Ad Widget

ಬೈಕ್ ಹಾಗೂ ಶಾಲಾ ಬಸ್ಸು  ಮಧ್ಯೆ ಬೀಕರ ಅಪಘಾತ – ಮಂಗಳೂರು ಇಬ್ಬರು ವಿದ್ಯಾರ್ಥಿಗಳು ಸ್ಪಾಟ್‌ ಡೆತ್‌

WhatsApp Image 2023-01-13 at 11.35.34
Ad Widget

Ad Widget

Ad Widget

ಮಂಜೇಶ್ವರ : ಜ 13 : ಬೈಕ್ ಹಾಗೂ ಶಾಲಾ ಬಸ್ಸು  ಮಧ್ಯೆ ಉಂಟಾದ ಭೀಕರ  ಅಪಘಾತದಲ್ಲಿ ಮಂಗಳೂರು ಕಾಲೇಜಿನ  ಇಬ್ಬರು  ಪದವಿ ಕಾಲೇಜಿನ ವಿದ್ಯಾರ್ಥಿಗಳು ಮೃತಪಟ್ಟ ದಾರುಣ ಘಟನೆ ಇಂದು (ಜ 13 )  ಬೆಳಿಗ್ಗೆ ಮಂಜೇಶ್ವರ ಸಮೀಪದ ಮಿಯಪದವಿನಲ್ಲಿ ನಡೆದಿದೆ. ಅಪಘಾತದ ಸಿಸಿಟಿವಿ ದೃಶ್ಯಾವಾಳಿಗಳನ್ನು ವರದಿಯ ಕೊನೆಯಲ್ಲಿ ನೀಡಲಾಗಿದೆ

Ad Widget

Ad Widget

Ad Widget

Ad Widget

Ad Widget

ಮೃತಪಟ್ಟವರನ್ನು ಮಿಯಾಪದವು ದರ್ಬೆಯ ಹರೀಶ್ ರವರ ಪುತ್ರ ಪ್ರೀತೇಶ್ ಶೆಟ್ಟಿ ( 19) ಮತ್ತು ಬೆಜ್ಜಂಗಳ ಸುರೇಶ್ ರವರ ಪುತ್ರ ಅಭಿಷೇಕ್ ಎಂ .(19) ಮೃತ ಪಟ್ಟವರು.ಪ್ರೀತೇಶ್ ಮಂಗಳೂರಿನ ದೇವಿ ಕಾಲೇಜು ಹಾಗೂ ಅಭಿಷೇಕ್ ಪ್ರೇರಣಾ ಕಾಲೇಜಿನ ಡಿಗ್ರಿ ವಿದ್ಯಾರ್ಥಿ ಗಳಾಗಿದ್ದರು.

Ad Widget

Ad Widget

Ad Widget

Ad Widget

Ad Widget

ಮಿಯಪದವು ಸಮೀಪದ ಬಾಳಿಯೂರು ಎಂಬಲ್ಲಿ ಈ ಅಪಘಾತ ನಡೆದಿದೆ. ವಿದ್ಯಾರ್ಥಿಗಳು ಬೈಕ್ ನಲ್ಲಿ ಕಾಲೇಜಿಗೆ ತೆರಳುತ್ತಿದ್ದಾಗ ಎದುರಿನಿಂದ ಬಂದ  ಖಾಸಗಿ ಶಾಲೆಯ ಬಸ್ಸು ನಡುವೆ ಮುಖಾಮುಖಿ ಅಪಘಾತ ನಡೆದಿದೆ ಎಂದು ಹೇಳಲಾಗಿದೆ.  ಇಬ್ಬರು ಸ್ಥಳದಲ್ಲೇ ಮೃತ ಪಟ್ಟಿದ್ದು, ಮಂಜೇಶ್ವರ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ತನಿಖೆ ನಡೆಸುತ್ತಿದ್ದಾರೆ.

Ad Widget

Leave a Reply

Recent Posts

5 guarantee | ಖಚಿತವಾದ ಪಂಚ ಯೋಜನೆಗಳು: ಬಡವರ-ಮಧ್ಯಮ ವರ್ಗದವರ ಕಲ್ಯಾಣಕ್ಕೆ ಕ್ರಾಂತಿಕಾರಕ ಮುನ್ನುಡಿ ಬರೆದ ಕಾಂಗ್ರೆಸ್ ಸರ್ಕಾರ – ಕಿಕ್ಕಿರಿದ ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯರಿಂದ ಘೋಷಣೆ : 5 ಯೋಜನೆಗಳ ಪೂರ್ತಿ ವಿವರ ಇಲ್ಲಿದೆ : ನಳಿನ್, ಸಿ.ಟಿ.ರವಿ, ಬಜರಂಗದಳದ ಪದವಿದರರಿಗೂ ನಮ್ಮ ಯೋಜನೆ ಫ್ರೀ ಎಂದು ಕಾಲೆಳೆದ ಕಾಂಗ್ರೇಸ್..!

error: Content is protected !!
%d bloggers like this: