Ad Widget

ಕಡಬ: ಅನ್ಯಕೋಮಿನ ಯುವಕರ ಜತೆ ರೂಮಿನಲ್ಲಿ ಹಿಂದೂ ಯುವತಿ – ಸ್ಥಳೀಯರ ಕೈಗೆ ಸಿಕ್ಕಿಹಾಕಿಕೊಂಡ ಯುವತಿ, ಯುವಕರು ಪರಾರಿ

ಚಿತ್ರ : ಸಾಂದರ್ಭಿಕ
Ad Widget

Ad Widget

Ad Widget

ಆಲಂಕಾರು: ಹಿಂದೂ ಯುವತಿಯೋರ್ವಳು ಅನ್ಯಕೋಮಿನ ಯುವಕನ ಜತೆಗಿದ್ದ ಹಾಗೂ ಈ ಮಾಹಿತಿ ಸ್ಥಳೀಯರಿಗೆ ದೊರಕುತ್ತಲೇ ಎಚ್ಚೆತ್ತ ಯುವಕ , ಯುವತಿಯನ್ನು ಬಿಟ್ಟು ಪರಾರಿಯಾದ ಘಟನೆ ಕಡಬ ತಾಲೂಕಿನ ಕೊಂತೂರು ಪೆರಾಬೆ ಗ್ರಾಮದ ಕೋಚಕಟ್ಟೆಯಲ್ಲಿ ರವಿವಾರ ಸಂಜೆ ನಡೆದಿದೆ.

Ad Widget

Ad Widget

Ad Widget

Ad Widget

Ad Widget

ಹಿಂದೂ ಯುವತಿ ಕಾಸರಗೋಡು ಜಿಲ್ಲೆಯ ಮಂಜೇಶ್ವರದವಳೆಂದು ತಿಳಿದು ಬಂದಿದೆ. ಆಕೆಯ ಜತೆಗಿದ್ದ ಯುವಕ ಕೊಣಾಜೆ ಸಮೀಪದ ಮುಡಿಪುನವ ಎನ್ನಲಾಗಿದೆ. ಈತ ಅನ್ಯ ಕೋಮಿನವನಾಗಿದ್ದು, ಪ್ರಸ್ತುತ ಆತ ಕೆಲಸದ ನಿಮಿತ್ತ ಕೊಂತೂರು ಪೆರಾಬೆ ಕ್ರಾಮದ ಕೋಚಕಟ್ಟೆಯಲ್ಲಿ ಬಾಡಿಗೆ ರೂಮಿನಲ್ಲಿದ್ದ. ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾದ ಈ ಹಿಂದೂ ಯುವತಿ ಬಳಿಕ ಈ ಯುವಕನ ಜತೆ ನಿರಂತರ ಸಂಪರ್ಕದಲ್ಲಿದ್ದಳು ಎಂದು ಹೇಳಲಾಗುತ್ತಿದೆ.

Ad Widget

Ad Widget

Ad Widget

Ad Widget

Ad Widget

ರವಿವಾರ ಆ ಯುವತಿಯನ್ನು ಕೋಚಕಟ್ಟೆಯ ತನ್ನ ರೂಮಿಗೆ ಆ ಯುವಕ ಬರಮಾಡಿಕೊಂಡಿದ್ದ. ಇದನ್ನು ಸ್ಥಳೀಯರು ಗಮನಿಸಿ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರಿಗೆ ತಿಳಿಸಿದ್ದಾರೆ. ಹಿಂಜಾವೇ ಯುವಕರು ಜೋಡಿಯಿದ್ದ ರೂಮಿನ ಬಳಿ ಬರುತ್ತಿದ್ದಂತೆ, ಯುವಕನ ಸ್ತಳೀಯ ಸ್ನೇಹಿತನೊಬ್ಬ ಈ ಮಾಹಿತಿಯನ್ನು ಅವನಿಗೆ ರವಾನಿಸಿದ್ದಾನೆ. ಕೂಡಲೇ ಎಚ್ಚೆತ್ತ ಆತ ಯುವತಿಯನ್ನು ಹಿಂಬಾಗಿನ ಮೂಲಕ ಹೊರಗೆ ಕಳುಹಿಸಿ ಪರಾರಿಯಾಗಿದ್ದಾನೆ.

