Ad Widget

Mangalore | ಮಂಗಳೂರಿನ ಹಾಸ್ಟೆಲಿನ ನೂರಾರು ವಿದ್ಯಾರ್ಥಿಗಳು ಅಸ್ವಸ್ಥ : ವಿವಿಧ ಆಸ್ಪತ್ರೆಗೆ ದಾಖಲು – ವಿಷಾಹಾರ ಸೇವನೆ ಶಂಕೆ : ಆಡಳಿತ ಮಂಡಳಿಯ ನಿರ್ಲಕ್ಷ್ಯ ಆರೋಪ

InShot_20230206_224503860
Ad Widget

Ad Widget

Ad Widget

ಮಂಗಳೂರು, ಫೆ 6 : ಮಂಗಳೂರು ನಗರದ ಹಾಸ್ಟೆಲೊಂದರ ನೂರರಷ್ಟು ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಫೆ 6 ರಂದು ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ. ಸೇವಿಸಿದ ಅಹಾರ ಪುಡ್ ಪಾಯಿಜನ್ ಆದುದರಿಂದ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ ಎನ್ನಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರಿನ ಹೊರವಲಯ ಶಕ್ತಿ ನಗರದಲ್ಲಿರುವ ನರ್ಸಿಂಗ್ ವಿದ್ಯಾರ್ಥಿಗಳ ಹಾಸ್ಟೆಲ್‌ನಲ್ಲಿದ್ದ ವಿದ್ಯಾರ್ಥಿಗಳು‌ ಅಸ್ವಸ್ಥಗೊಂಡವರು. ಒಟ್ಟು 89 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ.

Ad Widget

Ad Widget

Ad Widget

Ad Widget

ಇಂದು ಮುಂಜಾನೆಯಿಂದ ಈ ವಿದ್ಯಾರ್ಥಿಗಳು ಅನಾರೋಗ್ಯದಿಂದ ಬಳಲುತ್ತಿದ್ದರು. ತಕ್ಷಣವೇ ವಿದ್ಯಾರ್ಥಿಗಳನ್ನು ಆಸ್ಫತ್ರೆಗೆ ಸಾಗಿಸದೇ ಅಡಳಿತ ಮಂಡಳಿ ನಿರ್ಲಕ್ಷ್ಯ ತೋರಿದೆ ಎಂಬ ಆರೋಪ ಕೇಳಿ ಬಂದಿದೆ.

Ad Widget

Ad Widget

ಮಂಗಳೂರಿನ ಸಿಟಿ ಆಸ್ಫತ್ರೆ, ಎಜೆ ಹಾಸ್ಪಿಟಲ್ ಕೆಎಂಸಿ ಆಸ್ಫತ್ರೆಗಳಲ್ಲಿ ಅಸ್ವಸ್ಥ ವಿದ್ಯಾರ್ಥಿಗಳನ್ನು ದಾಖಲು ಮಾಡಲಾಗಿದೆಇದೀಗ ಸ್ಥಳಕ್ಕೆ ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

.

Ad Widget

Leave a Reply

Recent Posts

ಯುವಕರಿಗೆ ಉದ್ಯೋಗ ಸೃಷಿಸಿಲು ಇಂಡಸ್ಟ್ರೀಯಲ್ ಏರಿಯಾಕ್ಕೆ 100 ಎಕ್ರೆ ಜಾಗ ಗುರುತಿಸಲಾಗಿದೆ : ಮಠಂದೂರು | ಮುಂದಿನ ಬಾರಿ ತ್ರಿಬಲ್‌ ಇಂಜಿನ್‌ ಸರಕಾರ ಕೆಲಸ ಮಾಡಬೇಕು : ಡಾ| ಎಂ.ಕೆ .ಪ್ರಸಾದ್‌ | ವಾಹನ ಜಾಥ ನೋಡಿ ಕಾಂಗ್ರೆಸ್ಸಿಗರಿಗೆ ನಡುಕ ಹುಟ್ಟಿದೆ : ಸಹಜ್‌ ರೈ

error: Content is protected !!
%d bloggers like this: