Ad Widget

ಮೊಮ್ಮಕ್ಕಳು ಆಟವಾಡುತ್ತಿದ್ದ ಬಲೂನ್ ಕಟ್ಟಿಕೊಂಡು ಕುಮಾರಧಾರ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ

InShot_20230526_093928870
Ad Widget

Ad Widget

Ad Widget

ಕಡಬ : ಕಡಬ ತಾಲೂಕಿನ ಕುದ್ಮಾರು ಗ್ರಾಮದ ಶಾಂತಿಮೊಗರು ಸೇತುವೆಯ ಮೇಲಿಂದ ಉದ್ಯಮಿಯೊಬ್ಬರು ಕುಮಾರಧಾರ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Ad Widget

Ad Widget

Ad Widget

Ad Widget

Ad Widget

ಆಲಂಕಾರಿನ ಹಾರ್ಡ್ ವೇರ್ ಉದ್ಯಮಿ ಚಂದ್ರಶೇಖರ ಪೂಜಾರಿ (60) ವ್ಯಕ್ತಿಯೊಬ್ಬರು ಶಾಂತಿಮೊಗರು ಸೇತುವೆಯ ಮೇಲೆ ಕಾರು ನಿಲ್ಲಿಸಿ ಬಲೂನ್ ಕಟ್ಟಿ ನೀರಿಗೆ ಹಾರಿದ್ದಾರೆ. ಸ್ಥಳದಲ್ಲಿ ನೂರಾರು ಜನರು ಸೇರಿದ್ದು,ಮೃತ ಶರೀರವನ್ನು ನದಿಯಿಂದ ಮೇಲಕ್ಕೆತ್ತಲಾಗಿದೆ ಎಂದು ತಿಳಿದು ಬಂದಿದೆ.

Ad Widget

Ad Widget

Ad Widget

Ad Widget

Ad Widget

ಮೃತ ಚಂದ್ರಶೇಖರ್ ಆಲಂಕಾರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿದ್ದರು. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ರಾತ್ರಿ ಮೊಮ್ಮಕ್ಕಳ ಜೊತೆ ಆಟವಾಡುತ್ತಿದ್ದ ಬಲೂನನ್ನೇ ಕಟ್ಟಿಕೊಂಡು ನೀರಿಗೆ ಹಾಕಿದ್ದಾರೆ ಎನ್ನಲಾಗಿದೆ.

Ad Widget

Ad Widget

Ad Widget

Ad Widget

ಸುರತ್ಕಲ್ ನ ಗ್ಯಾಸ್ ಏಜೆನ್ಸಿ ಮಾರಾಟ ಮಾಡಿದ್ದು ಯಾರಿಗೆ..? ಅಶ್ರಫ್ ಹಿಂದೂವಾ ಮುಸ್ಲಿಂಮಾ..? ಗೋಮಾಳ ಜಾಗ ಮಸೀದಿಗೆ ಹಂಚಲು ನೋಡಿದವರು ಯಾರೂ? ಬೈಬಲ್ ಹಂಚಿದವರನ್ನು ಠಾಣೆಯಿಂದ ಬಿಡಿಸಿದ್ದು ಯಾರೂ..? ಬೆಳ್ತಂಗಡಿಯಲ್ಲಾದ ಹಿಂದೂತ್ವ ಹೋರಾಟ ಗೊತ್ತಿದೆಯೇ..? – ಶಾಸಕ ಹರೀಶ್ ಪೂಂಜಾಗೆ ಸಾಲು ಸಾಲು ಪ್ರಶ್ನೆ ಕೇಳಿದ ಹಿಂದೂ ಮುಖಂಡ ಸತ್ಯಜಿತ್ ಸುರತ್ಕಲ್

Ad Widget

Leave a Reply

Recent Posts

5 guarantee | ಖಚಿತವಾದ ಪಂಚ ಯೋಜನೆಗಳು: ಬಡವರ-ಮಧ್ಯಮ ವರ್ಗದವರ ಕಲ್ಯಾಣಕ್ಕೆ ಕ್ರಾಂತಿಕಾರಕ ಮುನ್ನುಡಿ ಬರೆದ ಕಾಂಗ್ರೆಸ್ ಸರ್ಕಾರ – ಕಿಕ್ಕಿರಿದ ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯರಿಂದ ಘೋಷಣೆ : 5 ಯೋಜನೆಗಳ ಪೂರ್ತಿ ವಿವರ ಇಲ್ಲಿದೆ : ನಳಿನ್, ಸಿ.ಟಿ.ರವಿ, ಬಜರಂಗದಳದ ಪದವಿದರರಿಗೂ ನಮ್ಮ ಯೋಜನೆ ಫ್ರೀ ಎಂದು ಕಾಲೆಳೆದ ಕಾಂಗ್ರೇಸ್..!

error: Content is protected !!
%d bloggers like this: