Belthangady | ಶಾಸಕ ಹರೀಶ್ ಪೂಂಜ ಅಭಿಮಾನಿಗಳು ಅಯೋಜಿಸಿದ್ದ ಕಬ್ಬಡಿ ಪಂದ್ಯಾವಳಿಯಲ್ಲಿ ಮಾರಮಾರಿ – ತಡವಾಗಿ ವಿಡಿಯೋ ವೈರಲ್

InShot_20230221_224058180
Ad Widget

Ad Widget

Ad Widget

ಬೆಳ್ತಂಗಡಿ:ಅಂಪೈರ್ ತೀರ್ಪಿನ ವಿರುದ್ಧ ರೊಚ್ಚಿಗೆದ್ದ ಆಟಗಾರರು
ಮೈದಾನದಲ್ಲಿ ಹೊಡೆದಾಡಿಕೊಂಡ ಘಟನೆ
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ (Belthangady) ಫೆ.19ರಂದು ನಡೆದಿದೆ.

Ad Widget

ಶಾಸಕ ಹರೀಶ್ ಪೂಂಜ ಅಭಿಮಾನಿ ಬಳಗ ಮುಂಡಾಜೆ ವತಿಯಿಂದ ನಡೆದಿದ್ದ ಕಬ್ಬಡಿ ಪಂದ್ಯಾಟದಲ್ಲಿ
ಆಂಪ್ಯಾರ್ ಕೊಟ್ಟ ತಿರ್ಪಿನ ವಿರುದ್ಧ ಆಟಗಾರರು ರೊಚ್ಚಿಗೆದ್ದು ಮಾರಮಾರಿ ಹೊಡೆದಾಟ ನಡೆಸಿಕೊಂಡಿದ್ದಾರೆ. ಫೆ.19ರಂದು ಘಟನೆ ನಡೆದು ವಿಡಿಯೋ ವೈರಲ್ ಆದರೂ ಈ ಬಗ್ಗೆ ಪ್ರಕರಣ ದಾಖಲಾಗಿಲ್ಲ ಎನ್ನಲಾಗಿದೆ.

Ad Widget

Ad Widget

Ad Widget

ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ಸೋಮಂದಡ್ಕದ ಆಡೂರು ಮೈದಾನದಲ್ಲಿ ಫೆ.19 ರಂದು ನಡೆದ ಘಟನೆ ನಡೆದಿದೆ ಎನ್ನಲಾಗಿದೆ.

Ad Widget

ಶಾಸಕ ಹರೀಶ್ ಪುಂಜ ಅಭಿಮಾನಿಗಳು ಹಾಗೂ ಆಟಗಾರರ ಮಧ್ಯೆ ನಡೆದ ಹೊಡೆದಾಟದ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ
ವೈರಲ್ ಅಗ್ತಿದೆ.

Ad Widget

Ad Widget
https://youtu.be/GepVe5Z5K8Y

ಶಾಸಕ ಹರೀಶ್ ಪೂಂಜ ಅಭಿಮಾನಿ ಬಳಗ ಮುಂಡಾಜೆ ಹಾಗೂ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ (ರಿ) ಬೆಳ್ತಂಗಡಿ ಇವರ ಆಶ್ರಯದಲ್ಲಿ ನಡೆದ ತಾಲೂಕು ಪುರುಷರ ಮುಕ್ತ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟವನ್ನು ಶಾಸಕ ಹರೀಶ್ ಪೂಂಜ ಉದ್ಘಾಟನೆ ನಡೆಸಿದ್ದರು.

Leave a Reply

Recent Posts

ದೇಶದಲ್ಲಿ ಹಿಂದೂಗಳ ಶಕ್ತಿ ಹೇಗಿರಬೇಕೆಂದರೆ ಸರ್ಕಾರ ಹಿಂದೂಗಳ ಹೇಳಿಕೆಯಂತೆ ನಡೆಯಬೇಕು..! : ದೇವಸ್ಥಾನಗಳನ್ನು ಸರಕಾರಿಕರಣಗೊಳಿಸಿದಂತೆ ಮಸೀದಿಗಳನ್ನು ಏಕೆ ಮಾಡುವುದಿಲ್ಲ..? ಮಂದಿರ ಸಂಸ್ಕೃತಿ ರಕ್ಷಣೆ ಸಭೆಯಲ್ಲಿ ಚರ್ಚೆ – ಮುಂಬೈಯ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿನ ಭ್ರಷ್ಟಾಚಾರ ಬೆಳಕಿಗೆ ತಂದಿರುವ ಸುಪ್ರಸಿದ್ಧ ಸರ್ಜನ್ ರ ಪುಸ್ತಕ ಬಿಡುಗಡೆ

error: Content is protected !!
%d bloggers like this: