Ad Widget

ವಿಟ್ಲ : ವಿದ್ಯುತ್‌ ಶಾಕ್‌ ತಗುಲಿ ಬಾಲಕ ಮೃತ್ಯು – ಸಾವಿನ ಸುತ್ತ ಅನುಮಾನ

WhatsApp Image 2022-11-29 at 12.37.45
Ad Widget

Ad Widget

Ad Widget

ವಿಟ್ಲ: ವಿದ್ಯುತ್ ಶಾಕ್ ತಗುಲಿ ಬಾಲಕನೋರ್ವ ಮೃತಪಟ್ಟ ಘಟನೆ ಮಂಜೇಶ್ವರ ತಾಲೂಕಿನ ಎಣ್ಮಕಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡ್ಯನಡ್ಕದ ಸಾಯ ಎಂಬಲ್ಲಿ ನ.28ರಂದು ರಾತ್ರಿ ನಡೆದಿದೆ.

Ad Widget

Ad Widget

Ad Widget

Ad Widget

ಕಾಸರಗೋಡು ಜಿಲ್ಲೆಗೆ ಸೇರಿದ ಎಣ್ಮಕಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡ್ಯನಡ್ಕ ಸಮೀಪದ ಒಂದನೇ ವಾರ್ಡ್ ಸಾಯ ನಿವಾಸಿನಾರಾಯಣ ನಾಯ್ಕ ಎಂಬವರ ಪುತ್ರ ಜಿತೇಶ್ (17 ವ.) ಮೃತ ಬಾಲಕ. ಈತ ಕಾಟುಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಹೈಯರ್ ಸೆಕೆಂಡರಿ ಶಾಲೆಯ ಪ್ಲಸ್ ವನ್ ವಿದ್ಯಾರ್ಥಿ.

Ad Widget

Ad Widget

Ad Widget

Ad Widget

ಮೋಟಾರ್ ಪಂಪ್ ಆಫ್ ಮಾಡಲು ತೆರಳಿದ್ದ ಸಂದರ್ಭದಲ್ಲಿ ಬಾಲಕನಿಗೆ ವಿದ್ಯುತ್ ಶಾಕ್ ತಗಲಿದೆ. ಮನೆಯವರು ಹಾಗೂ ಸ್ಥಳೀಯರು ವಿಟ್ಲದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ ಎಂದು ಬಾಲಕನ ಮನೆಯವರು ಪೊಲೀಸರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.

ಆದರೇ ಹಂದಿ ಹಿಡಿಯಲು ಅಕ್ರಮವಾಗಿ ಗದ್ದೆಯಲ್ಲಿ ವಿದ್ಯುತ್ ಅಳವಡಿಸುರುವುದೇ ಘಟನೆಗೆ ಕಾರಣವೆಂದು ಸ್ಥಳೀಯವಾಗಿ ಆರೋಪಗಳು ಕೇಳಿ ಬಂದಿದ್ದು, ಪೊಲೀಸರು ಸೂಕ್ತ ಕ್ರಮಕೈಗೊಳ್ಳಬೇಕೆಂದು ನಾಗರಿಕರು ಒತ್ತಾಯಿಸಿದ್ದಾರೆ.

Ad Widget

Ad Widget

ಮೃತದೇಹವನ್ನು ವಿಟ್ಲ ಸಮುದಾಯ ಆರೋಗ್ಯಕೇಂದ್ರದ ಶವಗಾರದಲ್ಲಿ ಇಡಲಾಗಿದ್ದು, ಬದಿಯಡ್ಕ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಮಾಹಿತಿ ಸಂಗ್ರಹಿಸಿದ್ದಾರೆ. ಮೃತನು ತಂದೆ ನಾರಾಯಣ ನಾಯ್ಕ, ತಾಯಿ ಪದ್ಮಾವತಿ ಎಂಬಿವರನ್ನು ಅಗಲಿದ್ದಾರೆ. ಈತನ ಓರ್ವ ಸಹೋದರಿ ಹರಿಣಾಕ್ಷಿ ಈ ಹಿಂದೆಯೇ ನಿಧನರಾಗಿದ್ದರು

UiDAI Recruitment 2022 : ಡಿಗ್ರಿ ಪೂರ್ತಿಗೊಳಿಸಿದವರಿಗೆ ಅಧಾರ್ ಕಾರ್ಡ್ ನಲ್ಲಿ ಉದ್ಯೋಗ – ಇಲ್ಲಿದೆ ಅರ್ಜಿ ಸಲ್ಲಿಸುವ ವಿವರ

Ad Widget

Leave a Reply

Recent Posts

ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಘೋಷಿಸಿರುವ 4 ಗ್ಯಾರಂಟಿ ಯೋಜನೆಗಳಿಗೆ ಸಿಗುತ್ತಿರುವ ಸ್ಪಂದನೆಯಿಂದ ಕಂಗೆಟ್ಟಿರುವ ಬಿಜೆಪಿ, ಉರಿ ನಂಜೇಗೌಡರಂತಹ ಕಾಲ್ಪನಿಕ ವಿಚಾರಗಳ ಮೂಲಕ ಜನರ ದಾರಿ ತಪ್ಪಿಸಲು ಯತ್ನಿಸುತ್ತಿದೆ : ಅಮಳ ರಾಮಚಂದ್ರ  

error: Content is protected !!
%d bloggers like this: