Connect with us

Uncategorized

ಸಂತೋ಼ಷ  ವೈವಿಧ್ಯಮಯ ಮಿನುಗುವ ಚಿನ್ನದ ಹಬ್ಬ- ಮುಳಿಯ ಚಿನ್ನೋತ್ಸವಕ್ಕೆ ಚಾಲನೆ – ಹೊಸ ವಿನ್ಯಾಸಗಳನ್ನು ಅನಾವರಣ

Ad Widget

Ad Widget

Ad Widget

Ad Widget

ಪುತ್ತೂರು: 24 ವರ್ಷಗಳ ಹಿಂದೆ ವಜ್ರರತ್ನಗಳ ಪ್ರದರ್ಶನ ಹಬ್ಬದ ಮೂಲಕ ಗ್ರಾಹಕರಿಗೆ ಹತ್ತಿರವಾದ ಪ್ರಸಿದ್ದ ಚಿನ್ನಾಭರಣ ಮಳಿಗೆ ಪುತ್ತೂರಿನ ಮುಳಿಯ ಜ್ಯುವೆಲ್ಸ್ ನಲ್ಲಿ ಪ್ರತಿ ವರ್ಷ ಮುಳಿಯ ಚಿನ್ನೋತ್ಸವ  ಆಯೋಜಿಸಲಾಗಿದ್ದು, ಈ ಬಾರಿಯ ಚಿನ್ನದ ಹಬ್ಬ ” ಮುಳಿಯ ಚಿನ್ನೋತ್ಸವ” ಕ್ಕೆ ಎ.22 ರಂದು ಚಾಲನೆ ನೀಡಲಾಯಿತು.

Ad Widget

Ad Widget

Ad Widget

ಮೇ 20ರ ತನಕ ನಡೆಯುವ ಈ ಚಿನ್ನೋತ್ಸವವನ್ನು ಪುತ್ತೂರು ವಿವೇಕಾನಂದ ಇಂಜಿನಿಯರಿಂಗ್ ಆಫ್ ಸಯನ್ಸ್‌ ನ  ಪ್ರೊ. ಡಾ. ಸೌಮ್ಯ ಅವರು ಉದ್ಘಾಟಿಸಿ ಚಾಲನೆ ನೀಡಿದರು. ಬಳಿಕ ಚಿನ್ನಾಭರಣದ ಹೊಸ ವಿನ್ಯಾಸಗಳನ್ನು ಅನಾವರಣಗೊಳಿಸಿದರು.

Ad Widget

ಆಭರಣದಲ್ಲಿ ಹೊಸ ವಿನ್ಯಾಸದ ಆಕಾಂಕ್ಷೆಯನ್ನು ಮುಳಿಯ ಪೂರೈಸುತ್ತಿದೆ:

Ad Widget

Ad Widget

ಮುಳಿಯ ಚಿನ್ನೋತ್ಸವವನ್ನು ಉದ್ಘಾಟಿಸಿದ ವಿವೇಕಾನಂದ ಇಂಜಿನಿಯರಿಂಗ್ ಆಫ್ ಸಯನ್ಸ್ ಇದರ ಪ್ರೊ. ಡಾ. ಸೌಮ್ಯ ಅವರು ಮಾತನಾಡಿ ನನ್ನ ಸುಮಾರು 30 ವರ್ಷದ ಅನುಭವದಲ್ಲಿ ಮುಳಿಯ ಜ್ಯುವೆಲ್ಸ್ನೊಂದಿಗೆ ಉತ್ತಮ ಸಂಬಂಧವಿದೆ. ಯಾಕೆಂದರೆ ನಮ್ಮ ಕುಟುಂಬ ಸಮೇತ ಇಲ್ಲಿನ ಗ್ರಾಹಕರಾಗಿದ್ದೇವೆ. ಇದಕ್ಕೆ ಕಾರಣ ಮುಳಿಯ ನಂಬಿಕೆಯನ್ನು ಉಳಿಸಿಕೊಂಡಿದೆ. ಇದರೊಂದಿಗೆ ಪ್ರತಿಯೊಬ್ಬರಿಗೂ ನನ್ನ ಆಭರಣ ಇತರರಿಗಿಂತ ಭಿನ್ನ ಹೊಸತನ ಹೊಸ ಶೈಲಿಯಲ್ಲಿರಬೇಕೆಂಬ ಆಸೆ ಇರುತ್ತದೆ. ಅದಕ್ಕೆ ತಕ್ಕಂತೆ ಮುಳಿಯ ಜ್ಯುವೆಲ್ಸ್ ಆ ಹೊಸತನದ ಆಕಾಂಕ್ಷೆಯನ್ನು ಪೂರೈಸುತ್ತಿದೆ ಎಂದ ಅವರು ಇದರ ಜೊತೆಗೆ ಸಿಬ್ಬಂದಿಗಳ ನಗುಮೊಗದ ಸೇವೆ ನಾವು ಚಿನ್ನಾಭರಣ ನೋಡಲು ಬಂದವರು ಖರೀದಿಸುವಷ್ಟರ ಮಟ್ಟಿಗೆ ಹೋಗುತ್ತೇವೆ ಎಂದರು.

Ad Widget

Ad Widget

Ad Widget

ಚಿನ್ನೋತ್ಸವದಿಂದ ಗ್ರಾಹಕರಿಗೆ ಹೆಚ್ಚಿನ ಆಯ್ಕೆ ಲಭ್ಯ:

ಮುಳಿಯ ಜ್ಯುವೆಲ್ಸ್‌ʼನ  ಆಡಳಿತ ನಿರ್ದೇಶಕ ಕೃಷ್ಣನಾರಾಯಣ ಮುಳಿಯ ಅವರು ಪ್ರಾಸ್ತಾವಿಕವಾಗಿ ಮಾತನಾಡಿ “ ಉತ್ಸವಗಳನ್ನು ಪುತ್ತೂರಿಗೆ ಪರಿಚಯಿಸಿದ್ದು ಮುಳಿಯದ ವಿಶೇಷತೆ. ಹಿಂದೆ ಗ್ರಾಹಕರು ಹೊಸ  ಶೈಲಿಯ ಚಿನ್ನಾಭರಣ ನೋಡುವ ಆಸೆ ಇದ್ದರೂ ಅದನ್ನು ನೋಡಲು ಬರುತ್ತಿರಲಿಲ್ಲ. ಯಾಕೆಂದರೆ ಅಲ್ಲಿಗೆ ಹೋದರೆ ಏನಾದರೂ ಒಂದು ತೆಗೆದು ಕೊಳ್ಳಬೇಕಾದಿತು ಎಂಬ ಮನೋಭಾವನೆ ಇತ್ತು. ಈ ಕುರಿತು ಅರಿತ ಮುಳಿಯ ಸಂಸ್ಥೆ 2000 ಇಸವಿಯಲ್ಲಿ ಪ್ರಥಮವಾಗಿ ವಜ್ರೋತ್ಸವ ಎಂಬ ಪ್ರದರ್ಶನವನ್ನು ಮುಳಿಯದಲ್ಲಿ  ಆರಂಭಿಸಲಾಯಿತು. ಈ ಪ್ರದರ್ಶನ ಚಿನ್ನದಾಭರಣ ನೋಡುವ ಗ್ರಾಹಕರಿಗೆ ಅನುಕೂಲವಾಯಿತು” ಎಂದರು.  

ಇದೀಗ ಅದನ್ನು ಪ್ರತಿ ವರ್ಷ ಎರಡು ಬಾರಿ ಆಚರಿಸುತ್ತಾ ಬಂದಿದ್ದೇವೆ. ಈ ಚಿನ್ನೋತ್ಸವದಲ್ಲಿ ಗ್ರಾಹಕರಿಗೆ ಹೆಚ್ಚಿನ ಆಯ್ಕೆ ಸಿಗುತ್ತಿದೆ. ಸೇವೆಗಳು ಉತ್ತಮವಾಗಿರುತ್ತದೆ. ಪ್ರತಿಭಾರಿ ಹೊಸತನವನ್ನು ಪರಿಚಯಿಸುವುದು ನಮ್ಮ ವಿಶೇಷ. ಅದನ್ನು ಈ ಭಾರಿಯೂ ಮಾಡಿದ್ದೇವೆ.  ಈ ಭಾರಿಯೂ 4 ವಿಶೇಷ ಹೊಸ ಶೈಲಿ ಆಭರಣವನ್ನು ಗ್ರಾಹಕರಿಗೆ ಪರಿಚಯ ಮಾಡಲಿದ್ದೇವೆ. ಹಾಗಾಗಿ ಗ್ರಾಹಕರು ಈ ಚಿನ್ನೋತ್ಸವದ ಪ್ರಯೋಜವನ್ನು ಪಡೆಯುವಂತೆ ವಿನಂತಿಸಿದರು.

ಮುಳಿಯ ಸಂಸ್ಥೆಯ ನಿರ್ದೇಶಕಿ ಅಶ್ವಿನಿ ಕೃಷ್ಣ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸೌಮ್ಯ ಅತಿಥಿಯನ್ನು ಗೌರವಿಸಿದರು. ಕು.ಪೂಜಿತಾ ಪ್ರಾರ್ಥಿಸಿದರು. ಸಹಪ್ರಭಂದಕ ಯತೀಶ್ ಸ್ವಾಗತಿಸಿದರು. ಪ್ಲೋರ್ ಮೆನೆಜರ್ ಪ್ರವೀಣ್ ಕಾರ್ಯಕ್ರಮ ನಿರೂಪಿಸಿದರು. ಆನಂದ ಕುಲಾಲ್ ವಂದಿಸಿದರು. ಪ್ರಬಂಧಕ ರಾಘವೇಂದ್ರ ಪಾಟೀಲ್, ಪ್ರೊಡಕ್ಟ್ ಮೆನೇಜರ್ ಪ್ರಶಾಂತ್, ಮಾರುಕಟ್ಟೆ ಪ್ರಬಂಧಕ ಸಂಜೀವ ವಿವಿಧ ಕಾರ್ಯಕ್ರಮ ನಿರ್ವಹಿಸಿದರು. ಸಿಬ್ಬಂದಿ ಮಹೇಂದ್ರ ಸಹಕರಿಸಿದರು.

Click to comment

Leave a Reply

Uncategorized

ಹುಬ್ಬಳ್ಳಿ : ಬಾಲಕಿಗೆ ಲೈಂಗಿಕ ದೌರ್ಜನ್ಯ – ಆರೋಪಿ ಸದ್ದಾಂ ಹುಸೇನ್ ಗೆ ಪೊಲೀಸರಿಂದ ಗುಂಡೇಟು  – ಬಂಧನ

Ad Widget

Ad Widget

Ad Widget

Ad Widget

Ad Widget

Ad Widget

Ad Widget

ನೇಹಾ ಮಾದರಿಯಲ್ಲಿಯೇ ಹುಬ್ಬಳ್ಳಿಯಲ್ಲಿ ಮತ್ತೊಂದು  ಬಾಲಕಿಯ ಮೇಲೆ  ಲೈಂಗಿಕ ದೌರ್ಜನ್ಯ ನೀಡಿದ್ದ ಪ್ರಕರಣ ನಡೆದಿದ್ದು, ಆರೋಪಿ ಸದ್ದಾಂ ಹುಸೇನ್ ನನ್ನು  ಪೊಲೀಸರು ಗುಂಡು ಹಾರಿಸಿ ಗಾಯಗೊಳಿಸಿ ಬಂಧಿಸಿದ್ದಾರೆ.

Ad Widget

ಆರೋಪಿ ಸದ್ದಾಂ ವಿರುದ್ದ  16 ವರ್ಷದ ಬಾಲಕಿಯ ಮೇಲೆ  ಅತ್ಯಾಚಾರ ಎಸಗಿ  ಗರ್ಭಿಣಿ ಮಾಡಿದ ಬಗ್ಗೆ ಪ್ರಕರಣ ದಾಖಲಾಗಿದೆ. ಠಾಣೆಯಲ್ಲಿ FIR ದಾಖಲಾದ   ವಿಚಾರ ತಿಳಿಯುತ್ತಿದ್ದಂತೆ ಆರೋಪಿ ಎಸ್ಕೇಪ್ ಆಗಿದ್ದು,  ಆತನನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ ಸ್ಥಳಾಂತರಿಸುವ ವೇಳೆ ಆರೋಪಿ ಸುತ್ತಗಟ್ಟಿ ಗ್ರಾಮದ ಸಮೀಪ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ಪೊಲೀಸರು ಆರೋಪಿಗೆ ಗುಂಡೇಟು ಹೊಡೆದಿದ್ದಾರೆ.

Ad Widget

Ad Widget

  ಪೊಲೀಸರು ಆರೋಪಿ ಸದ್ದಾಂ ಹುಸೇನ್ ಎಡಗಾಲಿಗೆ ಗುಂಡು ಹಾರಿಸಿ (Firing) ಬಂಧಿಸಿದ್ದಾರೆ. ಆರೋಪಿ ಸದ್ದಾಂ ಹುಸೇನ್ ಹಲ್ಲೆ  ನಡೆಸಿದ್ದರಿಂದ  ವಿದ್ಯಾಗಿರಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಂಗಮೇಶ ಹಾಗೂ ಕಾನ್ಸ್ಟೇಬಲ್ ಅರುಣ್ ಅವರಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಖಲಿಸಲಾಗಿದೆ. ಆರೋಪಿ ಸದ್ದಾಂ ಹುಸೇನ್ನನ್ನು ಧಾರವಾಡ (Dharwad) ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

Ad Widget

Ad Widget

Ad Widget

ಹುಬ್ಬಳ್ಳಿ- ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ಆಸ್ಪತ್ರೆಗೆ  ಭೇಟಿ ನೀಡಿದ್ದು  ಈ ವೇಳೆ ಮಾಧ್ಯಮಗಳಿಗೆ ಘಟನೆಯನ್ನು ವಿವರಿಸಿದ್ದಾರೆ.” ಎಪಿಎಂಸಿ ಕೇಸ್ ಪತ್ತೆ ಹಚ್ಚಲು ಟೀಮ್ ಕಳಿಹಿಸಿದ್ವಿ. ಅದರಲ್ಲಿ ಒಂದು ಟೀಮ್ಗೆ ಈತ ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಐದಾರು ಕಿಮೀ ದೂರದಲ್ಲಿರೋದು ತಿಳಿಯುತ್ತೆ. ಆಗ ಆತನನ್ನು ಬಂಧಿಸಿ ಕರೆತರಲು ತೆರಳಿದ್ದರು. ಆ ವೇಳೆಯಲ್ಲಿ ವಿದ್ಯಾಗಿರಿ ಇನ್ಸ್ಪೆಕ್ಟರ್ ನೇತೃತ್ವದ ಟೀಮ್ ಹೋಗಿತ್ತು. ಮುಂದಿನ ತನಿಖೆಗೆ ಠಾಣೆಗೆ ಕರೆತರಲು ಮುಂದಾಗಿದ್ದರು ಎಂದು ಹೇಳಿದ್ದಾರೆ.

ಬಳಿಕ ಆರೋಪಿಯನ್ನು ಬಂಧಿಸಿ ಜೀಪ್ ಹತ್ತಿಸುವಾಗ ಪೆನ್ ನೈಪ್ ನಿಂದ ಎಡ ಭುಜಕ್ಕೆ ಚುಚ್ಚಿದ್ದಾನೆ. ಕಾನ್ಸ್ ಟಬಲ್ ಅರುಣ ಮೇಲೆ ಮೊದಲು ಹಲ್ಲೆ ಮಾಡುತ್ತಾನೆ. ಆಗ ಕಂಟ್ರೋಲ್ ಮಾಡಲು ಆತನನ್ನು ಕೆಳಗೆ ತಳ್ಳಿದ್ದರು. ಆಗ ಅದೇ ಚಾಕುವಿನಿಂದ ಇನ್ಸಪೆಕ್ಟರ್ ಮಂಡಿ ಮತ್ತು ಬೆನ್ನ ಮೇಲೆ ಹಲ್ಲೆ ಮಾಡುತ್ತಾನೆ. ಅವನನ್ನ ಕಂಟ್ರೋಲ್ ಮಾಡಲು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆದರೂ ತಪ್ಪಿಸಿಕೊಳ್ಳಲು ಮುಂದಾಗಿದ್ದಾನೆ. ಆಗ ಎಡಗಾಲಿಗೆ ಫೈರ್ ಮಾಡಿದ್ದಾರೆ. ಆರೋಪಿ ಸೇರಿ ಮೂರು ಜನ ಚಿಕಿತ್ಸೆಗೆ ದಾಖಲಾಗಿದ್ದಾರೆ ಎಂದು ರೇಣುಕಾ ಸುಕುಮಾರ ಎಂದಿದ್ದಾರೆ.

ಸಿಪಿಐ ಮತ್ತು ಕಾನ್ಸಟೇಬಲ್ಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದೆ. ಹೀಗಾಗಿ ಅಡ್ಮಿಟ್ ಮಾಡಿಕೊಂಡಿದ್ದಾರೆ. ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದು ಒಂದು ಕೇಸ್ ದಾಖಲಿಸಲಾಗುವುದು ಎಂದು ಕಮಿಷನರ್ ತಿಳಿಸಿದ್ದಾರೆ.

ಗರ್ಭಿಣಿಯಾದ ಬಾಲಕಿ

ಆರೋಪಿ ಸದ್ದಾಂ ಹುಸೇನ್ ಲಿಂಬುವಾಲೆ ಹುಬ್ಬಳ್ಳಿಯ ಈಶ್ವರನಗರದವನು ಎಂದು ಗುರುತಿಸಲಾಗಿದೆ. ಅಪ್ರಾಪ್ತ ಜತೆ ಸಲುಗೆ ಬೆಳೆಸಿ, ಪ್ರೀತಿಸುವಂತೆ ನಂಬಿಸಿ ಒತ್ತಾಯ ಪೂರ್ವಕವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ಬಗ್ಗೆ ಮನೆಯಲ್ಲಿ ಹೇಳಿದರೆ, ಜೀವಸಹಿತ ಬಿಡುವುದಿಲ್ಲ ಎಂದು ಜೀವ ಬೆದರಿಕೆ ಹಾಕಿದ್ದಾನೆ. ಕಳೆದ ಮೂರ್ನಾಲ್ಕು ದಿನದಿಂದ ಬಾಲಕಿ ವಾಂತಿ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಕಿಮ್ಸ್‌ಗೆ ದಾಖಲಿಸಿದ್ದರು. ಆದರೂ ವಾಂತಿ ಕಡಿಮೆಯಾಗದಿ ದ್ದಾಗ ವೈದ್ಯರು ಪರೀಕ್ಷೆಗೆ ಒಳಪಡಿಸಿದಾಗ ಬಾಲಕಿ ಗರ್ಭಿಣಿಯಾಗಿರುವುದು ದೃಢಪಟ್ಟಿದೆ. ಆ ವೇಳೆ ಬಾಲಕಿ ವಿಚಾರಿಸಿದಾಗ ಸದ್ದಾಂ ಹುಸೇನ್ ಬೆದರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆಂದು ತಿಳಿಸಿದ್ದಾಳೆ. ಈ ಹಿನ್ನೆಲೆಯಲ್ಲಿ ಬಾಲಕಿ ಪೋಷಕರು ದೂರು ದಾಖಲಿಸಿದ್ದಾರೆ.

Continue Reading

Uncategorized

Prajwal Revanna Sex Scandal: ಹಾಸ್ಟೆಲ್‌ ಕುರಿತು ವಿಚಾರಿಸಲು ಹೋಗಿದ್ದ ವೇಳೆ ಕೈ ಹಿಡಿದೆಳೆದು ರೂಮಿನ ಬಾಗಿಲು ಹಾಕಿದರು-  ಗನ್‌ ತೋರಿಸಿ ಬಟ್ಟೆ ಬಿಚ್ಚು ಎಂದರು; ರೇಪ್‌ ಮಾಡಿ ಮೊಬೈಲ್‌ ನಲ್ಲಿ ವಿಡಿಯೋ ಮಾಡಿಕೊಂಡ್ರು: ಮಾಜಿ ಜಿಪಂ ಸದಸ್ಯೆಯಿಂದ  ಪ್ರಜ್ವಲ್‌ ರೇವಣ್ಣ ಮೇಲೆ ಅತ್ಯಾಚಾರ ಪ್ರಕರಣ  

Ad Widget

Ad Widget

Ad Widget

Ad Widget

ಮಾಜಿ ಪ್ರಧಾನಿ ಎಚ್‌ ಡಿ ದೇವೆಗೌಡರ ಮೊಮ್ಮಗ, ಮಾಜಿ ಸಚಿವ ಎಚ್‌ ಡಿ ರೇವಣ್ಣ  ಪುತ್ರ ಹಾಸನ  ಸಂಸದ ಪ್ರಜ್ವಲ್ ರೇವಣ್ಣ ಸಂಕಷ್ಟ ದಿನೇ ದಿನೆ ಹೆಚ್ಚಾಗುತ್ತಿದೆ. ರಾಸಲೀಲೆಯ ಪೆನ್‌ ಡ್ರೈವ್‌ ಬಹಿರಂಗವಾಗುತ್ತಲೇ, ಮನೆಯ ಮಹಿಳಾ ಕೆಲಸದಾಳು ನೀಡಿದ ದೂರಿನ ಮೇರೆಗೆ ಅಪ್ಪ ಮಗನ ಮೇಲೆ ಹೊಳೆನರಸಿಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಪ್ರಜ್ವಲ್‌ ಮೇಲೆ ಅತ್ಯಾಚಾರ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget

 ಹಾಸನದ ಸ್ಥಳೀಯ ಸಂಸ್ಥೆಗಳ ಮಾಜಿ ಸದಸ್ಯೆಯೊಬ್ಬಳಿಗೆ ಗನ್ ತೋರಿಸಿ ಜೀವ ಬೆದರಿಕೆ ಹಾಕಿ ಅತ್ಯಾಚಾರ ನಡೆಸಿದ ಬಗ್ಗೆ ಹಾಗೂ ಲೈಂಗಿಕ ದೌರ್ಜನ್ಯ ಎಸಗಿದ ಘಟನೆಗಳ ವಿಡಿಯೋ ಚಿತ್ರಿಕರಣ ನಡೆಸಿರುವ ಬಗ್ಗೆ  ಸಿಐಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

Ad Widget

2ನೇ ದೂರುದಾರೆ ಹಾಸನ ಜಿಲ್ಲೆಯಯರಾಗಿದ್ದು, ಆಕೆಗೀಗ  44 ವರ್ಷ. ಗುರುವಾರ ವಿಶೇಷ ತನಿಖಾ ತಂಡದ (ಎಸ್‌ಐಟಿ) ಅಧಿಕಾರಿಗಳು ಸಂತ್ರಸ್ತೆಯನ್ನು ನ್ಯಾಯಾಧೀಶರ ಸಮ್ಮುಖದಲ್ಲಿ ಹಾಜರುಪಡಿಸಿ ಹೇಳಿಕೆ ದಾಖಲಿಸಿದ್ದರು. ಇದರ ಬೆನ್ನಲ್ಲೇ ಎಫ್ ಐಆ‌ರ್ ದಾಖಲಾಗಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ, ಜೀವ ಬೆದರಿಕೆ ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ

Ad Widget

Ad Widget

ದೂರಿನಲ್ಲಿ ಏನಿದೆ ?

Ad Widget

Ad Widget

Ad Widget

 ದೂರುದಾರೆಯೂ ಚುನಾಯಿತ ಪ್ರತಿನಿಧಿಯಾಗಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕರ ಕೆಲಸ ಮಾಡಿಸಿಕೊಡಲು ಶಾಸಕರು, ಸಂಸದರನ್ನು ಭೇಟಿಯಾಗುತ್ತಿದ್ದರು.  ಒಂದು ದಿನ ಬಿಸಿಎಂ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯರಿಗೆ ಸೀಟು ಕೊಡಿಸುವ ಸಂಬಂಧ ಸಂಸದ ಪ್ರಜ್ವಲ್ ರೇವಣ್ಣರ ಬಳಿ ಮನವಿ ಮಾಡಲು ತೆರಳಿದ್ದೆ. ಅಂದು ಸಂಸದರ ಕಚೇರಿ ಮತ್ತು ವಸತಿ ಗೃಹದಲ್ಲಿ ತುಂಬಾ ಜನರು ಇದ್ದರು. ಈ ವೇಳೆ ಅಲ್ಲಿನ ಸಿಬ್ಬಂದಿ ನೀವು ವಸತಿ ಗೃಹದ ಮಹಡಿಯಲ್ಲಿ ಇರುವಂತೆ ನನಗೆ ಸೂಚಿಸಿದರು. ಅದರಂತೆ ನಾನು ಮಹಡಿಗೆ ತೆರಳಿದೆ. ಅಲ್ಲಿ ಕೆಲ ಮಹಿಳೆಯರು ಇದ್ದರು.’ ಕೈ ಹಿಡಿದು ಎಳೆದು ರೂಮ್ ಬಾಗಿಲು ಲಾಕ್:

“ಸ್ವಲ್ಪ ಸಮಯದ ಬಳಿಕ ಮಹಡಿಗೆ ಬಂದ ಪ್ರಜ್ವಲ್ ರೇವಣ್ಣ ಅಲ್ಲಿಂದ ಬೇರೆ ಮಹಿಳೆಯರ ಅಹವಾಲು ಆಲಿಸಿ ಕಳುಹಿಸಿದರು. ಬಳಿಕ ನಾನು ಒಬ್ಬನೇ ಇದ್ದಿದ್ದರಿಂದ ನನ್ನನ್ನು ರೂಮ್‌ಗೆ ಕರೆದರು. ನಾನು ಒಳಗೆ ಹೋಗುತ್ತಿದ್ದಂತೆ ಕೈ ಹಿಡಿದು ಎಳೆದುಕೊಂಡು ರೂಮ್‌ನ ಬಾಗಿಲು ಹಾಕಿದರು. ಆಗ ಏಕೆ ಬಾಗಿಲು ಹಾಕುತ್ತೀರಿ ಎಂದು ನಾನು ಕೇಳಿದೆ. ಆಗ ಅವರು ಏನೂ ಆಗುವುದಿಲ್ಲ ಎಂದು ನನ್ನನ್ನು ಬೆಡ್ ಮೇಲೆ ಕೂರಿಸಿಕೊಂಡರು.’

ಹೇಳಿದ ಹಾಗೆ ಕೇಳು:

 ‘ನಿನ್ನ ಗಂಡ ಜೋರು, ಕಡಿಮೆ ಮಾತನಾಡಲು ಹೇಳು. ಇಲ್ಲವಾದರೆ ಅವನನ್ನು ಬಿಡುವುದಿಲ್ಲ, ಅವನಿಂದ ನಮ್ಮ ಅಮ್ಮನ ಎಂಎಲ್‌ಎ ಟಿಕೆಟ್‌ ತಪ್ಪಿತು.ನಿನ್ನಗಂಡರಾಜಕೀಯವಾಗಿ ಬೆಳಯಬೇಕು ಎಂದರೆ ನಾನು ಹೇಳಿದ ಹಾಗೆ ಮಾಡು ಎನ್ನುತ್ತಾ ನನ್ನನ್ನು ಮಂಚದ ಮೇಲೆ ಮಲಗಿ ಬಟ್ಟೆ ಬಿಚ್ಚು ಎಂದರು. ನಾನು ಬಿಚ್ಚುವುದಿಲ್ಲ ಎಂದರೂ ಬಿಚ್ಚುವಂತೆ ಒತ್ತಾಯ ಮಾಡಿದರು’ ಎಂದು ದೂರಿನಲ್ಲಿಆರೋಪಿಸಿದ್ದಾರೆ.

ನನ್ನ ಬಳಿ ಗನ್ ಇದೆ:

 ‘ಈ ವೇಳೆ ನಾನು ಕೂಗುತ್ತೇನೆ ಎಂದು ಹೇಳಿದಾಗ, ನನ್ನ ಬಳಿ ಗನ್ ಇದೆ. ನಾನು ಹೇಳಿದ ಹಾಗೆ ಕೇಳಬೇಕು. ಇಲ್ಲವಾದರೆ, ನಿನ್ನನ್ನು ಮತ್ತು ನಿನ್ನ ಗಂಡನನ್ನು ಬಿಡುವುದಿಲ್ಲ, ಮುಗಿಸಿಬಿಡುತ್ತೇನೆ ಎಂದು ಬೆದರಿಕೆ ಹಾಕಿದರು. ಬಳಿಕ ನನ್ನನ್ನು ಬಲಾತ್ಕಾರ ಮಾಡಲು ಪ್ರಯತ್ನಿಸಿದರು. ನಾನೇ ಎಷ್ಟೇ ಪ್ರತಿರೋಧ ಒಡ್ಡಿದರೂ ಬಿಗಿಯಾಗಿ ನನ್ನ ಕೈ ಹಿಡಿದು ಕೂಗಬೇಡ ಎಂದು ಬೆದರಿಸಿದರು. ಆಗ ನಾನು ಭಯಪಟ್ಟೆ. ಆಗ ಅವರು ಮೊಬೈಲ್ ತೆಗೆದರು. ಇದರಿಂದ ಹೆದರಿ ಅವರು ಹೇಳಿದಂತೆ ನಾನು ಕೇಳಿದೆ. ಅವರು ಹೇಳಿದಂತೆ ನಡೆದುಕೊಂಡೆ’ ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ.

ಮೊಬೈಲ್‌ನಲ್ಲಿ ಚಿತ್ರೀಕರಣ:

‘ನನ್ನನ್ನು ಬಲಾತ್ಕಾರ,ಲೈಂಗಿಕ ದೌರ್ಜನ್ಯ ಮಾಡಿ ಅದನ್ನು ಮೊಬೈಲ್‌ನಲ್ಲಿ  ಚಿತ್ರೀಕರಣ ಮಾಡಿಕೊಂಡರು. ನೀನೇನಾದರೂ ಈ ವಿಚಾರವನ್ನು ಬಾಯಿ ಬಿಟ್ಟರೆ, ನಿನ್ನ ವಿಡಿಯೋವನ್ನು ಸಾರ್ವಜನಿಕರಿಗೆ ಬಿಡುತ್ತೇನೆ. ಈ ವಿಡಿಯೊದಲ್ಲಿ ನನ್ನ ಮುಖ ಇಲ್ಲ. ನಿನ್ನದೇ ಮಾನ-ಮರ್ಯಾದೆ ಹೋಗುತ್ತದೆ ಎಂದು ಹೇಳಿ ಭಯಪಡಿಸಿದರು. ಈ ವಿಡಿಯೊವನ್ನು ಹೀಗೇ ಇರಿಸಿಕೊಂಡಿರುತ್ತೇನೆ. ನಾನು ಕರೆದಾಗಲೆಲ್ಲಾ ನೀನು ನನ್ನ ಜತೆ ಮಲಗಬೇಕು. ಇಲ್ಲವಾದರೆ, ವಿಡಿಯೋವನ್ನು ಬಹಿರಂಗಪಡಿಸುತ್ತೇನೆ ಎಂದು ಬ್ಲ್ಯಾಕ್ ಮೇಲ್ ಮಾಡಿದರು.’

ಮುಂದುವರೆದು, ‘ನಿನ್ನ ಗಂಡ ನನ್ನ ಜತೆ ಇರುತ್ತಾನೆ. ಅವನನ್ನೂ ಮುಗಿಸುತ್ತೇನೆ ಎಂದು ನನ್ನನ್ನು ಬೆದರಿಸಿದರು. ಪದೇ ಪದೇ ನನಗೆ ಕರೆ ಮಾಡಿ, ವಿಡಿಯೋ ಕರೆ ಮಾಡಿ, ನಿನ್ನ ದೇಹವನ್ನು ನಗ್ನವಾಗಿ ತೋರಿಸು, ಬಟ್ಟೆ ಬಿಚ್ಚು ಎಂದು ಪೀಡಿಸಿ ಮಾನಸಿಕ ಹಿಂಸೆ ನೀಡುತ್ತಿದ್ದರು. ದೈಹಿಕವಾಗಿ ಆನೇಕ ಬಾರಿ ನನ್ನನ್ನು ಬಲಾತ್ಕಾರ ಮಾಡಿ ಲೈಂಗಿಕ ದೌರ್ಜನ್ಯ ಮಾಡಿದ್ದಾರೆ’ ಎಂದು ಸಂತ್ರಸ್ತೆ ದೂರಿನಲ್ಲಿ ಆರೋಪಿಸಿದ್ದಾರೆ.

ಪ್ರಜ್ವಲ್ ಮೇಲೆ ಕ್ರಮ ಆಗಬೇಕು:

‘ಪ್ರಜ್ವಲ್ ರೇವಣ್ಣ ತನ್ನ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಕೊಲೆ ಬೆದರಿಕೆ ಹಾಕಿ ನನ್ನ ಮೇಲೆ ಬಲಾತ್ಕಾರ ಮಾಡಿದ್ದಾರೆ. ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈ ಲೈಂಗಿಕ ದೌರ್ಜನ್ಯದ ವಿಡಿಯೋವನ್ನು ಪ್ರಸಾರ ಮಾಡಿ ನನ್ನ ಮರ್ಯಾದೆ ಹಾಳುಮಾಡಿರುವ ಪ್ರಜ್ವಲ್ ರೇವಣ್ಣ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಮನವಿ ಮಾಡಿದ್ದಾರೆ.

‘ಇಷ್ಟು ದಿನ ನಾನು ಪ್ರಜ್ವಲ್ ರೇವಣ್ಣ ಬೆದರಿಕೆ ಹಾಕಿದ್ದಕ್ಕೆ ಭಯಗೊಂಡು ನನ್ನ ಮೇಲಾದ ಲೈಂಗಿಕ ದೌರ್ಜನ್ಯದ ಬಗ್ಗೆ ದೂರು ನೀಡಿರಲಿಲ್ಲ. ಈಗ ಎಸ್‌ಐಟಿ ರಚನೆಯಾಗಿ ತನಿಖೆಯಾಗುತ್ತಿರುವುದರಿಂದ ನನಗಾಗಿರುವ ದೌರ್ಜನ್ಯದ ಸಂಬಂಧ ದೂರು ನೀಡುತ್ತಿದ್ದೇನೆ’ ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ.

ಪದೇ ಪದೇ ಕರೆ ಮಾಡಿ, ವಿಡಿಯೋ ಕರೆ ಮಾಡಿ, ನಿನ್ನ ದೇಹವನ್ನು ನಗ್ನವಾಗಿ ತೋರಿಸು, ಬಟ್ಟೆ ಬಿಚ್ಚು ಎಂದು ಪೀಡಿಸಿ ಮಾನಸಿಕ ಹಿಂಸೆ ನೀಡುತ್ತಿದ್ದರು. ದೈಹಿಕ ವಾಗಿ ಅನೇಕ ಬಾರಿ ನನ್ನನ್ನು ಬಲಾತ್ಕಾರ ಮಾಡಿ ಲೈಂಗಿಕ ದೌರ್ಜನ್ಯ ಮಾಡಿದ್ದಾರೆ.

ದೂರಿನಲ್ಲಿ ಮಹಿಳೆ ಹೇಳಿದ್ದು

Continue Reading

Uncategorized

ವಿಟ್ಲದ ದಂಪತಿಗಳಿದ್ದ ಕಾರು ಸಂಪಾಜೆಯಲ್ಲಿ ಅಪಘಾತ – ಮಹಿಳೆ ಮೃತ್ಯು

Ad Widget

Ad Widget

Ad Widget

Ad Widget

ಪುತ್ತೂರು: ಮಡಿಕೇರಿಯ ಕಡೆಗೆ ಸಂಚರಿಸುತ್ತಿದ್ದ ಕಾರು ಸಂಪಾಜೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹೊಟೇಲ್ ಒಂದಕ್ಕೆ ಡಿಕ್ಕಿ ಹೊಡೆದು ಪತ್ನಿ ಮೃತಪಟ್ಟು ಪತಿ ಗಂಭೀರ ಗಾಯಗೊಂಡ ಘಟನೆ ಮೇ 3ರಂದು ನಡೆದಿದೆ.

Ad Widget

Ad Widget

Ad Widget

ಅಡ್ಯನಡ್ಕ ನಿವಾಸಿ ಅನುರಾಧ ಪೈ ಮೃತ ಪಟ್ಟಿದ್ದು, ಪತಿ ಅರವಿಂದ ಪೈ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Ad Widget

ಕಾರಿನ ಮುಂಭಾಗ ಕುಳಿತಿದ್ದ ಅನುರಾಧ ಪೈ ಅವರು ಅಪಘಾತದಿಂದ ತೀವ್ರವಾಗಿ ಗಾಯಗೊಂಡಿದ್ದು, ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ತಿಳಿದು ಬಂದಿದೆ.

Ad Widget

Ad Widget
Continue Reading

Trending

error: Content is protected !!

Discover more from Nikhara News

Subscribe now to keep reading and get access to the full archive.

Continue reading

Discover more from Nikhara News

Subscribe now to keep reading and get access to the full archive.

Continue reading