Ad Widget

ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಬಸ್ಸು ಹಾಗೂ ಕಾರು ಮಧ್ಯೆ ಭೀಕರ ಅಪಘಾತ | ಬಾಲಕ ಮೃತ್ಯು –  ಹಲವರಿಗೆ ಗಂಭೀರ ಗಾಯ

WhatsApp Image 2023-02-13 at 14.16.22
Ad Widget

Ad Widget

Ad Widget

ಕಡಬ, ಫೆ.13:  ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಎಂಬಲ್ಲಿ ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರು ನಡುವೆ ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಬಾಲಕನೊರ್ವ ಮೃತಪಟ್ಟು ಐವರು ಗಂಭೀರ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಫೆ 13 ರಂದು ಮಧ್ಯಾಹ್ನ ಅಪಘಾತ ಸಂಭವಿಸಿದೆ.

Ad Widget

Ad Widget

Ad Widget

Ad Widget

ಮರ್ಧಾಳದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕಿಯಾ ಕಾರು ಇನ್ನೊಂದು ಕಾರನ್ನು ಒವರ್‌ ಟೆಕ್‌ ಮಾಡಲು ಯತ್ನಿಸಿದಾಗ   ಎದುರಿನಿಂದ ಬರುತ್ತಿದ್ದ  ಕೆಎಸ್ಸಾರ್ಟಿಸಿ  ಬಸ್ಸಿಗೆ ಮುಖಾಮುಖಿ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಮರ್ಧಾಳ ಸಮೀಪದ ಐತ್ತೂರು ಗ್ರಾಮ ಪಂಚಾಯತ್ ಎದುರು ಬ್ರಾಂತಿಕಟ್ಟೆ ಎಂಬಲ್ಲಿ ಅಪಘಾತ ನಡೆದಿದೆ.

Ad Widget

Ad Widget

Ad Widget

Ad Widget

ಕಾರಿನಲ್ಲಿ ಮೃತ ಬಾಲಕನ ಸಹಿತ ಒಟ್ಟು 6 ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.  ಮಹಿಳೆಯೊಬ್ಬರಿಗೆ ಗಂಭೀರ ಗಾಯವಾಗಿದ್ದು, ಕಾಲು ಜಖಂಗೊಂಡಿದೆ .ಗಾಯಾಳುಗಳಿಗೆ  ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಎರಡು ಅಂಬ್ಯುಲೆನ್ಸ್‌ ಗಳಲ್ಲಿ  ಪುತ್ತೂರು ಹಾಗೂ ಮಂಗಳೂರಿನ ಆಸ್ಫತ್ರೆಗೆ ಕರೆದೊಯ್ಯಲಾಗಿದೆ. ಕಾರಿನಲ್ಲಿದ್ದವರು ಬೆಂಗಳೂರು ಮೂಲದವರೆಂದು ಹೇಳಲಾಗುತ್ತಿದೆ.

Ad Widget

Leave a Reply

Recent Posts

ಯುವಕರಿಗೆ ಉದ್ಯೋಗ ಸೃಷಿಸಿಲು ಇಂಡಸ್ಟ್ರೀಯಲ್ ಏರಿಯಾಕ್ಕೆ 100 ಎಕ್ರೆ ಜಾಗ ಗುರುತಿಸಲಾಗಿದೆ : ಮಠಂದೂರು | ಮುಂದಿನ ಬಾರಿ ತ್ರಿಬಲ್‌ ಇಂಜಿನ್‌ ಸರಕಾರ ಕೆಲಸ ಮಾಡಬೇಕು : ಡಾ| ಎಂ.ಕೆ .ಪ್ರಸಾದ್‌ | ವಾಹನ ಜಾಥ ನೋಡಿ ಕಾಂಗ್ರೆಸ್ಸಿಗರಿಗೆ ನಡುಕ ಹುಟ್ಟಿದೆ : ಸಹಜ್‌ ರೈ

error: Content is protected !!
%d bloggers like this: