Puttur | ಬಡಗನ್ನೂರು ಬಿಜೆಪಿ ಮುಖಂಡ ವಾಮನ ಮೂಲ್ಯ ಕಾಂಗ್ರೆಸ್ ಸೇರ್ಪಡೆ

IMG-20230822-WA0010
Ad Widget

Ad Widget

Ad Widget

ಪುತ್ತೂರು: ಪುತ್ತೂರು ತಾಲೂಕಿನ (Puttur) ಬಡಗನ್ನೂರು ಗ್ರಾಮದ ಹಿರಿಯ ಬಿಜೆಪಿ ಮುಖಂಡ ವಾಮನಮೂಲ್ಯರವರು ತನ್ನ ಬೆಂಬಲಿಗರೊಂದಿಗೆ ಆ. 21 ರಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

Ad Widget


ಬಡಗನ್ನೂರು ಗ್ರಾಪಂ ಸಭಾಂಗಣದಲ್ಲಿ ನಡೆದ ಸಾರ್ವಜನಿಕರ ಅಹವಾಲು ಸ್ವೀಕಾರ ಸಮಾರಂಭದಲ್ಲಿ ಶಾಸಕರಾದ ಅಶೋಕ್ ರೈ ನೇತೃತ್ವದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾದರು. ಶಾಸಕರು ಮತ್ತು ಜಿಲ್ಲಾ ಕಾಂಗ್ರೆಸ್ ವಕ್ತಾರ ಮಹಮ್ಮದ್ ಬಡಗನ್ನೂರುರವರು ಪಕ್ಷದ ದ್ವಜ ನೀಡಿ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.

Ad Widget

Ad Widget

Ad Widget

ಈ ವೇಳೆ ಕಾಂಗ್ರೆಸ್ ಮುಖಂಡರಾದ ರಾಕೇಶ್ ರೈ ಕುದ್ಕಾಡಿ, ಪುರಂದರ್ ರೈ ಕುದ್ಕಾಡಿ, ಬಡಗನ್ನೂರು ಗ್ರಾಪಂ ಮಾಜಿ ಅಧ್ಯಕ್ಷ ರವಿರಾಜ್ ರೈ ಸಜಂಕಾಡಿ, ಗ್ರಾಪಂ ಸದಸ್ಯರಾದ ಧರ್ಮೇಂದ್ರ ಕುಲಾಲ್, ಜ್ಯೋತಿ ಕಲಾವತಿ ಪಟ್ಲಡ್ಕ, ಗುರುಪ್ರಸಾದ್ ರೈ ಕುದ್ಕಾಡಿ, ಆಶಿಕ್ ಮೈಂದನಡ್ಕ, ಖಾದರ್ ಸುಳ್ಯಪದವು, ಕರೀಂ ಪಿಲಿಕ್ಕುಡೆ, ತ್ಯಾಗರಾಜ್, ಆಬಿದ್, ವಿಜಯ್, ಮತ್ತಿತರರು ಉಪಸ್ಥಿತರಿದ್ದರು.

Ad Widget

Leave a Reply

Recent Posts

ಮಹಿಳಾ ಪೊಲೀಸ್ ಪೇದೆಯನ್ನು ಹತ್ಯೆಗೈದು ನಾಪತ್ತೆಯಾಗಿದ್ದಳೆ ಎಂದು ಬಿಂಬಿಸಿದ್ದ ಸಹೋದ್ಯೋಗಿ ಎರಡು ವರ್ಷಗಳ ಬಳಿಕ ಅಂದರ್ ! ಚೈತ್ರಾ ಟಿಕೆಟ್‌ ಡೀಲ್ ನಂತೆ ನಕಲಿ ಪಾತ್ರ, ತಿರುಚಿದ ಆಡಿಯೋ, ನಕಲಿ ಕೊವೀಡ್‌ ಸರ್ಟಿಫಿಕೆಟ್‌ – ಅಬ್ಬಾಬ್ಬ ಕೊಲೆಯನ್ನು ಮುಚ್ಚಲು ಈ ಕ್ರಿಮಿನಲ್‌ ಮಾಡಿದ ಪ್ಲ್ಯಾನ್‌ ಒಂದಾ ಎರಡಾ ?

error: Content is protected !!
%d bloggers like this: