ad Widget

Ad Widget

Ad Widget

ಪುತ್ತೂರು: ಐವರು ಕೊಂಬೆಟ್ಟು ಕಾಲೇಜು ವಿದ್ಯಾರ್ಥಿಗಳನ್ನು ಠಾಣೆಗೆ ಕರೆದೊಯ್ದಿದ್ದಾರೆ ಎಂಬ ವಿಚಾರದಲ್ಲಿ ಹಿಂದೂ ಸಂಘಟನೆಗಳು ಜಮಾಯಿಸಿ ನಂತರ ಪೊಲೀಸ್ ಅಧಿಕಾರಿಗಳು ಮಾತುಕತೆ ನಡೆಸಿ ಶಾಂತಗೊಂಡ ಬೆನ್ನಲ್ಲೇ SDPI ಯ ಕಾರ್ಯಕರ್ತರು ಸೇರಿದರು.

Ad Widget

Ad Widget

Ad Widget

Ad Widget

ಹಿಂದೂ ಜಾಗರಣ ಕಾರ್ಯಕರ್ತರು ಠಾಣೆಯಲ್ಲಿ ಜಮಾಯಿಸಿ ಡಿವೈಎಸ್ಪಿ ಜೊತೆ ಮಾತುಕತೆ ನಡೆಸಿ ತೆರಳಿದ ಬಳಿಕ ಮುಸ್ಲಿಂ ವಿದ್ಯಾರ್ಥಿಗಳನ್ನೂ ಠಾಣೆಗೆ ಕರೆದೊಯ್ದಿದ್ದಾರೆ ಎಂದು ಆರೋಪಿಸಿ ಸಿಎಫ್ಐ, ಪಿಎಫ್ ಐ ಮತ್ತು ಮುಸ್ಲಿಂ ಸಂಘಟನೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಜಮಾಯಿಸಿದರು.

Ad Widget

Ad Widget

Ad Widget

Ad Widget

ಮುಸ್ಲಿಂ ಪರ ಸಂಘಟನೆಗಳಿಂದ ಧರಣಿ:

ಬಳಿಕ ಡಿವೈಎಸ್ಪಿ ಜೊತೆ ಮಾತುಕತೆ ನಡೆಸಿದ ಮುಸ್ಲಿಂ ಮುಖಂಡರು ಮುಂದೆ ನ್ಯಾಯ ಸಿಗದಿದ್ದರೆ ಹೋರಾಟ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಪಿಎಫ್ಐ ಜಿಲ್ಲಾಧ್ಯಾಕ್ಷ ಜಾಬೀರ್ ಅರಿಯಡ್ಕ, ಸಿಎಫ್ಐ ಜಿಲ್ಲಾ ಕೋಶಾಧಿಕಾರಿ ಸವಾದ್ ಕಲ್ಲರ್ಪೆ ಸೇರಿದಂತೆ  SDPI ಕಾರ್ಯಕರ್ತರು ಉಪಸ್ಥಿತರಿದ್ದರು.

Ad Widget

Ad Widget

ಹಿಂದೂ ಸಂಘಟನೆಗಳಿಂದ ಧರಣಿ

Ad Widget

Leave a Reply

Recent Posts

ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಘೋಷಿಸಿರುವ 4 ಗ್ಯಾರಂಟಿ ಯೋಜನೆಗಳಿಗೆ ಸಿಗುತ್ತಿರುವ ಸ್ಪಂದನೆಯಿಂದ ಕಂಗೆಟ್ಟಿರುವ ಬಿಜೆಪಿ, ಉರಿ ನಂಜೇಗೌಡರಂತಹ ಕಾಲ್ಪನಿಕ ವಿಚಾರಗಳ ಮೂಲಕ ಜನರ ದಾರಿ ತಪ್ಪಿಸಲು ಯತ್ನಿಸುತ್ತಿದೆ : ಅಮಳ ರಾಮಚಂದ್ರ  

error: Content is protected !!
%d bloggers like this: