Ad Widget

ಮಂಗಳೂರು-ಚೆನ್ನೈ ಎಕ್ಸ್ ಪ್ರೆಸ್ ರೈಲು ಅಪಘಾತ- ಮೂರು ಆನೆಗಳು ಧಾರುಣ ಮೃತ್ಯು

InShot_20211127_201410214
Ad Widget

Ad Widget

Ad Widget

ಚೆನ್ನೈ: ದುರಂತ ಘಟನೆಯೊಂದರಲ್ಲಿ, ಕೊಯಮತ್ತೂರಿನ ಮಧುಕ್ಕರೈ ಪ್ರದೇಶದಲ್ಲಿ ಶುಕ್ರವಾರ ರೈಲು ಹಳಿ ದಾಟಲು ಯತ್ನಿಸುತ್ತಿದ್ದ 25 ವರ್ಷದ ಹೆಣ್ಣು ಆನೆ ಹಾಗೂ ಎರಡು ಮರಿ ಆನೆಗಳು ವೇಗವಾಗಿ ಬಂದ ರೈಲಿನಡಿಗೆ ಸಿಲುಕಿ ಸಾವನ್ನಪ್ಪಿವೆ.

Ad Widget

Ad Widget

Ad Widget

Ad Widget

Ad Widget

ಶುಕ್ರವಾರ ರಾತ್ರಿ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಆನೆ ಹಾಗೂ ಅದರ ಹಿಂಡು ಮದುಕ್ಕರೈ ಬಳಿ ರೈಲ್ವೆ ಹಳಿ ದಾಟಲು ಯತ್ನಿಸಿವೆ. ವೇಗವಾಗಿ ಬಂದ ಮಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ರೈಲಿನಡಿ ಸಿಲುಕಿದ ಒಂದು ಹೆಣ್ಣು ಆನೆ ಹಾಗೂ ಎರಡು ಮರಿಯಾನೆಗಳು ಸ್ಥಳದಲ್ಲೇ ಸಾವನ್ನಪ್ಪಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

Ad Widget

ರೈಲು ಕರ್ನಾಟಕದ ಮಂಗಳೂರಿನಿಂದ ಕೇರಳದ ಕೋಝಿಕ್ಕೋಡ್ ಹಾಗೂ  ಪಾಲಕ್ಕಾಡ್ ಮೂಲಕ ಚೆನ್ನೈಗೆ ತೆರಳುತ್ತಿತ್ತು. ಅಗ್ನಿಶಾಮಕ ರಕ್ಷಣಾ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಮಿಳುನಾಡು ಸರ್ಕಾರದ ಅರಣ್ಯ ಇಲಾಖೆಯ ಮುಖ್ಯ ಕಾರ್ಯದರ್ಶಿ ಸುಪ್ರೀಯ ಸಾಹು ಐಎಎಸ್ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.

Ad Widget

Ad Widget

Ad Widget

Ad Widget
Ad Widget

Leave a Reply

Recent Posts

5 guarantee | ಖಚಿತವಾದ ಪಂಚ ಯೋಜನೆಗಳು: ಬಡವರ-ಮಧ್ಯಮ ವರ್ಗದವರ ಕಲ್ಯಾಣಕ್ಕೆ ಕ್ರಾಂತಿಕಾರಕ ಮುನ್ನುಡಿ ಬರೆದ ಕಾಂಗ್ರೆಸ್ ಸರ್ಕಾರ – ಕಿಕ್ಕಿರಿದ ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯರಿಂದ ಘೋಷಣೆ : 5 ಯೋಜನೆಗಳ ಪೂರ್ತಿ ವಿವರ ಇಲ್ಲಿದೆ : ನಳಿನ್, ಸಿ.ಟಿ.ರವಿ, ಬಜರಂಗದಳದ ಪದವಿದರರಿಗೂ ನಮ್ಮ ಯೋಜನೆ ಫ್ರೀ ಎಂದು ಕಾಲೆಳೆದ ಕಾಂಗ್ರೇಸ್..!

error: Content is protected !!
%d bloggers like this: