Ad Widget

ShivarajKumar | ಕೊರಗಜ್ಜನ ಆದಿಸ್ಥಳ ಕುತ್ತಾರುಗೆ ನಟ ಶಿವರಾಜ್ ಕುಮಾರ್ ಭೇಟಿ – ವೀಳ್ಯದೆಲೆ, ಚಕ್ಕುಲಿ ಇಟ್ಟು ಪ್ರಾರ್ಥನೆ

InShot_20221210_120231404
Ad Widget

Ad Widget

Ad Widget

ಮಂಗಳೂರು: ಕೊರಗಜ್ಜನ(Koragajja) ಆದಿಸ್ಥಳ ಕುತ್ತಾರುಗೆ ಡಿ.10 ರಂದು ಕುಟುಂಬ ಸಮೇತ ಖ್ಯಾತ ನಟ ಶಿವರಾಜ್ ಕುಮಾರ್(ShivarajKumar) ಭೇಟಿ ನೀಡಿದರು.

Ad Widget

Ad Widget

Ad Widget

Ad Widget

ಪತ್ನಿ ಗೀತಾ,ಮಗಳೊಂದಿಗೆ ಕುತ್ತಾರು ಗೆ ತುಳುನಾಡಿನ ಶ್ರೀ ಕ್ಷೇತ್ರ ಧರ್ಮಸ್ಥಳ , ಕುಕ್ಕೆ ಸುಬ್ರಹ್ಮಣ್ಯ ಭೇಟಿ ನೀಡಿದ ಶಿವಣ್ಣ ಇಂದು ಬೆಳಿಗ್ಗೆ ಕುತ್ತಾರುಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

Ad Widget

Ad Widget

Ad Widget

Ad Widget

ಕೊರಗಜ್ಜನಿಗೆ ವೀಳ್ಯದೆಲೆ,ಚಕ್ಕುಲಿ ಇಟ್ಟು ಪ್ರಾರ್ಥನೆ ಸಲ್ಲಿಸಿದ ಶಿವಣ್ಣನನ್ನು ಕಂಡು ಅಭಿಮಾನಿಗಳು ಸೆಲ್ಫಿಗೆ ಮುಗಿಬಿದ್ದರು. ಶಿವರಾಜ್ ಕುಮಾರ್ ನಟನೆಯ ‘ವೇದ’ ಚಿತ್ರ ಪ್ರಮೋಷನ್ (Vedha) ಗಾಗಿ ಮಂಗಳೂರಿಗೆ ಆಗಮಿಸಿರುವ ಶಿವಣ್ಣ ತುಳುನಾಡಿನ ಪ್ರಸಿದ್ದ ದೇವಸ್ಥಾನ ದೇವಸ್ಥಾನಕ್ಕೆ ಭೇಟಿ ನೀಡಿದರು.

ಕುತ್ತಾರು ಕೊರಗಜ್ಜನ ಆದಿಸ್ಥಳಕ್ಕೆ ನಟ ದರ್ಶನ್ ಕೂಡ ಇತ್ತಿಚೆಗೆ ಬಂದು ಪ್ರಾರ್ಥಿಸಿದ್ದರು.

Ad Widget

Ad Widget

ಇಂದು ಸಂಜೆ ಪಣಂಬೂರು ಕಡಲ ಕಿನಾರೆಯಲ್ಲಿ ವೇದ ಚಿತ್ರದ ಪ್ರಮೋಶನ್ ನಡೆಯಲಿದೆ.

Ad Widget

Leave a Reply

Recent Posts

ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಘೋಷಿಸಿರುವ 4 ಗ್ಯಾರಂಟಿ ಯೋಜನೆಗಳಿಗೆ ಸಿಗುತ್ತಿರುವ ಸ್ಪಂದನೆಯಿಂದ ಕಂಗೆಟ್ಟಿರುವ ಬಿಜೆಪಿ, ಉರಿ ನಂಜೇಗೌಡರಂತಹ ಕಾಲ್ಪನಿಕ ವಿಚಾರಗಳ ಮೂಲಕ ಜನರ ದಾರಿ ತಪ್ಪಿಸಲು ಯತ್ನಿಸುತ್ತಿದೆ : ಅಮಳ ರಾಮಚಂದ್ರ  

error: Content is protected !!
%d bloggers like this: