Ad Widget

ಪುತ್ತೂರು : ಉಲ್ಭಣಿಸಿದ ಜ್ವರ – 9 ನೇ ತರಗತಿ ವಿದ್ಯಾರ್ಥಿನಿ ಮೃತ್ಯು

WhatsApp Image 2022-12-16 at 10.11.27
Ad Widget

Ad Widget

Ad Widget

ಪುತ್ತೂರು : ಡಿ 15 :  ಮೂರು ದಿನಗಳ ಹಿಂದೆ ಭಾದಿಸಿದ ಜ್ವರ ಗುಣವಾಗದೆ, ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ಧಾರುಣ ಘಟನೆ  ಡಿ.15 ರ ತಡ ರಾತ್ರಿ ಪುತ್ತೂರಿನಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಕೊಂಬೆಟ್ಟು ಸರಕಾರಿ‌ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ಅನುಶ್ರೀ (15) ಮೃತ ದುರ್ದೈವಿ.

Ad Widget

Ad Widget

Ad Widget

Ad Widget

Ad Widget

ಅನುಶ್ರೀಯವರು ಕಾವು ನಿವಾಸಿ ಧರ್ಮಲಿಂಗಮ್  ಹಾಗೂ  ತಮಿಳ್ ಸೆಲ್ವಿ ದಂಪತಿಗಳ ಪುತ್ರಿ. ಮೂರು ದಿನಗಳ ಹಿಂದೆ  ಅನುಶ್ರೀಯವರಿಗೆ  ಜ್ವರ ಕಾಣಿಸಿದ್ದು. ಇದಕ್ಕೆ ಪುತ್ತೂರಿನ  ಆಸ್ಪತ್ರೆಯೊಂದದರಿಂದ ಔಷಧಿ ಪಡೆದಿದ್ದರು. ಡಿ.15 ರಂದು ರಾತ್ರಿ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆಯಲ್ಲಿ ಪುತ್ತೂರು ಆಸ್ಪತ್ರೆಗೆ ಕರೆ ತರುವಾಗ ಆಕೆ ಮೃತಪಟ್ಟಿದ್ದಾರೆ.

Ad Widget

Ad Widget

Ad Widget

Ad Widget

Ad Widget

ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಮೃತಪಟ್ಟ ಹಿನ್ನಲೆಯಲ್ಲಿ  ಸಂತಾಪ ಸೂಚಿಸಿ ನುಡಿನಮನ ಸಲ್ಲಿಸಲಾಯಿತು. ಶಾಲಾ ಉಪ ಪ್ರಾಂಶುಪಾಲ ವಸಂತ ಮೂಲ್ಯ ಅವರು ರಜೆ ಘೋಷಣೆ ಮಾಡಿದರು. ಈ ಸಂದರ್ಭದಲ್ಲಿ ಶಾಲಾಭಿವೃದ್ದಿ ಸಮಿತಿ ಕಾರ್ಯಾಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್ ಸಹಿತ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು‌.

Ad Widget

Leave a Reply

Recent Posts

5 guarantee | ಖಚಿತವಾದ ಪಂಚ ಯೋಜನೆಗಳು: ಬಡವರ-ಮಧ್ಯಮ ವರ್ಗದವರ ಕಲ್ಯಾಣಕ್ಕೆ ಕ್ರಾಂತಿಕಾರಕ ಮುನ್ನುಡಿ ಬರೆದ ಕಾಂಗ್ರೆಸ್ ಸರ್ಕಾರ – ಕಿಕ್ಕಿರಿದ ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯರಿಂದ ಘೋಷಣೆ : 5 ಯೋಜನೆಗಳ ಪೂರ್ತಿ ವಿವರ ಇಲ್ಲಿದೆ : ನಳಿನ್, ಸಿ.ಟಿ.ರವಿ, ಬಜರಂಗದಳದ ಪದವಿದರರಿಗೂ ನಮ್ಮ ಯೋಜನೆ ಫ್ರೀ ಎಂದು ಕಾಲೆಳೆದ ಕಾಂಗ್ರೇಸ್..!

error: Content is protected !!
%d bloggers like this: