Ad Widget

ಶಬರಿಮಲೆ : ಅಯ್ಯಪ್ಪ ಸ್ವಾಮಿಗೆ ಗೋಗಲ್ ಪೇ ಮೂಲಕ ಕಾಣಿಕೆ ಸಲ್ಲಿಸಲು ಅವಕಾಶ

Ad Widget

Ad Widget

ಶಬರಿಮಲೆ: ಶಬರಿಮಲೆ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಅನುಕೂಲ ಕಲ್ಪಿಸುವ ಉದ್ದೇಶಸಿಂದ ತಿರುವಾಂಕೂರು ದೇವಸ್ವಂ ಮಂಡಳಿಯು ‘ಗೂಗಲ್ ಪೇ‘ ಮೂಲಕ ಕಾಣಿಕೆ ಸಲ್ಲಿಸಲು ಅವಕಾಶ ಕಲ್ಪಿಸಿದೆ.

Ad Widget

Ad Widget

Ad Widget

Ad Widget

ಹಿಂದಿನ ವರ್ಷಗಳಂತೆ ಈ ವರ್ಷವೂ ಟಿಡಿಬಿ ತನ್ನ ಅಧಿಕೃತ ಧನಲಕ್ಷ್ಮಿ ಬ್ಯಾಂಕ್‌ನ ಸಹಯೋಗದಲ್ಲಿ ಡಿಜಿಟಲ್ ಪಾವತಿಯ ಈ ವ್ಯವಸ್ಥೆ ಮಾಡಿದೆ. ಇದಕ್ಕಾಗಿ ಸನ್ನಿಧಾನಂ, ದೇವಾಲಯದ ಸಂಕೀರ್ಣ ಮತ್ತು ನಿಲಕ್ಕಲ್‌ ತಪ್ಪಲಿನ ಹಲವು ಸ್ಥಳಗಳಲ್ಲಿ ಕ್ಯೂಆರ್‌ ಕೋಡ್‌ ಅನ್ನು ಪ್ರದರ್ಶಿಸಲಾಗಿದೆ.

Ad Widget

Ad Widget

Ad Widget

Ad Widget

ಇಲ್ಲಿಯವರೆಗೆ ವಿವಿಧೆಡೆ 22 ಕ್ಯೂಆರ್‌ ಕೋಡ್‌ಗಳನ್ನು ಅಳವಡಿಸಲಾಗಿದೆ. ಶಬರಿಮಲೆ ಯಾತ್ರೆಯ ಮಾರ್ಗದ ವಿವಿಧ ಸ್ಥಳಗಳಲ್ಲಿ ಇನ್ನೂ ಹೆಚ್ಚಿನ ಕ್ಯೂಆರ್‌ ಕೋಡ್‌ಗಳನ್ನು ಪ್ರದರ್ಶಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಟಿಡಿಬಿ ಕಾರ್ಯನಿರ್ವಾಹಕ ಅಧಿಕಾರಿ ವಿ. ಕೃಷ್ಣಕುಮಾರ್ ವಾರಿಯರ್ ಹೇಳಿದ್ದಾರೆ.

Ad Widget

Leave a Reply

Recent Posts

error: Content is protected !!
%d bloggers like this: