Ad Widget

ಮಣಿಪಾಲ: ಹಾಸ್ಟೆಲ್ ಸಿಗದೆ ಮನನೊಂದು ಪಾಲಿಟೆಕ್ನಿಕ್‌ ವಿದ್ಯಾರ್ಥಿ ಆತ್ಮಹತ್ಯೆ

FB_IMG_1638258392667
Ad Widget

Ad Widget

Ad Widget

ಮಣಿಪಾಲ, ನ 30:  ಮೆಕ್ಯಾನಿಕ್ ಡಿಪ್ಲೋಮಾ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನ. 29 ರ ಸೋಮವಾರ ಮಣಿಪಾಲದಲ್ಲಿ ನಡೆದಿದೆ.

Ad Widget

Ad Widget

Ad Widget

Ad Widget

ಮೃತ ವಿದ್ಯಾರ್ಥಿ ಬೈಂದೂರು ಕಳವಾಡಿಯ ಚಿಕ್ಕಯ್ಯ ಪೂಜಾರಿ ಅವರ ಪುತ್ರ ಮಣಿಪಾಲದ ಈಶ್ವರನಗರದಲ್ಲಿ ಖಾಸಗಿ ಪಾಲಿಟೆಕ್ನಿಕ್ ಕಾಲೇಜಿನ 1ನೇ ವರ್ಷದ ಮೆಕ್ಯಾನಿಕ್ ಡಿಪ್ಲೋಮಾ ಓದುತ್ತಿದ್ದ ವಿದ್ಯಾರ್ಥಿ ಸುನೀಲ್ ಕುಮಾರ್ (18) .

Ad Widget

Ad Widget

Ad Widget

Ad Widget

ಒಂದು ತಿಂಗಳ ಹಿಂದೆ ಕಾಲೇಜು ಪ್ರಾರಂಭವಾದ ಕಾರಣ ಸುನೀಲ್ ಕುಮಾರ್ ಪಿ.ಜಿ ಒಂದರಲ್ಲಿ ವಾಸವಿದ್ದ. ಆದರೆ ಪಿ ಜಿ ಯಲ್ಲಿ ಉಳಿದುಕೊಳ್ಳಲು ಮನಸಿಲ್ಲದಿರುವ ಕಾರಣ ತಂದೆ- ತಾಯಿಯವರಲ್ಲಿ ಹೇಳಿದಾಗ ಅವರು ಮುಂದಿನ ವರ್ಷ ಹಾಸ್ಟೆಲ್ ಸಿಗುತ್ತದೆ ಅಲ್ಲಿಯವರೆಗೂ ಪಿ ಜಿ ಯಲ್ಲಿ ಇರುವಂತೆ ಸಮಾಧಾನಪಡಿಸಿದ್ದರು. ಇದೇ ಚಿಂತೆಯಿಂದ ಅಥವಾ ಇತರೆ ಯಾವುದೋ ಹೇಳೀಕೊಳ್ಳಲಾಗದ ಕಾರಣದಿಂದ ಮನನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ನ.29 ರ ಬೆಳಿಗ್ಗೆ ತಾನು ವಾಸವಿದ್ದ ಪಿಜಿ ಯ ಕೋಣೆಯ ಫ್ಯಾನಿಗೆ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತನ ಚಿಕ್ಕಪ್ಪ ದೂರು ನೀಡಿದ್ದಾರೆ.

ಮಣಿಪಾಲ ಪೊಲೀಸ್ ಠಾಣೆ ಯುಡಿಆರ್ ಕ್ರಮಾಂಕ 40/2021 ಕಲಂ: 174 ಸಿ ಆರ್ ಪಿ.ಸಿಯಂತೆ ಪ್ರಕರಣ ದಾಖಲಾಗಿದೆ.

Ad Widget

Ad Widget
Ad Widget

Leave a Reply

Recent Posts

Belthangady | ಕುತಂತ್ರಿ ಬುದ್ದಿ ಬಿಟ್ಟು ಚುನಾವಣೆಯನ್ನು ಚುನಾವಣೆಯ ರೀತಿ ಎದುರಿಸಿ – ಜನಾರ್ಧನ ಪೂಜಾರಿಗೆ ಹಿಂದೂ ವಿರೋಧಿಯೆಂದು ಅಪಪ್ರಚಾರ ಮಾಡಿದ ತಂಡವೇ ಬೆಳ್ತಂಗಡಿಯ ರಕ್ಷಿತ್ ಶಿವರಾಂ ಗೂ ಮಾಡುತ್ತಿದೆ : ಖಡಕ್ ಎಚ್ಚರಿಕೆ ಕೊಟ್ಟ ‘ನಮ ಬಿಲ್ಲವೆರ್’

error: Content is protected !!
%d bloggers like this: