Ad Widget

Ashok Kumar Rai | ಅಶೋಕ್ ರೈ ನಾಳೆ ಕಾಂಗ್ರೇಸ್ ಸೇರ್ಪಡೆ : 10 ಬಸ್, 100ಕ್ಕೂ ಮಿಕ್ಕಿ ಕಾರಿನಲ್ಲಿ ಮಂಗಳೂರಿನ ಸಮಾವೇಶಕ್ಕೆ ತೆರಳಲಿರುವ ಸಾವಿರಾರು ಬೆಂಬಲಿಗರು

InShot_20230121_205608255
Ad Widget

Ad Widget

Ad Widget

ಪುತ್ತೂರು: ಬಿಜೆಪಿ ಜಿಲ್ಲಾ ಸಮಿತಿ ಸದಸ್ಯ , ಉದ್ಯಮಿ , ಕೊಡುಗೈ ದಾನಿ , ಒಕ್ಕಲಿಗ ನಾಯಕ ಡಿವಿ ಸದಾನಂದ ಗೌಡರ ಆಪ್ತ , ಹಲವು ದೇವಸ್ಥಾನಗಳ ಬ್ರಹ್ಮಕಲಶದ ರೂವಾರಿ ಅಶೋಕ್ ಕುಮಾರ್ ರೈ (Ashok Kumar Rai) ಮಂಗಳೂರಿನಲ್ಲಿ ಜ.22ಕ್ಕೆ ಕಾಂಗ್ರೆಸ್ಸಿಗೆ ಸೇರ್ಪಡೆಯಾಗಲಿದ್ದಾರೆ.

Ad Widget

Ad Widget

Ad Widget

Ad Widget

Ad Widget

ಹಲವು ಸಮಯದಿಂದ ಅಶೋಕ್ ರೈ ಪಕ್ಷ ಬದಲಿಸುತ್ತಾರೆ ಎನ್ನುವ ಚರ್ಚೆ ನಾಳೆ ಅಂತ್ಯವಾಗಲಿದೆ. ಕಾಂಗ್ರೇಸ್ ನ ಪ್ರಜಾಧ್ವನಿ ಯಾತ್ರೆ ನಾಳೆ ಮಂಗಳೂರಿಗೆ ಆಗಮಿಸಲಿದ್ದು, ಆ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ಸಿನ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಅಶೋಕ್ ರೈ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಲಿದ್ದಾರೆ.

Ad Widget

Ad Widget

Ad Widget

Ad Widget

Ad Widget

ಆ ಕಾರ್ಯಕ್ರಮಕ್ಕೆ ತೆರಳಲು ಅಶೋಕ್ ಕುಮಾರ್ ರೈ ಅಭಿಮಾನಿಗಳು ಈಗಾಗಲೇ ಭರ್ಜರಿ ತಯಾರಿ ನಡೆಸುತ್ತಿದ್ದಾರೆ. ಹಲವು ಸಮಯದಿಂದ ‘ಅಶೋಕ್ ಕುಮಾರ್ ರೈ ಅಭಿಮಾನಿ ಬಳಗ’ ಹೆಸರಿನಲ್ಲಿ ಹಲವು ಸಮಾಜಮುಖಿ ಕೆಲಸ ಮಾಡುತ್ತಿರುವ ಈ ಬಳಗದ ಪೋಸ್ಟರ್ ಅಂಟಿಸಿ ನೂರಕ್ಕೂ ಮಿಕ್ಕಿ ಕಾರುಗಳು ನಾಳೆ ಮಂಗಳೂರಿಗೆ ತೆರಳಲಿದ್ದಾರೆ.

ಜ.22ರ ಮಧ್ಯಾಹ್ನ 12.30 ಪುತ್ತೂರಿನ ದರ್ಬೆಯ ರೈ ಎಸ್ಟೇಟ್ ಕಟ್ಟಡದ ಮುಂಭಾಗದಲ್ಲಿ ಅನ್ನಸಂತರ್ಪಣೆ ನಡೆದು , ನಂತರ 100 ಕ್ಕೂ ಮಿಕ್ಕಿ ಕಾರು ಹಾಗೂ 10 ಬಸ್ ನಲ್ಲಿ ಅಭಿಮಾನಿಗಳು ಮಂಗಳೂರಿನ ಕಾರ್ಯಕ್ರಮಕ್ಕೆ ತೆರಳಲಿದ್ದಾರೆ.

Ad Widget

Ad Widget

Ad Widget

Ad Widget

Ad Widget

Leave a Reply

Recent Posts

5 guarantee | ಖಚಿತವಾದ ಪಂಚ ಯೋಜನೆಗಳು: ಬಡವರ-ಮಧ್ಯಮ ವರ್ಗದವರ ಕಲ್ಯಾಣಕ್ಕೆ ಕ್ರಾಂತಿಕಾರಕ ಮುನ್ನುಡಿ ಬರೆದ ಕಾಂಗ್ರೆಸ್ ಸರ್ಕಾರ – ಕಿಕ್ಕಿರಿದ ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯರಿಂದ ಘೋಷಣೆ : 5 ಯೋಜನೆಗಳ ಪೂರ್ತಿ ವಿವರ ಇಲ್ಲಿದೆ : ನಳಿನ್, ಸಿ.ಟಿ.ರವಿ, ಬಜರಂಗದಳದ ಪದವಿದರರಿಗೂ ನಮ್ಮ ಯೋಜನೆ ಫ್ರೀ ಎಂದು ಕಾಲೆಳೆದ ಕಾಂಗ್ರೇಸ್..!

error: Content is protected !!
%d bloggers like this: