Connect with us

ರಾಷ್ಟ್ರೀಯ

Covid Vaccine Side Effect | ಕೊರೊನಾ ಲಸಿಕೆಯಿಂದ ಉಂಟಾಗುವ ದುಷ್ಪರಿಣಾಮಗಳಿಗೆ ಸರ್ಕಾರವನ್ನು ಹೊಣೆ ಮಾಡಲು ಆಗುವುದಿಲ್ಲ – ಲಸಿಕೆ ತೆಗೆದುಕೊಳ್ಳುವಂತೆ ತಾನು ಯಾವತ್ತೂ ಯಾವುದೇ ಪ್ರಜೆಯನ್ನು ಒತ್ತಾಯಿಸಿಲ್ಲ : ಸುಪ್ರೀಂ ಕೋರ್ಟ್ ಗೆ ಕೇಂದ್ರ

Ad Widget

Ad Widget

ನವದೆಹಲಿ: ಕೊರೊನಾ ಲಸಿಕೆಯಿಂದ (Covid Vaccine Side Effect ) ಉಂಟಾಗುವ ದುಷ್ಪರಿಣಾಮಗಳಿಗೆ ಸರ್ಕಾರವನ್ನು ಹೊಣೆ ಮಾಡಲು ಆಗುವುದಿಲ್ಲ ಎಂದು ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರ್ಕಾರ ಸಲ್ಲಿರುವ ಅಫಿಡೆವಿಟ್‌ನಲ್ಲಿ ಹೇಳಿದೆ.

Ad Widget

Ad Widget

Ad Widget

Ad Widget

ಲಸಿಕೆ ತೆಗೆದುಕೊಳ್ಳುವಂತೆ ತಾನು ಯಾವತ್ತೂ ಯಾವುದೇ ಪ್ರಜೆಯನ್ನು ಒತ್ತಾಯಿಸಿಲ್ಲ ಎಂದು ಲಸಿಕೆ ಸಂಬಂಧಿ ಸಾವಿಗೆ ಪರಿಹಾರ ಕೋರಿ ಸಲ್ಲಿಸಲಾಗಿರುವ ಅರ್ಜಿಗೆ ಪ್ರತಿಯಾಗಿ ಸಲ್ಲಿಸಿದ ಅಫಿದಾವಿತ್ ನಲ್ಲಿ ಸಚಿವಾಲಯ ಹೇಳಿದೆ. ಲಸಿಕೆ ತೆಗೆದುಕೊಳ್ಳುವುದು ಐಚ್ಛಿಕವಾಗಿತ್ತು ಎಂದು ಅದು ಸ್ಪಷ್ಟಪಡಿಸಿದೆ.

Ad Widget

Ad Widget

Ad Widget

ಒಂದು ವೇಳೆ ಲಸಿಕೆ ನೀಡಿದ ನಂತರ ವ್ಯಕ್ತಿ ಮೃತಪಟ್ಟರೆ, ಅಂತಹ ಪ್ರಕರಣಗಳಲ್ಲಿ ಪರಿಹಾರಕ್ಕಾಗಿ ಅರ್ಜಿದಾರರು ಸಿವಿಲ್‌ ಕೋರ್ಟ್‌ನಲ್ಲಿ ದಾವೆ ಹೂಡಬಹುದಾಗಿದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
ಕಳೆದ ವರ್ಷ ಕೊರೊನಾ ಲಸಿಕೆ ನೀಡಿದ ನಂತರ ಇಬ್ಬರು ಯುವತಿಯರು ಮೃತಪಟ್ಟ ಹಿನ್ನೆಲೆಯಲ್ಲಿ ಅವರು ಪೋಷಕರು ಸಲ್ಲಿಸಿರುವ ಅರ್ಜಿಗೆ ಪ್ರತಿಕ್ರಿಯೆಯಾಗಿ ಕೇಂದ್ರ ಸರ್ಕಾರ ಈ ಅಫಿಡೆವಿಟ್‌ ಸಲ್ಲಿಸಿದೆ.

Ad Widget

ವೈದ್ಯಕೀಯ ಪ್ರಯೋಗಗಳ ಮೂಲಕ ಲಸಿಕೆಯ ಪರೀಕ್ಷೆ ನಡೆಯುತ್ತಿರುವಾಗ ಸಾವು ಸಂಭವಿಸಿದರೆ ಲಸಿಕೆಯ ಉತ್ಪಾದಕರು ಮಾತ್ರ ಪರಿಹಾರ ನೀಡಬಹುದಾಗಿದೆ ಎಂದು ಅಫಿದಾವಿತ್ ಹೇಳಿದೆ. ಲಸಿಕೆ ಒಮ್ಮೆ ಮಾರುಕಟ್ಟೆಗೆ ಬಂದ ಬಳಿಕ ಅದನ್ನು ಪಡೆದು ಸಾವು ಸಂಭವಿಸಿದರೆ ಜನರು ವೈಯಕ್ತಿಕ ನೆಲೆಯಲ್ಲಿ ಸಿವಿಲ್ ನ್ಯಾಯಾಲಯಗಳಲ್ಲಿ ಪರಿಹಾರ ಕೋರಬೇಕು ಎಂದು ಸರಕಾರ ಹೇಳಿದೆ.

Ad Widget

Ad Widget
Click to comment

Leave a Reply

ಅಪರಾಧ

Dowry Harasment: ʼಪ್ರತಿಯೊಬ್ಬರಿಗೂ ಹಣ ಬೇಕು ಮತ್ತು ಹಣ ಎಲ್ಲಕ್ಕಿಂತ ಪರಮೊಚ್ಚʼ ಡೆತ್ ನೋಟ್ ಬರೆದಿಟ್ಟು ವರದಕ್ಷಿಣೆ ಕಿರುಕುಳಕ್ಕೆ ಒಳಗಾದ ಯುವ ವೈದ್ಯೆ ಆತ್ಮಹತ್ಯೆ – ಅಷ್ಟಕ್ಕೂ ವರನ ಮನೆಯವರು ಇಟ್ಟ ಡಿಮ್ಯಾಂಡ್ ಎಷ್ಟು ಗೊತ್ತೆ ?

Ad Widget

Ad Widget

ತಿರುವನಂತಪುರಂ : ಕಳೆದ ವರ್ಷ ಕೇರಳದಲ್ಲಿ ದೊಡ್ಡ ಅಭಿಯಾನಕ್ಕೆ ಕಾರಣವಾಗಿದ್ದ ವರದಕ್ಷಿಣೆ ಕಿರುಕುಳ ಮತ್ತೆ ಆ ರಾಜ್ಯದಲ್ಲಿ ಸದ್ದು ಮಾಡುತ್ತಿದೆ. ಇದಕ್ಕೆ ಕಾರಣವಾಗಿರುವುದು ಎರಡು ದಿನಗಳ ಹಿಂದೆ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಕೇರಳದ (Kerala) ಯುವ ವೈದ್ಯೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವುದು. ಮೃತಳನ್ನು ಶಹನಾ (Shahana) (26) ಎಂದು ಗುರುತಿಸಲಾಗಿದೆ̤ ಈಕೆಯ ಆತ್ಮಹತ್ಯೆಗೆ ಪ್ರಚೊಧನೆ ನೀಡಿದ ಆರೋಪದಡಿ ಆಕೆಯ ಬಾಯ್ ಫ್ರೆಂಡ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Ad Widget

Ad Widget

Ad Widget

Ad Widget


ಶಹಾನಾ ತಿರುವನಂತಪುರಂ ಮೆಡಿಕಲ್ ಕಾಲೇಜಿನ ಸರ್ಜರಿ ವಿಭಾಗದ ಪಿಜಿ ವಿದ್ಯಾರ್ಥಿನಿ. ಈಕೆಯ ಮೃತ ದೇಹ ಮಂಗಳವಾರ ಬೆಳಗ್ಗೆ ಕಾಲೇಜ್ ಬಳಿಯ ಬಾಡಿಗೆ ಅಪಾರ್ಟ್ಮೆಂಟ್ನಲ್ಲಿ ಪತ್ತೆಯಾಗಿದೆ. ಡಾ. ಸಹನಾ, ತಮ್ಮ ತಾಯಿ ಮತ್ತು ಇಬ್ಬರು ಒಡಹುಟ್ಟಿದವರ ಜತೆ ವಾಸವಿದ್ದರು. ಗಲ್ಫ್ನಲ್ಲಿ ಕೆಲಸ ಮಾಡುತ್ತಿದ್ದ ಅವರ ತಂದೆ ಎರಡು ವರ್ಷಗಳ ಹಿಂದೆ ಮೃತಪಟ್ಟಿದ್ದರು. ಅವರು ಡಾ. ಇಎ ರುವಾಯಿಸ್ನನ್ನು ಪ್ರೀತಿಸುತ್ತಿದ್ದರು. ಇಬ್ಬರೂ ಮದುವೆಯಾಗಲು ನಿರ್ಧರಿಸಿದ್ದರು.
ಬಳಿಕ ಆ ಯುವಕನ ಕುಟುಂಬ ವರದಕ್ಷಿಣೆಗೆ ಡಿಮ್ಯಾಂಡ್ ಮಾಡಿದ ಹಿನ್ನಲೆಯಲ್ಲಿ ಅ ಮದುವೆ ಮುರಿದು ಬಿದ್ದಿತ್ತು. ಇದರಿಂದ ಮಾನಸಿಕ ಖಿನ್ನತೆ ಅನುಭವಿಸಿದ ಅಕೆ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಆಕೆಯ ಸಂಬಂಧಿಕರು ಆರೋಪಿಸಿದ್ದಾರೆ. ಈ ವಿಚಾರ ಕೇರಳದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿದೆ. ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ (Veena George) ಅವರು ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸೂಚಿಸಿದ್ದಾರೆ.
ತರುವಾಯ, ವೈದ್ಯಕೀಯ ಕಾಲೇಜು ಪೊಲೀಸರು ತಿರುವನಂತಪುರಂನ ಸರ್ಕಾರಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಶಹಾನಾ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅದೇ ಸಂಸ್ಥೆಯಲ್ಲಿ ಪಿಜಿ ವಿದ್ಯಾರ್ಥಿಯಾಗಿರುವ ಯುವಕ ಪ್ರಕರಣದ ಆರೋಪಿ. ಈತ ಮೂಳೆ ಚಿಕಿತ್ಸೆಯಲ್ಲಿ ಪಿಜಿ ಮಾಡುತ್ತಿರುವ ವೈದ್ಯ.ಈತನ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಮತ್ತು ವರದಕ್ಷಿಣೆಗಾಗಿ ಕಿರುಕುಳ ಪ್ರಕರಣ ದಾಖಲಾಗಿದೆ.
ಸದ್ಯ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ನಾವು ದಾಖಲಿಸಿಕೊಂಡಿರುವ ವಿವಿಧ ಹೇಳಿಕೆಗಳ ಸತ್ಯಾಸತ್ಯತೆಯನ್ನು ಪರಿಶೀಲಿಸಬೇಕಾಗಿದೆ. ಆ ಬಳಿಕವಷ್ಟೇ ಯುವಕನ ಬಂಧನ ಸೇರಿದಂತೆ ಮುಂದಿನ ಪ್ರಕ್ರಿಯೆಗಳ ಕುರಿತಾಗಿ ನಿರ್ಧರಿಸಲಾಗುವುದು” ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಆರಂಭದಲ್ಲಿ ಅಸಹಜ ಸಾವು ಎಂದು ಶಹನಾ ಸಾವಿನ ಪ್ರಕರಣ ದಾಖಲಿಸಿಕೊಂಡಿದ್ದರು. ಆದರೆ ಶಹಾನಾ ಅವರ ಕುಟುಂಬಸ್ಥರು ದೂರು ನೀಡಿದ ಬಳಿಕ ಅದರಂತೆ ಐಪಿಸಿ ಸೆಕ್ಷನ್ಗಳನ್ನು ಬದಲಾಯಿಸಿದರು.

Ad Widget

Ad Widget

Ad Widget

ವರದಕ್ಷಿಣೆಯಾಗಿ 150 ಪವನ್ ಚಿನ್ನ, ಐಷಾರಾಮಿ BMW ಕಾರು ಮತ್ತು 15 ಎಕ್ರೆ ಜಮೀನು ನೀಡುವಂತೆ ಆರೋಪಿ ಕುಟುಂಬ ಬೇಡಿಕೆಯಿಟ್ಟಿತ್ತು. ಆದರೆ, ಶಹನಾಳ ಮನೆಯವರಿಗೆ ಅಷ್ಟು ದೊಡ್ಡ ಬೇಡಿಕೆಯನ್ನು ಈಡೇರಿಸಲು ಸಾಧ್ಯವಾಗಿಲ್ಲ . ಈ ಬಳಿಕ ವೈದ್ಯಕೀಯ ಪಿಜಿ ವೈದ್ಯರ ಸಂಘದ ಪ್ರತಿನಿಧಿಯೂ ಆಗಿದ್ದ ಆರೋಪಿ ವೈದ್ಯ ಶಹಾನಾ ಜೊತೆಗಿನ ಸಂಬಂಧವನ್ನು ಕಡಿತಗೊಳಿಸಿದ್ದಾನೆ.
ಪೊಲೀಸರು ಮೃತಳು ವಾಸ್ತವ್ಯವಿದ್ದ ಕೊಠಡಿಯಿಂದ ಡೆತ್ ನೋಟ್ ಅನ್ನು ವಶಕ್ಕೆ ಪಡೆದಿದ್ದಾರೆ. ಅದರಲ್ಲಿ “ಪ್ರತಿಯೊಬ್ಬರಿಗೂ ಹಣ ಬೇಕು ಮತ್ತು ಹಣ ಎಲ್ಲಕ್ಕಿಂತ ಪರಮೊಚ್ಚʼ ಎಂದು ಬರೆದು ಕೊಂಡಿದ್ದಾಳೆ . ತಾನೇ ಇಷ್ಟಪಟ್ಟು ಆಯ್ಕೆ ಮಾಡಿಕೊಂಡ ಗೆಳೆಯನ ಜತೆ ಮದುವೆಗೆ ಸಿದ್ಧತೆ ನಡೆಸಿದ್ದ ಡಾ. ಸಹನಾಗೆ ಇದು ಭಾರಿ ಆಘಾತ ಉಂಟುಮಾಡಿತ್ತು. ಇದರಿಂದ ತೀವ್ರ ನೊಂದಿದ್ದ ಸಹನಾ, ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬದವರು ಮತ್ತು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ

Ad Widget
Continue Reading

ರಾಷ್ಟ್ರೀಯ

Divorce under Hindu Marriage Act : ಹಿಂದು ವಿವಾಹ ಕಾಯ್ದೆಯಡಿ ವಿಚ್ಛೇದನ ಪಡೆಯಲು ʼಈʼ ನಿಯಮ ಪಾಲನೆ ಕಡ್ಡಾಯ – ಕೊರ್ಟು ಮಹತ್ವದ ಆದೇಶ ; ಏನದು ನಿಯಮ ?

Ad Widget

Ad Widget

ಬೆಂಗಳೂರು: ಹಿಂದು ವಿವಾಹ ಕಾಯ್ದೆಯಡಿ ಪರಸ್ಪರ ಸಮ್ಮತಿಯ ಮೇರೆಗೆ ದಂಪತಿಗಳು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರೂ ವಿಚಾರಣಾ ನ್ಯಾಯಾಲಯ ಅರ್ಜಿಯನ್ನು ಏಕಾಏಕಿ ವಜಾಗೊಳಿಸದೆ 18 ತಿಂಗಳು ಕಾಯಬೇಕಾಗುತ್ತದೆ ಎಂದು ಹೈಕೋರ್ಟ್ ತಿಳಿಸಿದೆ ವಿಚ್ಛೇದನದ ಅರ್ಜಿ ವಜಾಗೊಳಿಸಿದ್ದ ವಿಚಾರಣಾ ಕೋರ್ಟ್ ಆದೇಶವನ್ನು ರದ್ದು ಮಾಡಿದ ನ್ಯಾ.ಕೆ.ಎಸ್. ಮುದ್ಗಲ್, ನ್ಯಾ ಕೆ.ವಿ.ಅರವಿಂದ ಅವರಿದ್ದ ಪೀಠವು ದಂಪತಿಗೆ ಮಧ್ಯಸ್ಥಿಕೆ ಕೇಂದ್ರ ಸಂರ್ಪಕಿಸಲು ಸೂಚಿಸಿದೆ.
ಮಧ್ಯಸ್ಥಿಕೆ ಕೇಂದ್ರ ವಿಚಾರಣಾ ನ್ಯಾಯಾಲಯಕ್ಕೆ ಮಧ್ಯಸ್ಥಿಕೆ ವರದಿಯನ್ನು ಸಲ್ಲಿಸಬೇಕು. ಆ ವರದಿ ಆಧರಿಸಿ ವಿಚಾರಣಾ ನ್ಯಾಯಾಲಯ ಕಾನೂನು ಪ್ರಕಾರ ವಿಚ್ಛೇದನ ಅರ್ಜಿಯನ್ನು ಇತ್ಯರ್ಥ ಪಡಿಸಬಹುದು ಎಂದು ಆದೇಶಿಸಿದೆ. ಪಕ್ಷಗಾರರ ಮನವಿ ಇಲ್ಲದೆ ವಿಚಾರಣಾ ನ್ಯಾಯಾಲಯ ತನ್ನಷ್ಟಕ್ಕೆ ಅರ್ಜಿಯನ್ನು ವಜಾಗೊಳಿಸಬಾರದು ಎಂದೂ ಸಹ ಪೀಠ ಹೇಳಿದೆ.
ಹಿಂದು ವಿವಾಹ ಕಾಯ್ದೆಯ ಸೆಕ್ಷನ್ 13ಬಿ ಅನ್ವಯ, ದಂಪತಿಗಳು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸುವ ಮುನ್ನ ಈ ಕೆಳಗಿನ ಸೂಚನೆಗಳನ್ನು ಪಾಲಿಸಬೇಕು ಎಂದು ನ್ಯಾಯಪೀಠ ಆದೇಶಿಸಿದೆ.

Ad Widget

Ad Widget

Ad Widget

Ad Widget
  1. 1ವರ್ಷ ಪ್ರತ್ಯೇಕವಾಗಿ ವಾಸವಿರಬೇಕು. ಪಕ್ಷಗಾರರು ಜತೆಯಲ್ಲಿ ವಾಸ ಮಾಡುವಂತಿಲ್ಲ
  2. ಪರಸ್ಪರ ವಿವಾಹ ಸಂಬಂಧ ಮುರಿದುಕೊಳ್ಳಲು ಒಪ್ಪಿರಬೇಕು
  3. ಅರ್ಜಿ ಸಲ್ಲಿಸಿದ ಆರು ತಿಂಗಳವರೆಗೆ ಅವರು ಆ ಅರ್ಜಿಯನ್ನು ನ್ಯಾಯಾಲಯದ ಮುಂದೆ ಮಂಡಿಸುವಂತಿಲ್ಲ
    ಆದರೆ, ಈ ಪ್ರಕರಣದಲ್ಲಿ ಅರ್ಜಿಯನ್ನು ವಿಚಾರಣಾ ನ್ಯಾಯಾಲಯ ಕೇವಲ 9 ತಿಂಗಳಿಗೆ ವಜಾಗೊಳಿಸಿದೆ. ನಿಗದಿಯಂತೆ ಪ್ರಕರಣದ ಇತ್ಯರ್ಥಕ್ಕೆ 18 ತಿಂಗಳು ಕಾಲಾವಕಾಶ ಇದೆ. ಅದಕ್ಕೂ ಹೆಚ್ಚಾಗಿ ಸೆಕ್ಷನ್ 13 ಬಿ(2) ನಿಯಮದ ಪಾಲನೆ ಆಗಿಲ್ಲ. ಹಾಗಾಗಿ ವಿಚಾರಣಾ ನ್ಯಾಯಾಲಯ ತಪ್ಪೆಸಗಿದೆ ಎಂದು ನ್ಯಾಯಪೀಠ ಹೇಳಿದೆ.
    ಪ್ರಕರಣದ ಹಿನ್ನೆಲೆ:
    ಅರ್ಜಿದಾರ ದಂಪತಿ 2020ರ ನ.27ರಂದು ಮದುವೆಯಾಗಿದ್ದರು ಮತ್ತು ಅವರು 2021ರ ಸೆ. ನಿಂದ ಪ್ರತ್ಯೇಕವಾಗಿ ಜೀವನ ನಡೆಸುತ್ತಿದ್ದರು. ಇಬ್ಬರೂ ವಿವಾಹ ಬಂಧನ ಕಡಿದುಕೊಳ್ಳಲು ಹಿಂದು ವಿವಾಹ ಕಾಯ್ದೆ ಸೆಕ್ಷನ್ 13ಬಿ ಅನ್ವಯ ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಪಡೆದುಕೊಳ್ಳುವುದಾಗಿ ಅರ್ಜಿ ಸಲ್ಲಿಸಿದ್ದರು. ಆದರೆ ನ್ಯಾಯಾಲಯ ಮತ್ತೆ ಒಂದುಗೂಡುವ ಸಾಧ್ಯತೆಗಳ ಬಗ್ಗೆ ಪರಿಶೀಲನೆ ಮಾಡಿ ಎಂದು ಪ್ರಕರಣವನ್ನು ಮಧ್ಯಸ್ಥಿಕೆ ಕೇಂದ್ರಕ್ಕೆ ವರ್ಗಾಯಿಸಿತ್ತು
    ಮಧ್ಯಸ್ಥಿಕೆದಾರರು ಇಬ್ಬರ ನಡುವೆ ಸಹಮತ ಮೂಡಿಸಲು ಪ್ರಯತ್ನಿಸಿದರಾದರೂ ಅದು ಫಲ ನೀಡಲಿಲ್ಲ. ಹಾಗಾಗಿ ಮಧ್ಯಸ್ಥಿಕೆ ಕೇಂದ್ರದ ವರದಿ ಆಧರಿಸಿ ವಿಚಾರಣಾ ನ್ಯಾಯಾಲಯ, ದಂಪತಿಗೆ ಈ ಪ್ರಕರಣ ಮುನ್ನಡೆಸಲು ಆಸಕ್ತಿ ಇಲ್ಲ ಎಂದು ದಾಖಲಿಸಿ ಕೇಸ್ ವಜಾ ಮಾಡಿತ್ತು. ಅದನ್ನು ಪ್ರಶ್ನಿಸಿ ಇಬ್ಬರೂ ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು
    ಆದರೆ, ಈ ಪ್ರಕರಣದಲ್ಲಿ ಅರ್ಜಿಯನ್ನು ವಿಚಾರಣಾ ನ್ಯಾಯಾಲಯ ಕೇವಲ 9 ತಿಂಗಳಿಗೆ ವಜಾಗೊಳಿಸಿದೆ. ನಿಗದಿಯಂತೆ ಪ್ರಕರಣದ ಇತ್ಯರ್ಥಕ್ಕೆ 18 ತಿಂಗಳು ಕಾಲಾವಕಾಶ ಇದೆ. ಅದಕ್ಕೂ ಹೆಚ್ಚಾಗಿ ಸೆಕ್ಷನ್ 13 ಬಿ(2) ನಿಯಮದ ಪಾಲನೆ ಆಗಿಲ್ಲ. ಹಾಗಾಗಿ ವಿಚಾರಣಾ ನ್ಯಾಯಾಲಯ ತಪ್ಪೆಸಗಿದೆ ಎಂದು ನ್ಯಾಯಪೀಠ ಹೇಳಿದೆ.
Continue Reading

ರಾಷ್ಟ್ರೀಯ

Pancard latest update : ಪ್ಯಾನ್ ಕಾರ್ಡ್ ಕುರಿತು ಮಹತ್ವದ ಮಾಹಿತಿ – ಈ ತಪ್ಪು ಮಾಡಿದರೆ 10,000 ರೂ ದಂಡ ಗ್ಯಾರಂಟಿ

Ad Widget

Ad Widget

Ad Widget

Ad Widget

Ad Widget

Ad Widget


ಮುಂಬೈ: ಆದಾಯ ತೆರಿಗೆ ಇಲಾಖೆಯು ಈಗ ಹೊಸ ನಿಯಮ ಹೊರಡಿಸಿದೆ. ಈ ನಿಯಮ ಉಲ್ಲಂಘಿಸಿ ಸಿಕ್ಕಿಬಿದ್ದರೆ 10 ಸಾವಿರ ರೂಪಾಯಿ ದಂಡ ಗ್ಯಾರಂಟಿ. ಭಾರತದಲ್ಲಿ ಪ್ಯಾನ್ ಕಾರ್ಡ್ ಒಂದು ಪ್ರಮುಖ ದಾಖಲೆಯಾಗಿದ್ದು ಯಾವುದೇ ನಾಗರೀಕ ಒಂದಕ್ಕಿಂತ ಹೆಚ್ಚು ಪ್ಯಾನ್ ಕಾರ್ಡ್ ಹೊಂದುವುದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ. ಹಾಗೊಂದು ವೇಳೆ ಒಂದಕ್ಕಿಂತ ಹೆಚ್ಚು ಪ್ಯಾನ್ ಕಾರ್ಡ್ಗಳನ್ನು ಹೊಂದಿದ್ದರೆ ಅದನ್ನು ನಕಲು ಪ್ಯಾನ್ ಕಾರ್ಡ್ ಎನ್ನಲಾಗುವುದು. ಇದರಿಂದ ಸಮಸ್ಯೆ ಉಂಟಾಗುತ್ತದೆ.

Ad Widget

Ad Widget

Ad Widget


ಕೆಲವರು ಉದ್ದೇಶಪೂರ್ವಕವಾಗಿ ಇನ್ನು ಕೆಲವರು ಕಾನೂನಿನ ಮಾಹಿತಿಯ ಕೊರತೆಯಿಂದ ಒಂದಕ್ಕಿಂತ ಹೆಚ್ಚು ಪ್ಯಾನ್ ಕಾರ್ಡ್ ಹೊಂದಿರುತ್ತಾರೆ, ಬಹುತೇಕರು ಪ್ಯಾನ್ ಕಾರ್ಡ್ ಕಳೆದು ಹೋದರೆ ಅದರ ಮತ್ತೊಂದು ಪ್ರತಿ ಪಡೆಯುವ ಬದಲು ಹೊಸ ಕಾರ್ಡ್ ಗೆ ಅರ್ಜಿ ಸಲ್ಲಿಸುತ್ತಾರೆ. ನಕಲಿ ಪ್ರತಿ ಪಡೆಯುವುದು ಕ್ಲಿಷ್ಟಕರ ಪ್ರಕ್ರಿಯೆಯಾಗಿರುವುದರಿಂದ ಜನರು ಹೊಸ ಕಾರ್ಡ್ ಗೆ ಅರ್ಜಿ ಗುಜರಾಯಿಸುತ್ತಾರೆ. ಆದರೇ ಹೀಗೆ ಮಾಡುವುದು ತಪ್ಪು

Ad Widget


ನಿಮ್ಮಲ್ಲಿ ಒಂದಕ್ಕಿಂತ ಹೆಚ್ಚು ಪ್ಯಾನ್ ಕಾರ್ಡ್ ಇದ್ದರೆ ಈಗಲೇ ಎಚ್ಚೆತ್ತುಕೊಳ್ಳಿ. ಆದಾಯ ತೆರಿಗೆ ಕಾಯ್ದೆಯಲ್ಲಿ ಇದಕ್ಕೆ ಸಂಬಂಧಿಸಿದ ನಿಯಮಗಳು ಮತ್ತು ದಂಡಗಳ ಬಗ್ಗೆ ನೀವು ತಿಳಿದುಕೊಳ್ಳಬೇಕು. ಈ ದಂಡದಿಂದ ತಪ್ಪಿಸುವ ಮಾರ್ಗಗಳನ್ನು ಸಹ ನೀವು ತಿಳಿದುಕೊಳ್ಳಬೇಕು.
ಪ್ಯಾನ್ ಕಾರ್ಡ್ ಇಲ್ಲದೆ, ಒಬ್ಬ ವ್ಯಕ್ತಿಯು ಯಾವುದೇ ರೀತಿಯ ಬ್ಯಾಂಕ್ ವಹಿವಾಟು, ಸಾಲದ ಅರ್ಜಿ, ಆನ್ಲೈನ್ ಪಾವತಿ, ಆದಾಯ ತೆರಿಗೆ ರಿಟರ್ನ್ ಸಲ್ಲಿಸುವುದು ಮತ್ತು ಹೂಡಿಕೆ ಇತ್ಯಾದಿಗಳನ್ನು ಮಾಡುವುದು ಬಹುತೇಕ ಅಸಾಧ್ಯ. ಇದಲ್ಲದೆ, ಇದನ್ನು ಗುರುತಿನ ಪುರಾವೆಯಾಗಿಯೂ ಬಳಸಲಾಗುತ್ತದೆ. ಇದು 10 ಅಂಕಿಗಳ ವಿಶಿಷ್ಟ ಆಲ್ಫಾನ್ಯೂಮರಿಕ್ ಸಂಖ್ಯೆಯಾಗಿದ್ದು, ಆದಾಯ ತೆರಿಗೆ ಇಲಾಖೆಯಿಂದ ನೋಂದಾಯಿಸಲ್ಪಟ್ಟಿದೆ. ಈ ಕಾರಣಕ್ಕಾಗಿ, ಪ್ರತಿ ವ್ಯಕ್ತಿಗೆ ವಿಶೇಷ ಪ್ಯಾನ್ ಕಾರ್ಡ್ ನೀಡಲಾಗುತ್ತದೆ.

Ad Widget

Ad Widget


ಆದರೆ, ಇಂತಹ ಹೆಚ್ಚಿನ ಸೌಲಭ್ಯಗಳನ್ನು ಪಡೆಯಲು ಸಾಕಷ್ಟು ಜನರು ಒಂದಕ್ಕಿಂತ ಹೆಚ್ಚು ಪ್ಯಾನ್ ಕಾರ್ಡ್ಗಳನ್ನು ಪಡೆಯುತ್ತಾರೆ. ಹಾಗಿದ್ದರೆ,ಭಾರತದಲ್ಲಿ ಒಬ್ಬ ವ್ಯಕ್ತಿ ಒಂದಕ್ಕಿಂತ ಹೆಚ್ಚು ಪ್ಯಾನ್ ಕಾರ್ಡ್ ಹೊಂದಬಹುದಾ? ಎಂಬ ಪ್ರಶ್ನೆ ಬರುತ್ತದೆ


ಒಂದಕ್ಕಿಂತ ಹೆಚ್ಚು ಪ್ಯಾನ್ ಕಾರ್ಡ್ ಹೊಂದುವುದು ಕಾನೂನು ಬಾಹಿರ:


ಪ್ಯಾನ್ ಕಾರ್ಡ್ ವಿಶಿಷ್ಟ ಸಂಖ್ಯೆಯನ್ನು ಹೊಂದಿದ್ದು, ಪ್ರತಿಯೊಬ್ಬ ವ್ಯಕ್ತಿಗೆ ಒಂದೇ ಪ್ಯಾನ್ ಕಾರ್ಡ್ ನೀಡಲಾಗುತ್ತದೆ. ಅಲ್ಲದೆ, ಅದನ್ನು ವರ್ಗಾಯಿಸಲಾಗುವುದಿಲ್ಲ. ಆದಾಯ ತೆರಿಗೆ ಇಲಾಖೆಯ ಪ್ರಕಾರ, ಪ್ರತಿಯೊಬ್ಬ ವ್ಯಕ್ತಿಯು ಕೇವಲ ಒಂದು ಪ್ಯಾನ್ ಸಂಖ್ಯೆಯನ್ನು ಹೊಂದಿರಬೇಕು. ಒಬ್ಬ ವ್ಯಕ್ತಿ ಅಥವಾ ಕಂಪನಿಯು ಒಂದಕ್ಕಿಂತ ಹೆಚ್ಚು ಪ್ಯಾನ್ ಸಂಖ್ಯೆಯನ್ನು ಹೊಂದಿರುವುದು ಕಾನೂನುಬಾಹಿರವಾಗಿದೆ. ಸಿಕ್ಕಿಬಿದ್ದರೆ, ಆದಾಯ ತೆರಿಗೆ ಇಲಾಖೆ ಕಾನೂನು ಕ್ರಮ ತೆಗೆದುಕೊಳ್ಳಬಹುದು ಅಥವಾ ಹಣಕಾಸಿನ ದಂಡವನ್ನು ವಿಧಿಸಬಹುದು.


ಒಂದಕ್ಕಿಂತ ಹೆಚ್ಚು ಪ್ಯಾನ್ ಕಾರ್ಡ್ ಹೊಂದಿದ್ದರೆ 10,000 ರೂ ದಂಡ:


ಒಬ್ಬ ವ್ಯಕ್ತಿಯು ಒಂದಕ್ಕಿಂತ ಹೆಚ್ಚು ಪ್ಯಾನ್ ಕಾರ್ಡ್ ಹೊಂದಿದ್ದರೆ, ಆದಾಯ ತೆರಿಗೆ ಕಾಯಿದೆ 1961 ರ ಸೆಕ್ಷನ್ 272B ಅಡಿಯಲ್ಲಿ ಕ್ರಮ ತೆಗೆದುಕೊಳ್ಳಲಾಗುತ್ತದೆ. ಈ ಸೆಕ್ಷನ್ ಅಡಿಯಲ್ಲಿ, ಒಂದಕ್ಕಿಂತ ಹೆಚ್ಚು ಪ್ಯಾನ್ ಕಾರ್ಡ್ ಹೊಂದಿರುವ ವ್ಯಕ್ತಿಗೆ 10,000 ರೂ.ಗಳ ದಂಡವನ್ನು ವಿಧಿಸಬಹುದು. ಒಂದಕ್ಕಿಂತ ಹೆಚ್ಚು ಪ್ಯಾನ್ ಕಾರ್ಡ್ಗಳಿದ್ದಲ್ಲಿ, ವ್ಯಕ್ತಿಯು ಎರಡನೇ ಪ್ಯಾನ್ ಕಾರ್ಡ್ ಅನ್ನು ಸರೆಂಡರ್ ಮಾಡಬೇಕು.


ಪ್ಯಾ ನ್ ಕಾರ್ಡ್ ಸರೆಂಡರ್ ಮಾಡುವುದು ಹೇಗೆ?:

ಪ್ಯಾನ್ ಕಾರ್ಡ್ ಅನ್ನು ಸರೆಂಡರ್ ಮಾಡಲು, ಆನ್ಲೈನ್ ಅಥವಾ ಆಫ್ಲೈನ್ ಮೋಡ್ ಆಯ್ಕೆ ಮಾಡಬಹುದು. ಅದರ ವಿಧಾನ ಹೀಗಿದೆ.


ಆನ್ಲೈನ್ನಲ್ಲಿ ಪ್ಯಾನ್ ಕಾರ್ಡ್ ಅನ್ನು ಸರೆಂಡರ್ ಮಾಡಲು, ನೀವು ಈ ಕೆಳಗಿನ ಹಂತಗಳನ್ನು ಅನುಸರಿಸಬೇಕು.

ಹಂತ 1: ಆನ್ಲೈನ್ನಲ್ಲಿ ಸರೆಂಡರ್ ಮಾಡಲು, ಆದಾಯ ತೆರಿಗೆ ಇಲಾಖೆಯ ಆನ್ಲೈನ್ ಪೋರ್ಟಲ್ಗೆ ಭೇಟಿ ನೀಡಿ ಅಥವಾ https://www.tin-nsdl.com/faqs/pan/faq-pan-cancellation.html ಕ್ಲಿಕ್ ಮಾಡಿ.
ಹಂತ 2: ಫಾರ್ಮ್ನ ಮೇಲ್ಭಾಗದಲ್ಲಿ ನೀವು ಪ್ರಸ್ತುತ ಬಳಸುತ್ತಿರುವ PAN ನಮೂದಿಸುವ ಮೂಲಕ PAN ಬದಲಾವಣೆ ವಿನಂತಿಯ ಅರ್ಜಿ ನಮೂನೆ ಸಲ್ಲಿಸಿ.
ಹಂತ 3: ಫಾರ್ಮ್ 11 ಮತ್ತು ಸಂಬಂಧಿತ ಪ್ಯಾನ್ ಕಾರ್ಡ್ನ ಪ್ರತಿಯನ್ನು ಫಾರ್ಮ್ನೊಂದಿಗೆ ಪ್ರಸ್ತುತಪಡಿಸಬೇಕು.


ಆಫ್ಲೈನ್ ಸರೆಂಡರ್ ಪ್ರಕ್ರಿಯೆ ಹೀಗಿದೆ.


ಹಂತ 1: PAN ಅನ್ನು ಆಫ್ಲೈನ್ನಲ್ಲಿ ಸಲ್ಲಿಸಲು ಫಾರ್ಮ್ 49A ಅನ್ನು ಭರ್ತಿ ಮಾಡಿ. ಸರೆಂಡರ್ ಮಾಡಬೇಕಾದ ಪ್ಯಾನ್ ಸಂಖ್ಯೆಯನ್ನು ನಮೂದಿಸಿ ಮತ್ತು ಫಾರ್ಮ್ ಅನ್ನು ಯುಟಿಐ ಅಥವಾ ಎನ್ಎಸ್ಡಿಎಲ್ ಟಿನ್ ಫೆಸಿಲಿಟೇಶನ್ ಸೆಂಟರ್ಗೆ ಸಲ್ಲಿಸಿ.
ಹಂತ 2: ನಿಮ್ಮ ಅಧಿಕಾರ ವ್ಯಾಪ್ತಿಯ ಮೌಲ್ಯಮಾಪನ ಅಧಿಕಾರಿಗೆ ಪತ್ರವನ್ನು ಬರೆಯಿರಿ, ನಿಮ್ಮ ಪ್ಯಾನ್ ಕಾರ್ಡ್ನಲ್ಲಿ ಪೂರ್ಣ ಹೆಸರು, ಹುಟ್ಟಿದ ದಿನಾಂಕದಂತಹ ನಿಮ್ಮ ವೈಯಕ್ತಿಕ ವಿವರಗಳನ್ನು ನಮೂದಿಸಿ. http://www.incometaxindiaefiling.gov.in ನಲ್ಲಿ ನಿಮ್ಮ ಅಧಿಕಾರ ವ್ಯಾಪ್ತಿಯಲ್ಲಿರುವ ಅಧಿಕಾರಿಯನ್ನು ನೀವು ನೋಡಿಕೊಳ್ಳಬಹುದು.
ಹಂತ 3: NSDL TIN ಫೆಸಿಲಿಟೇಶನ್ ಸೆಂಟರ್ನಿಂದ ಸ್ವೀಕರಿಸಿದ ಸ್ವೀಕೃತಿ ಪ್ರತಿಯೊಂದಿಗೆ ನಕಲಿ PAN ನ ನಕಲನ್ನು ಲಗತ್ತಿಸಿ ಸಲ್ಲಿಸಿ.

Continue Reading

Trending

error: Content is protected !!