Ad Widget

Suicide | ವಿಟ್ಲ: ಎಂಟನೇ ತರಗತಿಯ ವಿದ್ಯಾರ್ಥಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ

IMG-20230108-WA0057
Ad Widget

Ad Widget

Ad Widget

ವಿಟ್ಲ: ಹೈಸ್ಕೂಲ್ ವಿದ್ಯಾರ್ಥಿಯೊಬ್ಬ ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಭಾನುವಾರ ಬೆಳಿಗ್ಗೆ ನಡೆದ ಬಗ್ಗೆ ಪುಣಚದಿಂದ ವರದಿಯಾಗಿದೆ. ಬಂಟ್ವಾಳ ತಾಲೂಕಿನ‌ ವಿಟ್ಲ ಸಮೀಪದ
ಪುಣಚ ಗ್ರಾಮದ ಮಣಿಲ ರವೀಂದ್ರ ಗೌಡರ ಪುತ್ರ ಹೇಮಂತ್(14) ಆತ್ಮಹತ್ಯೆ ಮಾಡಿಕೊಂಡ ಬಾಲಕ.

Ad Widget

Ad Widget

Ad Widget

Ad Widget

Ad Widget

ಈತ ಪುಣಚ ದೇವಿನಗರ ಶ್ರೀ ದೇವಿ ವಿದ್ಯಾಕೇಂದ್ರದ ಪ್ರೌಢಶಾಲೆಯಲ್ಲಿ 8 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಮನೆ ಮಂದಿಯೆಲ್ಲಾ ಪುಣಚ ಮಹಿಷಮರ್ದಿನಿ ದೇವಸ್ಥಾನದಲ್ಲಿ ಅಯ್ಯಪ್ಪ ವ್ರತಧಾರಿಗಳು ಇರುಮುಡಿ ಕಟ್ಟುವ ಕಾರ್ಯಕ್ರಮಕ್ಕೆ ಹೋಗಿದ್ದ ವೇಳೆ ಈತ ಮನೆಯಲ್ಲಿದ್ದ ಹಳೆಯ ಲಂಗವನ್ನು ನೇಣು ಹಗ್ಗದಂತೆ ತಯಾರಿಸಿಕೊಂಡು ಗೋಡೆಗೆ ಬಡಿದಿದ್ದ ಕಬ್ಬಿಣದ ರಾಡ್ ಗೆ ಕುಣಿಕೆ ಹಾಕಿಕೊಂಡಿದ್ದಾನೆ.

Ad Widget

Ad Widget

Ad Widget

Ad Widget

Ad Widget

ತರಗತಿಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ಈತ ಬೆಳಿಗ್ಗೆ ಧನು ಪೂಜೆಗೆ ಹೋಗಿ ಬಂದಿದ್ದ. ನಾಳೆ ಪರೀಕ್ಷೆ ಇರುವ ಕಾರಣ ಓದಲಿದ್ದು ದೇವಸ್ಥಾನಕ್ಕೆ ಬರುವುದಿಲ್ಲ ಎಂದು ಮನೆಯಲ್ಲಿಯೇ ಉಳಿದಿದ್ದ ಎನ್ನಲಾಗಿದೆ.

Ad Widget

Leave a Reply

Recent Posts

5 guarantee | ಖಚಿತವಾದ ಪಂಚ ಯೋಜನೆಗಳು: ಬಡವರ-ಮಧ್ಯಮ ವರ್ಗದವರ ಕಲ್ಯಾಣಕ್ಕೆ ಕ್ರಾಂತಿಕಾರಕ ಮುನ್ನುಡಿ ಬರೆದ ಕಾಂಗ್ರೆಸ್ ಸರ್ಕಾರ – ಕಿಕ್ಕಿರಿದ ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯರಿಂದ ಘೋಷಣೆ : 5 ಯೋಜನೆಗಳ ಪೂರ್ತಿ ವಿವರ ಇಲ್ಲಿದೆ : ನಳಿನ್, ಸಿ.ಟಿ.ರವಿ, ಬಜರಂಗದಳದ ಪದವಿದರರಿಗೂ ನಮ್ಮ ಯೋಜನೆ ಫ್ರೀ ಎಂದು ಕಾಲೆಳೆದ ಕಾಂಗ್ರೇಸ್..!

error: Content is protected !!
%d bloggers like this: