Ad Widget

ಎಡನೀರು ಮಠಕ್ಕೆ ಗಡಿನಾಡ ಚೇತನ ಪ್ರಶಸ್ತಿ – ಸಿ.ಎಂ ಬಸವರಾಜ ಬೊಮ್ಮಾಯಿಯಿಂದ ಪ್ರಶಸ್ತಿ ಪ್ರದಾನ

Ad Widget

Ad Widget

Ad Widget

ಬೆಂಗಳೂರು: ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಗಡಿನಾಡ ಚೇತನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಬೆಂಗಳೂರಿನಲ್ಲಿ ನಡೆಯಿತು.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

ತಾರೀಕು 2-2-2023 ನೇ ಗುರುವಾರ 2022-23ನೇ ಸಾಲಿನ ‘ಗಡಿನಾಡ ಚೇತನ’ ಪ್ರಶಸ್ತಿಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರದಾನ ಮಾಡಿದರು. ಕಾಸರಗೋಡಿನ ಜಗದ್ಗುರು ಶಂಕರಾಚರ್ಯ ಸಂಸ್ಥಾನ, ಎಡನೀರು ಮಠಕ್ಕೆ ನಾಡೋಜ ಡಾ. ಕಯ್ಯಾರ ಕಿಯಣ್ಣ ರೈ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮಠದ ಪರವಾಗಿ ಮ್ಯಾನೇಜರ್ ರಾಜೇಂದ್ರ ಕಲ್ಲೂರಾಯ ಪ್ರಶಸ್ತಿ ಸ್ವೀಕರಿಸಿದರು.

ಈ ಸಂದರ್ಭ ಮಹಾರಾಷ್ಟ್ರ ಗಡಿ ಭಾಗದ ಕನ್ನಡಪರ ಗಡಿನಾಡ ಹೋರಾಟಗಾರ ಶ್ರೀ ಎಂ.ಎಸ್ ಸಿಂಧೂರ, ಬೆಳಗಾವಿ ಭಾಗದ ಕನ್ನಡದ ಧ್ವನಿ ಶ್ರೀ ಅಶೋಕ್ ಚಂದರಗಿ ಅವರನ್ನು ಕೂಡಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Ad Widget

Ad Widget

ಪ್ರಾಧಿಕಾರದ ಅಧ್ಯಕ್ಷ ಡಾ. ಸಿ. ಸೋಮಶೇಖರ್, ಹಿರಿಯ ಸಾಹಿತಿ ಡಾ, ಚಂದ್ರಶೇಖರ ಕಂಬಾರ, ಮಾಜಿ ಸಚಿವರಾದ ಲೀಲಾದೇವಿ ಆರ್. ಪ್ರಸಾದ್, ರಾಣಿ ಸತೀಶ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Ad Widget

Leave a Reply

Recent Posts

ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಘೋಷಿಸಿರುವ 4 ಗ್ಯಾರಂಟಿ ಯೋಜನೆಗಳಿಗೆ ಸಿಗುತ್ತಿರುವ ಸ್ಪಂದನೆಯಿಂದ ಕಂಗೆಟ್ಟಿರುವ ಬಿಜೆಪಿ, ಉರಿ ನಂಜೇಗೌಡರಂತಹ ಕಾಲ್ಪನಿಕ ವಿಚಾರಗಳ ಮೂಲಕ ಜನರ ದಾರಿ ತಪ್ಪಿಸಲು ಯತ್ನಿಸುತ್ತಿದೆ : ಅಮಳ ರಾಮಚಂದ್ರ  

error: Content is protected !!
%d bloggers like this: