Connect with us

ದಕ್ಷಿಣ ಕನ್ನಡ

ಹುಬ್ಬಳ್ಳಿಯಲ್ಲಿ ನೇಹಾ ಹತ್ಯೆ : ಜಿಹಾದಿಗಳಿಗೆ ಕಾಂಗ್ರೆಸ್ ಸರಕಾರ ಪ್ರೋತ್ಸಾಹ -ಕ್ಯಾ ಬ್ರಿಜೇಶ್ ಚೌಟ ಖಂಡನೆ

Ad Widget

Ad Widget

Ad Widget

Ad Widget

ಮಂಗಳೂರು : ಹುಬ್ಬಳ್ಳಿಯಲ್ಲಿ ಹಿಂದೂ ಯುವತಿ ನೇಹಾಳನ್ನು ಬರ್ಬರವಾಗಿ ಹತ್ಯೆ ನಡೆಸಿರುವುದನ್ನು ದ.ಕ.ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ತೀವ್ರವಾಗಿ ಖಂಡಿಸಿದ್ದಾರೆ.

Ad Widget

Ad Widget

Ad Widget

Ad Widget


ಕಾಂಗ್ರೆಸ್ ಸರಕಾರದ ಅತಿಯಾದ ಓಲೈಕೆ ನೀತಿಗೆ ಮುಗ್ದ ಹಿಂದೂ ಯುವತಿ ಬಲಿಯಾಗಿದ್ದಾಳೆ. ಓಟಿಗಾಗಿ ಎಸ್ ಡಿಪಿಐ ಜತೆ ಕೈಜೋಡಿಸಿರುವ ಕಾಂಗ್ರೆಸ್ ಜಿಹಾದಿಗಳಿಗೆ ಪ್ರೋತ್ಸಾಹ ನೀಡುವ ಹೀನಕೃತ್ಯಕ್ಕೆ ಇಳಿದಿದೆ. ಇದರ ಪರಿಣಾಮ ಕರ್ನಾಟಕದಲ್ಲಿ ಹಿಂದೂಗಳು ಸದಾ ಆತಂಕದಿಂದ ಬದುಕುವ ಸ್ಥಿತಿ ನಿರ್ಮಾಣವಾಗಿದ ಜೈ ಶ್ರೀರಾಮ್ ಘೋಷಣೆ ಕೂಗಿದರೆ ಹಲ್ಲೆ ನಡೆಸುತ್ತಿದ್ದಾರೆ. ಕಾಂಗ್ರೆಸ್ ನ ಈ ನೀಚ ರಾಜಕೀಯಕ್ಕೆ ಚುನಾವಣೆಯಲ್ಲಿ ಜನತೆ ಸೂಕ್ತ ಉತ್ತರ ನೀಡಲಿದ್ದಾರೆ ಎಂದು ಅವರು ಹೇಳಿದ್ದಾರೆ.

Ad Widget

Ad Widget

Ad Widget

Ad Widget


ಕಾಂಗ್ರೆಸ್ ಕಾರ್ಪೊರೇಟರ್ ನ ಪುತ್ರಿಯಾಗಿರುವ ನೇಹಾಳನ್ನು ಅಮಾನುಷವಾಗಿ ಮತಾಂಧ ಹತ್ಯೆ ಮಾಡಿದ್ದಾನೆ. ಸರ್ವ ಜನಾಂಗದ ಶಾಂತಿಯ ತೋಟ ಎಂದು ಭಾಷಣ ಮಾಡುವ ಕಾಂಗ್ರೆಸ್ ನಾಯಕರು ಈ ಹತ್ಯೆ ಗೆ ಏನು ಹೇಳುತ್ತಾರೆ ? ಘಟನೆಯನ್ನು ಖಂಡಿಸುವ ಮಾನವೀಯತೆಯೂ ಅವರಿಗಿಲ್ಲ. ಓಟಿಗಾಗಿ ಕಾಂಗ್ರೆಸ್ ಯಾವ ಹಂತಕ್ಕೂ ಇಳಿಯಲಿದೆ. ನಾರಿಶಕ್ತಿ ಒಂದಾಗಿ ಜಿಹಾದಿ ಮನಸ್ಥಿತಿಯ ಕಾಂಗ್ರೆಸ್ ಗೆ ಸೂಕ್ತ ಉತ್ತರ ನೀಡಬೇಕಾಗಿದೆ. ಹಿಂದೂ ಹೆಣ್ಣು ಮಕ್ಕಳ ರಕ್ಷಣೆಯನ್ನು ಗಮನದಲ್ಲಿರಿಸಿ ಮತ ಚಲಾಯಿಸಬೇಕು ಎಂದು ಕ್ಯಾ.ಬ್ರಿಜೇಶ್ ಚೌಟ ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget
Click to comment

Leave a Reply

ಬಿಗ್ ನ್ಯೂಸ್

ಬಂಧಿತ ರೌಡಿ ಶೀಟರ್, ಅಕ್ರಮ ಕಲ್ಲುಗಾಣಿಗಾರಿಕೆಯ ಆರೋಪಿ ಬಿಜೆಪಿ ಮುಖಂಡನನ್ನು ಕಾನೂನು ಬಾಹಿರವಾಗಿ ರಿಲೀಸ್ ಮಾಡುವಂತೆ ಶಾಸಕ ಪಂಜಾರಿಂದ ಪೊಲೀಸರಿಗೆ ಒತ್ತಡ,ಬೆದರಿಕೆ ಅವ್ಯಾಚವಾಗಿ ನಿಂದನೆ : FIR ದಾಖಲು; ಆರೋಪಿ ಪರ ನಿಂತ ಶಾಸಕರ ವಿರುದ್ದ ಸೋಷಿಯಲ್ ಮೀಡಿಯಾದಲ್ಲಿ ತೀವ್ರ ಆಕ್ರೋಶ

Ad Widget

Ad Widget

Ad Widget

Ad Widget

ಅಕ್ರಮ ಗಣಿಗಾರಿಕೆ ನಡೆಸಿದ ಆರೋಪಿಯನ್ನು ಬಂಧಿಸಿದನ್ನು ಪ್ರಶ್ನಿಸಿ ಬೆಂಬಲಿಗರೊಂದಿಗೆ ಠಾಣೆಗೆ ನುಗ್ಗಿ ತನ್ನ ಪಕ್ಷದ ಕಾರ್ಯಕರ್ತನಾಗಿರುವ ಆರೋಪಿಯನ್ನು ಕಾನೂನುಬಾಹಿರವಾಗಿ ಬಿಡುಗಡೆ ಮಾಡುವಂತೆ ಠಾಣಾಧಿಕಾರಿಗಳಿಗೆ ಒತ್ತಡ ಹಾಕಿ, ಅವ್ಯಾಚವಾಗಿ ಬೈದು ಬೆದರಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget

Ad Widget

ಮೇಲಂತಬೆಟ್ಟು ಗ್ರಾಮದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆಯೆಂಬ ಖಚಿತ ಮಾಹಿತಿಯ ಮೇರೆಗೆ ಕಲ್ಲಿನ ಕೋರೆಗೆ ದಾಳಿ ಮಾಡಿದ ಪೊಲೀಸರು ಹಿಟಾಚಿ-1, ಟ್ರಾಕ್ಟರ್-1, ಮದ್ದುಗುಂಡು ಜೀವಂತ 4 ಹಾಗೂ ಬಳಕೆಯಾಗಿರುವ 4 ಮದ್ದುಗುಂಡುಗಳನ್ನು ವಶಕ್ಕೆ ಪಡೆದಿದ್ದರು. ಅಕ್ರಮವಾಗಿ ಸ್ಫೋಟಕ ದಾಸ್ತಾನು ಸೇರಿದಂತೆ ವಿವಿಧ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿದ ಪೊಲೀಸರು ಬಿಜೆಪಿ ಯುವ ಮೋರ್ಚಾ ತಾಲೂಕು ಅಧ್ಯಕ್ಷ, ರೌಡಿ ಶೀಟರ್ ಶಶಿರಾಜ್ ಶೆಟ್ಟಿಯನ್ನು ಬಂಧಿಸಿದ್ದರು. ಇನ್ನೊರ್ವ ಆರೋಪಿ ಬಿಜೆಪಿ ಪ್ರಮೋದ್ ಉಜಿರೆ ವಿರುದ್ದವು ಇದೆ ಸೆಕ್ಷನ್ ಗಳಡಿ ಪ್ರಕರಣ ದಾಖಲಾಗಿದೆ. ಸದ್ಯ ಆರೋಪಿ ತಲೆಮರೆಸಿಕೊಂಡಿದ್ದು ಪೊಲೀಸರು ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Ad Widget

Ad Widget

Ad Widget

Ad Widget

ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ

Ad Widget

Ad Widget

Ad Widget

Ad Widget

ಶಶಿರಾಜ್ ಶೆಟ್ಟಿಯ ಬಂಧಿಸಿದ ಬೆನ್ನಲ್ಲೇ ಶಾಸಕ ಹರೀಶ್ ಪೂಂಜಾ ತನ್ನ ಪಟಲಾಂನೊಂದಿಗೆ ಬೆಳ್ತಂಗಡಿ ಠಾಣೆಗೆ ಮುತ್ತಿಗೆ ಹಾಕಿ ಆರೋಪಿಯನ್ನು ಕಾನೂನು ಬಾಹಿರವಾಗಿ ಹೊರತರುವ ಪ್ರಯತ್ನ ನಡೆಸಿದ್ದರು ಎನ್ನಲಾಗಿದೆ. ಠಾಣೆಯ ಮುಂದೆ ಧರಣಿ ನಡೆಸಿ ಪೊಲೀಸರ ಮೇಲೆ ಒತ್ತಡ ಹಾಕಿದ್ದರು. ಈ ವೇಳೆ ಪೊಲೀಸರಲ್ಲಿ ಆರೋಪಿಯನ್ನು ತಕ್ಷಣ ಬಿಡುವಂತೆ ಒತ್ತಾಯಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

Ad Widget

Ad Widget

Ad Widget

ಠಾಣೆ ನಿಮ್ಮ ಅಪ್ಪನದ ಎಂದು ಪೊಲೀಸ್ ಅಧಿಕಾರಿಯನ್ನು ಪ್ರಶ್ನಿಸಿದ ಶಾಸಕ ಪೂಂಜಾ ಮುಂದೆ ನನ್ನ ಸರಕಾರ ಬರುತ್ತಾದೆ. ಆಗ ಇಲ್ಲಿನ ಸಿಬ್ಬಂದಿಯನ್ನು ನೋಡಿಕೊಳ್ಳುವುದಾಗಿ ಎಚ್ಚರಿಕೆ ನೀಡಿರುವುದು ವಿಡಿಯೋದಲ್ಲಿದೆ. ಈ ವಿಡಿಯೋ ವೈರಲ್ ಆದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಪೂಂಜಾ ವಿರುದ್ದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಒಬ್ಬ ರೌಡಿಶೀಟರ್ ಪರ , ಅದರಲ್ಲೂ ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣದ ಪರವಾಗಿ ಒಬ್ಬ ಚುನಾಯಿತ ಶಾಸಕರು ಠಾಣೆಯಲ್ಲಿ ಬಂದು ಕೂಗಾಡಿದ್ದು ಅಕ್ಷಮ್ಯ ತಪ್ಪು ಎಂಬ ಅಭಿಪ್ರಾಯ ಸಾಮಾಜಿಕ ಜಾಲತಾಣದಲ್ಲಿ ಕೇಳಿ ಬಂದಿದೆ.

ಆರೋಪಿಯನ್ನು ಪೊಲೀಸರು ಬಿಡುಗಡೆ ಮಾಡುವುದಿಲ್ಲ ಎಂದು ಗೊತ್ತಾಗುತ್ತಲೇ, ಠಾಣೆಯ ಒಳಗಡೆ ನೆಲದ ಮೇಲೆ ಕೂತು ಆರೋಪಿಯನ್ನು ರಿಲೀಸ್ ಮಾಡುವಂತೆ ಒತ್ತಾಯಿಸಿ ಪೂಂಜಾ ತನ್ನ ಬೆಂಬಲಿಗರ ಜತೆ ಧರನಿ ನಡೆಸಿದ್ದರು. ಆದರೆ ಯಾವುದೇ ಒತ್ತಡಗಳಿಗೆ ಮಣಿಯದ ಪೊಲೀಸರು ಪ್ರಕರಣದ ಪ್ರಮುಖ ಆರೋಪಿ ಶಶಿರಾಜ್ ಶೆಟ್ಟಿಯ ಮೇಲೆ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

FIRನಲ್ಲಿ ಏನಿದೆ ?

ಇದೀಗ ಹರೀಶ್ ಪೂಂಜಾ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ವಿಧಾನಸಭಾ ಶಾಸಕರಾದ ಹರೀಶ್ ಪೂಂಜಾರವರು, ಇತರ ಕೆಲವು ಜನರೊಂದಿಗೆ, ಮೇ 18ರಂದು ರಾತ್ರಿ, ಬೆಳ್ತಂಗಡಿ ಠಾಣೆಗೆ ಭೇಟಿ ನೀಡಿದ್ದಾರೆ, ಈ ವೇಳೆ ಶಾಸಕರು ಆರೋಪಿಯು ಶಾಸಕರ ಪಕ್ಷದ ಕಾರ್ಯಕರ್ತನಾಗಿದ್ದು, ಆತನನ್ನು ಕಾನೂನುಬಾಹಿರವಾಗಿ ಬಿಡುಗಡೆ ಮಾಡುವಂತೆ ಠಾಣಾಧಿಕಾರಿಗಳಿಗೆ ಒತ್ತಡ ಹಾಕಿ, ಅವ್ಯಾಚವಾಗಿ ಬೈದು ಬೆದರಿಸಿರುತ್ತಾರೆ ಹಾಗೂ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ, ಪೊಲೀಸ್ ಇಲಾಖೆಯ ಬಗ್ಗೆ ಮತ್ತು ಪೊಲೀಸ್ ಅಧಿಕಾರಿಗಳ ಬಗ್ಗೆ ಅಸಂವಿಧಾನಿಕ ಶಬ್ದಗಳಲ್ಲಿ ಮಾತನಾಡಿ, ದುರ್ವರ್ತನೆ ತೋರಿರುತ್ತಾರೆ ಎಂದು FIRನಲ್ಲಿ ನಮೋದಿಸಲಾಗಿದೆ.
ಶಾಸಕರಾದ ಹರೀಶ್ ಪೂಂಜಾರವರ ವಿರುದ್ಧ IPC ಕಲಂ:353, 504 ರಂತೆ ಪ್ರಕರಣ ದಾಖಲಾಗಿದೆ.

Continue Reading

ಉದ್ಯೋಗ

Bindu’s-ಬೆಂಗಳೂರಿನ ಬನಶಂಕರಿಯಲ್ಲಿ ಬಿಂದುವಿನ 7ನೇ ಫ್ಯಾಕ್ಟರಿ ಔಟ್ ಲೆಟ್ ಶುಭಾರಂಭ

Ad Widget

Ad Widget

Ad Widget

Ad Widget

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಪ್ರತಿಷ್ಠಿತ ತಂಪು ಪಾನೀಯ ತಯಾರಿಕಾ ಸಂಸ್ಥೆಯಾಗಿರುವ ಬಿಂದು ಫ್ಯಾಕ್ಟರಿಯ ಎಲ್ಲಾಉತ್ಪನ್ನಗಳು ಒಂದೇ ಸೂರಿನಡಿಯಲ್ಲಿ ದೊರೆಯುವ ಬಿಂದುವಿನ 7ನೇ ಫ್ಯಾಕ್ಟರಿ ಔಟ್‌ಲೆಟ್ ಬೆಂಗಳೂರಿನ ಬನಶಂಕರಿಯಲ್ಲಿ ಮೇ 10ರಂದು ಶುಭಾರಂಭಗೊಂಡಿತು. ಮೇಘಾ ಫ್ರೂಟ್ ಪ್ರೊಸೆಸಿಂಗ್ ಲಿಮಿಟೆಡ್‌ನ ನಿರ್ದೇಶಕಿ ಮೇಘಾ ಶಂಕರ್‌ರವರು ಔಟ್‌ಲೆಟ್‌ನ್ನು ಉದ್ಘಾಟಿಸಿದರು.

Ad Widget

Ad Widget

Ad Widget

Ad Widget

ಸಂಸ್ಥೆಯ ಸಿಇಓ ಸುಶಿಲ್ ವೈದ್ಯ ಮಾತನಾಡಿ ಗ್ರಾಹಕರ ಮೆಚ್ಚಿನ ಭಾರತೀಯ ಶೈಲಿಯ ತಿನಿಸು ಮತ್ತು ಪಾನೀಯಗಳು ಒಂದೇ ಸೂರಿನಡಿ ಲಭ್ಯ. ಬಿಂದು ಉತ್ಪನ್ನಗಳಾದ ಸಂಸ್ಕರಿಸಲ್ಪಟ್ಟ ನೀರು, ಸೋಡಾ ಮತ್ತು ಏರೇಟೆಡ್ ಪಾನೀಯಗಳು, ಸಿಪ್ ಆನ್, ಫಿಝ್ ರಹಿತವಾದ ಹಣ್ಣಿನ ಮೂಲದ ಪಾನೀಯ, ಫ್ರೂಝಾನ್ ಬ್ರಾಂಡ್‌ನ ಫಿಝ್ ಸಹಿತವಾದ ಹಣ್ಣಿನ ಮೂಲದ ಪಾನೀಯ, ಸ್ನ್ಯಾಕ್ಸ್ ಅಪ್ ಬ್ರಾಂಡ್‌ನ ಸ್ನ್ಯಾಕ್ಸ್, ಕುರುಕಲು ಚಿಪ್ಸ್ ಇತ್ಯಾದಿ ಸುಮಾರು 50ಕ್ಕೂ ಅಧಿಕ ಸ್ವದೇಶಿ ಉತ್ಪನ್ನಗಳನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಿದ್ದು, ದಕ್ಷಿಣ ಭಾರತದಾದ್ಯಂತ ಸುಮಾರು 5 ಲಕ್ಷಕ್ಕೂ ಅಧಿಕ ಮಳಿಗೆಗಳಲ್ಲಿ ಬಿಂದು ಉತ್ಪನ್ನಗಳು ಲಭ್ಯವಿದೆ. ನಮ್ಮ ಎಲ್ಲಾ ಉತ್ಪನ್ನಗಳು ಬಿಂದು ಫ್ಯಾಕ್ಟರಿ ಔಟ್‌ಲೆಟ್‌ನಲ್ಲಿ ಒಂದೇ ಸೂರಿನಡಿಯಲ್ಲಿ ದೊರೆಯಲಿದೆ ಎಂದರು ಹಾಗೂ ಸಂಸ್ಥೆಯ ಸಿಇಓ ಸುಶಿಲ್ ವೈದ್ಯರವರು ಪ್ರಥಮ ಖರೀದಿ ಮಾಡಿದರು.

Ad Widget

Ad Widget

Ad Widget

Ad Widget

1 ಕರ್ನಾಟಕದಲ್ಲಿ 50 ಫ್ಯಾಕ್ಟರಿ ಔಟ್‌ಲೆಟ್‌ಗಳನ್ನು ಈ ಒಂದು ವರ್ಷದಲ್ಲಿ ಆರಂಭಗೊಳಿಸುವ ಯೋಜನೆಯನ್ನು ಹಮ್ಮಿಕೊಂಡಿದೆ.

Ad Widget

Ad Widget

Ad Widget

Ad Widget

2 ಮುಂಬರುವ 5 ವರ್ಷದಲ್ಲಿ 500 ಫ್ಯಾಕ್ಟರಿ ಔಟ್‌ಲೆಟ್‌ಗಳನ್ನು ಆರಂಭಿಸುವ ಯೋಜನೆಯನ್ನು ಹೊಂದಿದೆ. ಇದರಿಂದ ಸಮಾಜದಲ್ಲಿ ಉದ್ಯೋಗವಕಾಶ ದೊರೆಯಲಿದೆ ಎಂದು ಹೇಳಿದರು.

Ad Widget

Ad Widget

Ad Widget

3 ಮೇಘಾ ಫೂಟ್ ಪ್ರೊಸೆಸಿಂಗ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರು ಮತ್ತು ಕಾರ್ಯನಿರ್ವಾಹಕ ನಿರ್ದೇಶಕರು ಎಲ್ಲಾ ರಾಜ್ಯಗಳಲ್ಲಿ ಫ್ಯಾಕ್ಟರಿ ಔಟ್‌ಲೆಟ್‌ಗಳನ್ನು ಆರಂಭಿಸುವ ನಿರೀಕ್ಷೆಯನ್ನು ಇಟ್ಟುಕೊಂಡಿದ್ದಾರೆ ಎಂದು ಹೇಳಿದರು,

ಮೇಘಾ ಫ್ರೂಟ್ ಪ್ರೊಸೆಸಿಂಗ್ ಲಿಮಿಟೆಡ್‌ನ ನಿರ್ದೇಶಕರಾದ ಮನಸ್ವಿತ್ ಶಂಕರ್, ನ್ಯಾಷನಲ್ ಕಮರ್ಷಿಯಲ್ ಬ್ರಾಂಡಿಂಗ್ ಮ್ಯಾನೇಜರ್ ಹರಿಪ್ರಸಾದ್, ಬಿಸಿನೆಸ್ ಹೆಡ್ ದೇವರಾಜ್ ಸೇರಿದಂತೆ ಹಲವು ಮಂದಿ ಗಣ್ಯರು ಉಪಸ್ಥಿತರಿದ್ದರು.

Continue Reading

ಕಾರ್ಯಕ್ರಮಗಳು

Mandovi-ಮಾಂಡೋವಿ ಮೋಟಾರ್ಸ್ ಉಪ್ಪಿನಂಗಡಿ ಶಾಖೆಯಿಂದ ಮೇ 17, 18ರಂದು ಮೆಗಾ ಎಕ್ಸ್‌ಚೇಂಜ್, ಲೋನ್ ಮೇಳ

Ad Widget

Ad Widget

Ad Widget

Ad Widget

ಪ್ರತ್ತೂರು: ಮಾಂಡೋವಿ ಮೋಟಾರ್ಸ್ ಉಪ್ಪಿನಂಗಡಿ ಶಾಖೆಯ ವತಿಯಿಂದ ಮೆಗಾ ಎಕ್ಸ್ ಚೇಂಜ್ ಮತ್ತು ಲೋನ್ ಮೇಳ ಮೇ 17 ರಂದು‌ ಗೂಡ್ಸ್‌ ಲಾರಿ ಮಾಲಕ ಚಾಲಕ ಸಂಘ ದರ್ಬೆ ಇದರ ಬಳಿ ಹಾಗೂ ಪುರುಷರಕಟ್ಟೆ ಜಂಕ್ಷನ್ ನಲ್ಲಿ ಉದ್ಘಾಟನೆಗೊಂಡಿತು. ಮಾರುತಿ ಸುಜುಕಿ ವಾಹನಗಳ ಅಧಿಕೃತ ವಿತರಕರಾಗಿರುವ ಮಾಂಡೋವಿ ಮೋಟಾರ್ಸ್ ಉಪ್ಪಿನಂಗಡಿ ಶಾಖೆಯ ಎಕ್ಸ್‌ಚೇಂಜ್ ಹಾಗೂ ಲೋನ್ ಮೇಳವು ಮೇ 18 ರಂದು ಕೊನೆಗೊಳ್ಳಲಿದೆ. ಸುಲಭ ದಾಖಲೆಯೊಂದಿಗೆ ಕಡಿಮೆ ಬಡ್ಡಿದರದಲ್ಲಿ ತ್ವರಿತವಾಗಿ ಮಾರುತಿ ಸುಝುಕಿ ಸಾಲ ಸೌಲಭ್ಯ ದೊರೆಯಲಿದೆ.

Ad Widget

Ad Widget

Ad Widget

Ad Widget

ವಿಶೇಷ ರಿಯಾಯಿತಿ: ಕೋ-ಆಪರೇಟಿವ್ ಸೊಸೈಟಿ ಸದಸ್ಯರಿಗೆ, ಕೃಷಿಕರಿಗೆ, ಸರಕಾರಿ ನೌಕರರಿಗೆ ವಿಶೇಷ ರಿಯಾಯಿತಿ ಸೌಲಭ್ಯವಿದೆ.

Ad Widget

Ad Widget

Ad Widget

Ad Widget

ಹೆಚ್ಚಿನ ಮಾಹಿತಿಗಾಗಿ ಮನೋಹರ್ ಎಂ. 6366389644, ಹರಿಕಿರಣ್‌ ರೈ ಎಸ್. 7259 014047, ಸುಮಿತ್‌ ಎನ್. 7259014043, ಆಕಾಂಶ 7795034056, ಇಬ್ರಾಹಿಂ ನಬೀಲ್ 7022126707 ಅವರನ್ನು ಸಂಪರ್ಕಿಸುವಂತೆ ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Ad Widget

Ad Widget

Ad Widget

Ad Widget

ಮಾರುತಿ ಸುಜುಕಿಯವರ ಹೊಸ ಕಾರು ದ ಎಪಿಕ್‌ ನ್ಯೂ ಸ್ವಿಫ್ಟ್‌ ಕಾರು ಮಾರುಕಟ್ಟೆಗೆ ಬಿಡುಗಡೆಗೊಂಡಿದ್ದು ಇದರ ಬುಕ್ಕಿಂಗ್‌ ಆರಂಭಗೊಂಡಿದೆ.

Ad Widget

Ad Widget

Ad Widget
Continue Reading

Trending

error: Content is protected !!

Discover more from Nikhara News

Subscribe now to keep reading and get access to the full archive.

Continue reading

Discover more from Nikhara News

Subscribe now to keep reading and get access to the full archive.

Continue reading