Gold Rate Today : ಮಂಗಳವಾರ ಚಿನ್ನದ ಬೆಲೆ ತಟಸ್ಥ – ಬೆಳ್ಳಿ ದರ ಇಳಿಕೆ

Ad Widget

Ad Widget

Ad Widget

Ad Widget

ಆದರೇ ಯುವತಿಗೆ ಊರಿನ ಪರಿಚಯ ಅಷ್ಟಾಗಿ ಇರದ ಹಿನ್ನಲೆಯಲ್ಲಿ ತಪ್ಪಿಸಿಕೊಂಡು ಹೋಗಲು ಸಾಧ್ಯವಾಗದೇ ಹಿಂಜಾವೇ ಕಾರ್ಯಕರ್ತರ ಕೈಗೆ ಸಿಕ್ಕಿ ಬಿದ್ದಿದ್ದಾಳೆ ಎನ್ನಲಾಗಿದೆ . ಜಾಗರಣ ವೇದಿಕೆಯ ಕಾರ್ಯಕರ್ತರು ಯುವತಿಯ ಬಗ್ಗೆ ವಿಚಾರಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಕಡಬ ಪೊಲೀಸರು ಯುವತಿಯನ್ನು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿ ಮನೆಗೆ ಕಳುಹಿಸುವ ವ್ಯವಸ್ಥೆ ಮಾಡಿದರು.

ಇಬ್ಬರು ಯುವಕರಿದ್ದರು!

ಸ್ಥಳೀಯರ ಮಾಹಿತಿ ಪ್ರಕಾರ ರೂಮಿನಲ್ಲಿ ಇಬ್ಬರು ಅನ್ಯಕೋಮಿನ ಯುವಕರಿದ್ದರು ಎನ್ನಲಾಗಿದ್ದು, ಯುವತಿಯನ್ನು ಕರೆತಂದ ಯುವಕನ ಹೆಸರು ಸವಾದ್ ಎಂದು ತಿಳಿಸಿದ್ದಾರೆ. ಅವರ ಮೂಲದ ಪ್ರಕಾರ ರೂಮಿನಲ್ಲಿದ್ದ ಇಬ್ಬರೂ ಯುವಕರು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

UiDAI Recruitment 2022 : ಡಿಗ್ರಿ ಪೂರ್ತಿಗೊಳಿಸಿದವರಿಗೆ ಅಧಾರ್ ಕಾರ್ಡ್ ನಲ್ಲಿ ಉದ್ಯೋಗ – ಇಲ್ಲಿದೆ ಅರ್ಜಿ ಸಲ್ಲಿಸುವ ವಿವರ

Ad Widget

Leave a Reply

Recent Posts

5 guarantee | ಖಚಿತವಾದ ಪಂಚ ಯೋಜನೆಗಳು: ಬಡವರ-ಮಧ್ಯಮ ವರ್ಗದವರ ಕಲ್ಯಾಣಕ್ಕೆ ಕ್ರಾಂತಿಕಾರಕ ಮುನ್ನುಡಿ ಬರೆದ ಕಾಂಗ್ರೆಸ್ ಸರ್ಕಾರ – ಕಿಕ್ಕಿರಿದ ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯರಿಂದ ಘೋಷಣೆ : 5 ಯೋಜನೆಗಳ ಪೂರ್ತಿ ವಿವರ ಇಲ್ಲಿದೆ : ನಳಿನ್, ಸಿ.ಟಿ.ರವಿ, ಬಜರಂಗದಳದ ಪದವಿದರರಿಗೂ ನಮ್ಮ ಯೋಜನೆ ಫ್ರೀ ಎಂದು ಕಾಲೆಳೆದ ಕಾಂಗ್ರೇಸ್..!

error: Content is protected !!
%d bloggers like this: