Connect with us

ಬಿಗ್ ನ್ಯೂಸ್

Big Breaking : ಉಪ್ಪಿನಂಗಡಿ: ಆಟೋ ರಿಕ್ಷಾ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ: ಆಟೋ ರಿಕ್ಷಾದಲ್ಲಿದ್ದ ಮಗು ದುರ್ಮರಣ, ಮೂವರಿಗೆ ಗಾಯ

Ad Widget

Ad Widget

Ad Widget

Ad Widget

ಉಪ್ಪಿನಂಗಡಿ, ನ. 29. ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿಯ ಮಠ ಎಂಬಲ್ಲಿ ಅಟೋರಿಕ್ಷಾ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.

Ad Widget

Ad Widget

Ad Widget

ಡಿಕ್ಕಿಯ ರಭಸಕ್ಕೆ ಆಟೋ ರಿಕ್ಷಾ ನಜ್ಜುಗುಜ್ಜಾಗಿ ಅಟೋದಲ್ಲಿದ್ದ ಮಗು ಮೃತಪಟ್ಟು ಮೂವರು ಗಾಯಗೊಂಡಿದ್ದಾರೆ.

vAd Widget

Ad Widget

Ad Widget

ಗಾಯಾಳುಗಳನ್ನು ಸ್ಥಳೀಯರ ಸಹಕಾರದಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದೆ. ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ad Widget

Ad Widget
Click to comment

Leave a Reply

ಬಿಗ್ ನ್ಯೂಸ್

ಪುತ್ತೂರು : ಆಲಿಕಲ್ಲು ಸಹಿತ ಭಾರಿ ಗಾಳಿ ಮಳೆ

Ad Widget

Ad Widget

Ad Widget

Ad Widget

ಪುತ್ತೂರು : 2024ರ ಸುಡು ಬಿಸಿಲಿನ ತಾಪಮಾನದ ನಡುವೆ ಇಂದು ಭಾರಿ ಮಳೆಯಾಗಿದೆ.

Ad Widget

Ad Widget

Ad Widget

ಪುತ್ತೂರು ,ಕಡಬ ಸಹಿತ ಆಲಿಕಲ್ಲು ಸಿಡಿಲು ಸಹಿತ ಭಾರಿ ಗಾಳಿ ಮಳೆಯಾಗಿದೆ.

vAd Widget

Ad Widget

Ad Widget

ಕಳೆದ ವರ್ಷ ಮೇ.10ರಂದು ಇದೇ ರೀತಿ ಗಾಳಿ ಮಳೆಯಾಗಿತ್ತು. ಈ ವರ್ಷ 2 ದಿನ ಕಳೆದು ಮಳೆಯ ಭರ್ಜರಿ ಎಂಟ್ರಿಯಾಗಿದೆ.

Ad Widget

Ad Widget

ಮೇ.11ರಂದು ಕಡಬದ ಇಚ್ಲಂಪಾಡಿಯಲ್ಲಿ ಮರಳು ಗಣಿಗಾರಿಕೆಯ ಕಾರ್ಮಿಕರೋರ್ವರು ಸಿಡಿಲಿಗೆ ಬಲಿಯಾಗಿದ್ದಾರೆ.

Ad Widget

Ad Widget

Ad Widget
Continue Reading

ಬಿಗ್ ನ್ಯೂಸ್

Prajwal Revanna | ಪ್ರಜ್ವಲ್ ರೇವಣ್ಣ ವಿಡಿಯೋ ವೈರಲ್ ಹಿಂದೆ ಮಾಜಿ ಶಾಸಕ ಪ್ರೀತಂಗೌಡ ಕೈವಾಡ..? ಪ್ರೀತಂಗೌಡ ಆಪ್ತ ಹಾಗೂ ಕಚೇರಿ ಸಿಬ್ಬಂದಿ ಎಸ್ಐಟಿ ಬಲೆಗೆ

Ad Widget

Ad Widget

Ad Widget

Ad Widget

ಹಾಸನ: ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧ ಕೇಳಿಬರುತ್ತಿರುವ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ವಿಶೇಷ ತನಿಖಾ ಅಧಿಕಾರಿಗಳು (SIT) ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಮಾಜಿ ಶಾಸಕ ಪ್ರೀತಂಗೌಡ ಆಪ್ತ ಲಿಖಿತ್​ ಮತ್ತು ಅವರ ಕಚೇರಿ ಸಿಬ್ಬಂದಿ ಚೇತನ್​​ನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

Ad Widget

Ad Widget

Ad Widget

ಪ್ರಕರಣ ಸಂಬಂಧ ನವೀನ್ ಗೌಡ ಮತ್ತು ಪುಟ್ಟರಾಜು ಎಂಬುವರಿಗಾಗಿ ಅಧಿಕಾರಿಗಳು ಹುಡುಕಾಟ ತೀವ್ರಗೊಳಿಸಿದ್ದಾರೆ.ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ್​ ವಿಡಿಯೋಗಳು ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿದ್ದಂತೆ ಕಳೆದ ತಿಂಗಳು ಏಪ್ರಿಲ್ 23 ರಂದು ಹಾಸನ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

vAd Widget

Ad Widget

Ad Widget

ಈ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ತನಿಖೆಗಾಗಿ ರಾಜ್ಯ ಸರ್ಕಾರ ವಿಶೇಷ ತನಿಖಾ ದಳ (SIT) ರಚಿಸಿತು. ಬಳಿಕ ಪ್ರಕರಣ ಎಸ್​ಐಟಿಗೆ ವರ್ಗಾವಣೆಯಾಯಿತು. ನಂತರ ಎಸ್​ಐಟಿ ಹಲವು ತಂಡಗಳನ್ನು ರಚಿಸಿಕೊಂಡು ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸುತ್ತಿದೆ.ಸದ್ಯ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್​ಐಟಿ ತಂಡ ಹಾಸನದಲ್ಲಿ ಬೀಡು ಬಿಟ್ಟಿದೆ. ಈ ಅಶ್ಲೀಲ ವಿಡಿಯೋಗಳನ್ನು ಹರಿಬಿಟ್ಟವರನ್ನು ವಶಕ್ಕೆ ಪಡೆದುಕೊಳ್ಳುತ್ತಿದೆ.

Ad Widget

Ad Widget

ಇದೀಗ ಅಧಿಕಾರಿಗಳು ಮಾಜಿ ಶಾಸಕ ಪ್ರೀತಂಗೌಡ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಚೇತನ್​ ಹಾಗೂ ಆಪ್ತ ಲಿಖಿತ್​ನನ್ನು ಪೆನ್ ಡ್ರೈವ್ ಇಟ್ಟುಕೊಂಡಿದ್ದ ಆರೋಪದ ಮೇಲೆ ವಶಕ್ಕೆ ಪಡೆದುಕೊಂಡಿದ್ದಾರೆ.

Ad Widget

Ad Widget

Ad Widget
Continue Reading

ಬಿಗ್ ನ್ಯೂಸ್

ಕನ್ನಡ ಹಾಗೂ ತೆಲುಗಿನ ಖ್ಯಾತ ಧಾರಾವಾಹಿ ನಟಿ ಪವಿತ್ರ ಜಯರಾಂ ಭೀಕರ ಅಪಘಾತಕ್ಕೆ ಬಲಿ

Ad Widget

Ad Widget

Ad Widget

Ad Widget

ಹೈದರಾಬಾದ್ ಮೇ 12: ಭೀಕರ ರಸ್ತೆ ಅಪಘಾತಕ್ಕೆ ಕನ್ನಡದ ಕಿರುತೆರೆ ನಟಿಯೊಬ್ಬರು ಸಾವನಪ್ಪಿದ ಘಟನೆ ಇಂದು ಮುಂಜಾನೆ ಹೈದರಾಬಾದ್ ಸಮೀಪದ ಮೆಹಬೂಬ್ ನಗರದಲ್ಲಿ ನಡೆದಿದೆ.

Ad Widget

Ad Widget

Ad Widget

ಮೃತರನ್ನು ಕನ್ನಡದ ರೋಬೋ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾ ರಮಣ ಧಾರಾವಾಹಿಯಲ್ಲಿ ನಟಿಸಿ ಜನಪ್ರಿಯರಾಗಿದ್ದ ನಟಿ ಪವಿತ್ರ ಜಯರಾಂ ಎಂದು ಗುರುತಿಸಲಾಗಿದೆ.ಮೆಹಬೂಬ್‌ ನಗರದಲ್ಲಿ ಪವಿತ್ರಾ ಪ್ರಯಾಣಿಸುತ್ತಿದ್ದ ಕಾರು ಮತ್ತು ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ದುರಂತದಲ್ಲಿ ಪವಿತ್ರಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

vAd Widget

Ad Widget

Ad Widget

Ad Widget

Ad Widget

ಪವಿತ್ರ ಜಯರಾಂ ಅವರು ಮೂಲತಃ ಮಂಡ್ಯ ತಾಲೂಕಿನ ಹನಕೆರೆಯವರು. ಕನ್ನಡದ ರೋಬೋ ಫ್ಯಾಮಿಲಿಯಲ್ಲಿ ಕಿರುತೆರೆಗೆ ಎಂಟ್ರಿಕೊಟ್ಟಿದ್ದರು.ಮೂಲತಃ ಕನ್ನಡಿಗರಾದ ಪವಿತ್ರ ಜಯರಾಂ ತೆಲುಗಿನ ತ್ರಿನಯನಿ ಧಾರವಾಹಿಯಲ್ಲಿ ಜನಪ್ರಿಯರಾಗಿದ್ದರು.

Ad Widget

Ad Widget

Ad Widget

ತೆಲುಗಿನ ತ್ರಿನಯನಿ ಮೂಲಕ ತೆಲುಗರ ಮನೆ ಮಾತಾಗಿದ್ದ ಪವಿತ್ರ ಇಂದು ಮುಂಜಾನೆ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ.

Continue Reading

Trending

error: Content is protected !!

Discover more from Nikhara News

Subscribe now to keep reading and get access to the full archive.

Continue reading

Discover more from Nikhara News

Subscribe now to keep reading and get access to the full archive.

Continue reading